ತೀವ್ರ ಬಿಕ್ಕಟ್ಟು: ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ರಾಜೀನಾಮೆ
ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ....
Team Udayavani, Jul 9, 2022, 7:04 PM IST
ಕೊಲಂಬೊ : ಶ್ರೀಲಂಕಾದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹುದ್ದೆಗೆ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ.
ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಸ್ವೀಕರಿಸುತ್ತೇನೆ, ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಾನಿಲ್ ವಿಕ್ರಮಸಿಂಘೆ ಟ್ವೀಟ್ ಮಾಡಿದ್ದಾರೆ.
ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರದಲ್ಲಿ ಜನರು ರೊಚ್ಚಿಗೆದ್ದು ಅಧ್ಯಕ್ಷ ಗೊಟಬಯಾ ರಾಜಪಕ್ಸ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉದ್ರಿಕ್ತ ಜನರು ನಿವಾಸಕ್ಕೆ ಮುತ್ತಿಗೆ ಹಾಕುವ ಮುನ್ನ ಗೊಟಬಯಾ ರಾಜಪಕ್ಸ ಪರಾರಿಯಾಗಿದ್ದಾರೆ.
To ensure the continuation of the Government including the safety of all citizens I accept the best recommendation of the Party Leaders today, to make way for an All-Party Government.
To facilitate this I will resign as Prime Minister.
— Ranil Wickremesinghe (@RW_UNP) July 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್