ಹಿಜಾಬ್‌ ವಿರುದ್ಧ ನಿಲ್ಲದ ಪ್ರತಿಭಟನೆ: ಇರಾನ್‌ನಲ್ಲಿ 58 ಮಕ್ಕಳು ಸರ್ಕಾರಿ ಪಡೆಗಳಿಗೆ ಬಲಿ


Team Udayavani, Nov 21, 2022, 7:35 AM IST

ಹಿಜಾಬ್‌ ವಿರುದ್ಧ ನಿಲ್ಲದ ಪ್ರತಿಭಟನೆ: ಇರಾನ್‌ನಲ್ಲಿ 58 ಮಕ್ಕಳು ಸರ್ಕಾರಿ ಪಡೆಗಳಿಗೆ ಬಲಿ

ತೆಹ್ರಾನ್‌/ಪ್ಯಾರೀಸ್‌: ಇರಾನ್‌ನಲ್ಲಿ ಹಿಜಾಬ್‌ ವಿರೋಧಿ ಪ್ರತಿಭಟನೆಗಳಲ್ಲಿ ಇದುವರೆಗೆ 58 ಮಂದಿ ಮಕ್ಕಳು ಅಸುನೀಗಿದ್ದಾರೆ ಎಂದು ಇರಾನ್‌ ಮಾನವ ಹಕ್ಕುಗಳ ಸಂಘಟನೆಯ ನಿರ್ದೇಶಕ ಮೆಹಮೂದ್‌ ಅಮಿರಿ ಮೊಗ್ಧಾಮ್‌ ಹೇಳಿದ್ದಾರೆ. 46 ಮಂದಿ ಬಾಲಕರು ಮತ್ತು 12 ಮಂದಿ ಬಾಲಕಿಯರು ಎಂದು ಅವರು ತಿಳಿಸಿದ್ದಾರೆ. ಕಳೆದ ವಾರವೇ ಐವರು ಮಕ್ಕಳನ್ನು ಸರ್ಕಾರಿ ಪಡೆಗಳು ಗುಂಡು ಹಾರಿಸಿ ಕೊಂದಿವೆ ಎಂದು ಆರೋಪಿಸಲಾಗಿದೆ.

ಸೆ.16ರಂದು 22 ವರ್ಷದ ಮಶಾ ಅಮಿನಿ ಪೊಲೀಸ್‌ ಕಸ್ಟಡಿಯಲ್ಲಿ ಅಸುನೀಗಿದ ಬಳಿಕ ಭಾರೀ ಪ್ರಮಾಣದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಇದುವರೆಗೆ ಖಚಿತಪಟ್ಟ ವರ್ತಮಾನಗಳ ಪ್ರಕಾರ 378 ಮಂದಿ ಭದ್ರತಾಪಡೆಗಳ ಜತೆಗಿನ ಘರ್ಷಣೆ- ಗುಂಡು ಹಾರಾಟದಲ್ಲಿ ಜೀವ ಕಳೆದುಕೊಂಡಿದ್ದಾರೆ. ಶನಿವಾರ ನಡೆದಿದ್ದ ಬೆಳವಣಿಗೆಯಲ್ಲಿ ಇನ್ನೂ ಮೂವರು ಅಸುನೀಗಿದ್ದಾರೆ.

ಇನ್ನೊಂದೆಡೆ, ಇರಾನ್‌ನ ಸರ್ವೋಚ್ಚ ಧಾರ್ಮಿಕ ನಾಯಕ ಆಯತೊಲ್ಲಾ ಖೊಮೇನಿ ಅವರು ಪ್ರತಿಕ್ರಿಯೆ ನೀಡಿ ವೈರಿಗಳನ್ನು ಸೋಲಿಸಿದ್ದೇವೆ. ಅವರು ಪ್ರತಿ ದಿನ ಹೊಸತಂತ್ರಗಳನ್ನು ಬಳಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ನರೇಂದ್ರ ಮೋದಿ

ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

pentagon movie trailer

ಐದು ಕಥೆಗಳ ಸುತ್ತ ಪೆಂಟಗನ್; ಭರವಸೆ ಮೂಡಿಸಿದ ಟ್ರೇಲರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

British parliament blocks TikTok over security concerns

ಸುರಕ್ಷತಾ ಕಾರಣದಿಂದ ಟಿಕ್ ಟಾಕ್ ಬ್ಯಾನ್ ಮಾಡಿದ ಬ್ರಿಟನ್ ಸಂಸತ್ತು

ವಾಷಿಂಗ್ಟನ್‌: ಟೂರಿಸ್ಟ್‌, ಬ್ಯುಸಿನೆಸ್‌ ವೀಸಾದಾರರಿಗೂ ಉದ್ಯೋಗ

ವಾಷಿಂಗ್ಟನ್‌: ಟೂರಿಸ್ಟ್‌, ಬ್ಯುಸಿನೆಸ್‌ ವೀಸಾದಾರರಿಗೂ ಉದ್ಯೋಗ

ಬ್ರಿಟನ್‌ ಪಿಎಂ ಸುನಕ್‌ ತೆರಿಗೆ ವಿವರ ಬಹಿರಂಗ

ಬ್ರಿಟನ್‌ ಪಿಎಂ ಸುನಕ್‌ ತೆರಿಗೆ ವಿವರ ಬಹಿರಂಗ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

tdy-9

ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !

ನರೇಂದ್ರ ಮೋದಿ

ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

protest by State Farmers Union at Mangaluru

ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.