ವಿಕಿರಣಶೀಲ ಜಲ: ಸಮುದ್ರಕ್ಕೆ ಹರಿಸುವುದೇ ಜಪಾನ್‌?


Team Udayavani, Nov 19, 2020, 5:15 AM IST

ವಿಕಿರಣಶೀಲ ಜಲ: ಸಮುದ್ರಕ್ಕೆ ಹರಿಸುವುದೇ ಜಪಾನ್‌?

ಟೋಕಿಯೋ: ಈ ಹಿಂದೆ ಅವಘಡಕ್ಕೆ ತುತ್ತಾಗಿದ್ದ ತನ್ನ ಫ‌ುಕುಶಿಮಾ ಪರಮಾಣು ಸ್ಥಾವರದಲ್ಲಿನ ಬಳಸಿದ ನೀರನ್ನು ಜಪಾನ್‌ ಸರಕಾರ ಸಮುದ್ರಕ್ಕೆ ಹರಿಯಬಿಡಲು ಸಿದ್ಧವಾಗಿದೆ ಎನ್ನಲಾಗುತ್ತಿದೆ. ಜಪಾನ್‌ ಹೀಗೇನಾದರೂ ಮಾಡಿಬಿಟ್ಟರೆ ಸಾಗರದ ಜಲಜೀವಗಳಿಗೆ ಹಾಗೂ ಪ್ರಪಂಚದ ವಿವಿಧ ಕರಾವಳಿ ಭಾಗಗಳಲ್ಲಿ ವಾಸಿಸುವ ಜನರಿಗೆ ಮಾರಕವಾಗಲಿದೆ ಎಂದು ಭಾರತೀಯ ಹಾಗೂ ಜಾಗತಿಕ ಪರಿಣತರು ಎಚ್ಚರಿಸಲಾರಂಭಿಸಿದ್ದಾರೆ.

ಜಪಾನ್‌ ಈ ನಿರ್ಧಾರಕ್ಕೆ ಬಂದರೆ, ಈ ಪ್ರಮಾಣದಲ್ಲಿ ದೇಶವೊಂದು ವಿಕಿರಣಶೀಲ ಜಲವನ್ನು ಸಮುದ್ರಕ್ಕೆ ಹರಿಸಲಿರುವುದು ಇದೇ ಮೊದಲಾಗುತ್ತದೆ. ಇದು ಜಾಗತಿಕವಾಗಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಲಿದೆ. ಜಪಾನ್‌ ಈ ಕಲುಷಿತ ಜಲವನ್ನು ನಿಷ್ಕ್ರಿಯಗೊಳಿಸಲು ಅನ್ಯಮಾರ್ಗ ಹುಡುಕಬೇಕು ಎಂದು ಡಿಆರ್‌ಡಿಒದ ಆರೋಗ್ಯ ವಿಜ್ಞಾನ ವಿಭಾಗದ ಮಹಾನಿರ್ದೇಶಕ ಎ.ಕೆ.ಸಿಂಗ್‌ ಹೇಳಿದ್ದಾರೆ.

ಫ‌ುಕುಶಿಮಾ ಸ್ಥಾವರಗಳಲ್ಲಿನ ನೀರಿನಲ್ಲಿ ಸೆಸಿಯಂ, ಟ್ರೈಟಿಯಂ, ಕೋಬಾಲ್ಟ್ ಮತ್ತು ಕಾರ್ಬನ್‌-12ನಂಥ ವಿಕಿರಣಶೀಲ ಅಂಶಗಳಿದ್ದು ಅವು ನಾಶವಾಗಲು 12-30 ವರ್ಷ ಗಳು ಹಿಡಿಯುತ್ತವೆ. ಅಲ್ಲಿಯವರೆಗೂ ಅವು ತಮಗೆದುರಾಗುವ ಜೀವರಾಶಿಯನ್ನೆಲ್ಲ ನಾಶಮಾಡುತ್ತಾ ಹೋಗುತ್ತವೆ.

ಪರಿಣಾಮವಾಗಿ ಜಾಗತಿಕ ಮೀನುಗಾರಿಕೆ ಉದ್ಯಮಕ್ಕೆ ಬಹುದೊಡ್ಡ ಪೆಟ್ಟು ಬೀಳಲಿದ್ದು, ಈ ನೀರಿನ ಸಂಪರ್ಕಕ್ಕೆ ಬರುವವರಿಗೆ ಕ್ಯಾನ್ಸರ್‌ನಂಥ ರೋಗಗಳೂ ಎದುರಾಗುವ ಅಪಾಯವಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.