ಮಹಿಳೆಯರಿಗೆ ಇತಿಹಾಸ-ಭವಿಷ್ಯ ಸೃಷ್ಟಿಸುವ ಸಾಮರ್ಥ್ಯವಿದೆ : ರಾಹುಲ್ ಗಾಂಧಿ
ನಿಮ್ಮನ್ನು ತಡೆಯಲು ಯಾರಿಗೂ ಬಿಡಬೇಡಿ
Team Udayavani, Mar 8, 2021, 1:51 PM IST
ನವದೆಹಲಿ : ಮಹಿಳೆಯರು ತಮ್ಮ ಶಕ್ತಿ ಮತ್ತು ಸಾಮರ್ಥ್ಯದಿಂದ ಇತಿಹಾಸ ಮತ್ತು ಭವಿಷ್ಯವನ್ನು ಸೃಷ್ಟಿಸುವ ಶಕ್ತಿಯನ್ನು ಹೊಂದಿದ್ದಾರೆ, ನಿಮ್ಮನ್ನು ತಡೆಯಲು ಯಾರಿಗೂ ಬಿಡಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹಿಳಾ ದಿನಕ್ಕೆ ಶುಭ ಕೋರಿದ್ದಾರೆ.
Women are capable of creating history and future with formidable grace.
Don’t let anyone stop you.#InternationalWomensDay— Rahul Gandhi (@RahulGandhi) March 8, 2021
ಮಹಿಳಾ ದಿನಕ್ಕೆ ವಿಶ್ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಹಿಳೆಯರಿಗೆ ಧ್ವನಿ ಎತ್ತಲು ಅವಕಾಶ ಕಲ್ಪಿಸುವುದೇ ನಿಜವಾದ ಮಹಿಳಾ ಸಬಲೀಕರಣ. ಮಹಿಳೆಯರು ಇಂದು ಜನಪ್ರತಿನಿಧಿಗಳಾಗಿ, ವಕೀಲೆಯರಾಗಿ, ಪೈಲಟ್ಗಳು, ಉದ್ಯಮಿಗಳು, ವೈದ್ಯರು, ಪತ್ರಕರ್ತೆಯರು, ಕ್ರೀಡಾಪಟುಗಳು ಮತ್ತು ಕಲಾವಿದರಾಗಿ ಹೆಚ್ಚುತ್ತಿದ್ದಂತೆ ಜಗತ್ತು ಸುಂದರ ಹಾಗೂ ಮತ್ತು ಶಕ್ತಿಯುತವಾಗಿ ಕಾಣುತ್ತದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.
ಮಹಿಳೆಯೊಬ್ಬಳು ದೇಶದ ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ದೇಶವನ್ನು ಹೇಗೆ ಮುನ್ನೆಡೆಸಬೇಕು ಎಂಬುದನ್ನು ಮಹಿಳೆ ತೋರಿಸಿಕೊಟ್ಟಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಮಹಿಳಾ ದಿನದಂದು ಇಂದಿರಾ ಗಾಂಧಿಯನ್ನು ನೆನೆದಿದ್ದಾರೆ.
महिलाओं की आवाज को ज्यादा से ज्यादा जगह मिलना महिला सशक्तिकरण की नींव है। जितनी ज्यादा महिला जनप्रतिनिधि, वकील, पायलट, उद्यमी, सैनिक, डॉक्टर, शिक्षक, लेखक, पत्रकार, खिलाड़ी, कलाकार…होंगी, ये दुनिया खूबसूरत और सशक्त लगेगी।… 1/2#InternationalWomensDay
— Priyanka Gandhi Vadra (@priyankagandhi) March 8, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು