2019ರ ಚುನಾವಣೆ ಬಿಜೆಪಿ-ವಿಪಕ್ಷ ಮೈತ್ರಿಕೂಟದ ಹೋರಾಟ: ರಾಹುಲ್‌


Team Udayavani, Aug 25, 2018, 12:19 PM IST

rahul-london-700.jpg

ಲಂಡನ್‌ : 2019ರ ಮಹಾ ಚುನಾವಣೆಯು ಇದೇ ಮೊದಲ ಬಾರಿಗೆ ಆಳುವ ಬಿಜೆಪಿ ಮತ್ತು  ವಿರೋಧ ಪಕ್ಷಗಳ ಮೈತ್ರಿ ಕೂಟದ ನಡುವಿನ ಕತ್ತುಕತ್ತಿನ ಹೋರಾಟವನ್ನು ಕಾಣಲಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ದೇಶದ ಸಂವಿಧಾನವೂ ಸೇರಿದಂತೆ ಹಲವಾರು ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಮತ್ತು ದೇಶದಲ್ಲಿನ ಪ್ರಜಾಸತ್ತೆಯನ್ನು ಬುಡಮೇಲು ಮಾಡುತ್ತಿರುವ ಬಿಜೆಪಿ ವಿರುದ್ಧ ವಿಪಕ್ಷಗಳ ಮೈತ್ರಿಕೂಟವು ವ್ಯವಸ್ಥಿತ ದಾಳಿಯನ್ನು ಮುಂಬರುವ ಸಂಸದೀಯ ಚುನಾವಣೆಯಲ್ಲಿ ಸಂಘಟಿಸಲಿದೆ ಎಂದು ರಾಹುಲ್‌ ಗಾಂಧಿ ಇಲ್ಲಿನ ಲಂಡನ್‌ ಸ್ಕೂಲ್‌ ಆಫ್ ಇಕಾನಮಿಕ್ಸ್‌ ನಲ್ಲಿನ ನ್ಯಾಶನಲ್‌ ಇಂಡಿಯನ್‌ ಸ್ಟೂಡೆಂಟ್ಸ್‌ ಆ್ಯಂಡ್‌ ಎಲುಮ್ನಿ ಯೂನಿಯನ್‌ (ಯುಕೆ) ಜತೆಗಿನ ಸಂವಾದಲ್ಲಿ ಹೇಳಿದರು. 

ಮುಂದಿನ ಲೋಕಸಭಾ ಚುನಾವಣೆಯು ಆಳುವ ಬಿಜೆಪಿ ವಿರುದ್ಧ ವಿಪಕ್ಷ ಮೈತ್ರಿಕೂಟ ನೇರ ಹಣಾಹಣಿಯನ್ನು ಕಾಣಲಿದೆ; ಇದು ದೇಶದಲ್ಲೇ ಪ್ರಪ್ರಥಮ ರೀತಿಯದ್ದಾಗಿರುತ್ತದೆ ಎಂದು ರಾಹುಲ್‌ ಹೇಳಿದರು. 

“ಬಹಳ ಮುಖ್ಯ ಸಂಗತಿ ಎಂದರೆ ನಾನು ಪ್ರಜಾಸತ್ತೆಯಲ್ಲಿ ಕಾರ್ಯಾಚರಿಸುತ್ತಿದ್ದೇನೆ; ನನ್ನ ಮೇಲೆ ದಾಳಿ ನಡೆದಿದೆ; ನಾನೀಗ ಕಲಿತುಕೊಂಡಿದ್ದೇನೆ; ಮುಂದಿನ ಚುನಾವಣೆಯ ಮೂಲಕ ನಾನೇನು ಸಾದರ ಪಡಿಸಲಿದ್ದೇನೆ ಎಂಬುದನ್ನು ನೀವು ಕಾಣುವಿರಿ” ಎಂದು ರಾಹುಲ್‌ ಮಾರ್ಮಿಕವಾಗಿ ವಿದ್ಯಾರ್ಥಿ ಸಮುದಾಯದೊಂದಿಗೆ ಮಾತನಾಡುತ್ತಾ ಹೇಳಿದರು. 

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.