ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಕ್ಯಾಲಿಫೋರ್ನಿಯಾ ವಿವಿ ಸಂಶೋಧಕರಿಂದ ಹೊಸ ತಂತ್ರಗಾರಿಕೆ

Team Udayavani, Jan 18, 2022, 7:20 AM IST

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ನ್ಯೂಯಾರ್ಕ್‌: ಜಗತ್ತಿನ ನಾನಾ ದೇಶಗಳಲ್ಲಿ ಹ್ಯೂಮನ್‌ ಇಮ್ಯುನೋಡೆಫಿಷಿಯನ್ಸಿ ವೈರಾಣು (ಎಚ್‌ಐವಿ) ನಿರ್ಮೂಲನೆ ಕುರಿತಂತೆ ಸಾಕಷ್ಟು ಪ್ರಯೋಗಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಲಾಸ್‌ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ (ಯುಸಿಎಲ್‌ಎ) ವಿಜ್ಞಾನಿಗಳು ಕಿಕ್‌ ಆ್ಯಂಡ್‌ ಕಿಲ್‌ ಎಂಬ ಹೊಸ ತಂತ್ರಗಾರಿಕೆಯೊಂದನ್ನು ರೂಪಿಸಿದೆ.

ಮನುಷ್ಯನ ದೇಹದಲ್ಲಿ ಅಡಗಿರಬಹುದಾದ ಎಚ್‌ಐವಿ ಸೋಂಕಿತ ಜೀವಕಣಗಳನ್ನು ಹುಡುಕಿ ನಾಶಪಡಿಸುವಂಥ ವಿಶಿಷ್ಟ ತಂತ್ರಗಾರಿಕೆ ಇದಾಗಿದೆ. “ನೇಚರ್‌ ಕಮ್ಯೂನಿಕೇಷನ್ಸ್‌’ ಎಂಬ ವೈಜ್ಞಾನಿಕ ಸಂಶೋಧನೆಗಳನ್ನು ಪ್ರಕಟಿಸುವ ನಿಯತಕಾಲಿಕೆಯಲ್ಲಿ ಈ ಕುರಿತ ಲೇಖನ ಪ್ರಕಟವಾಗಿದೆ.

ಏನಿದರ ವಿಶೇಷ?
ಇದೊಂದು ರೀತಿಯಲ್ಲಿ ಮುಳ್ಳನ್ನು ಮುಳ್ಳಿನಿಂದಲೇ ತಗೆಯುವಂಥ ಪ್ರಕ್ರಿಯೆ. ನಿರ್ದಿಷ್ಟ ಮಾನವನ ದೇಹದ ರೋಗ ನಿರೋಧಕ ಶಕ್ತಿಯ ವ್ಯವಸ್ಥೆಯಡಿ ಸಹಜವಾಗಿ ಉತ್ಪತ್ತಿಯಾಗುವ ಆರೋಗ್ಯವಂತ ಜೀವಕಣಗಳನ್ನು ಸೂಕ್ತ ಔಷಧಿಗಳ ಮೂಲಕ ಹುರಿಗೊಳಿಸಿ, ಅದೇ ದೇಹದ ನಾನಾ ಅಂಗಾಂಗಗಳಲ್ಲಿ ಹುದುಗಿಕೊಂಡಿರುವ ಎಚ್‌ಐವಿ ಸೋಂಕಿತ ಜೀವಕಣಗಳನ್ನು ಪತ್ತೆ ಹಚ್ಚಿ ಕೊಲ್ಲುವಂಥ ತಂತ್ರಗಾರಿಕೆ ಇದಾಗಿದೆ. ಸದ್ಯಕ್ಕಿದು ಸೈದ್ಧಾಂತಿಕ ಮಾದರಿಯಲ್ಲಿದ್ದು, ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ವಿಜ್ಞಾನಿಗಳು ಸಜ್ಜಾಗಿದ್ದಾರೆ. ಅಂದುಕೊಂಡಂತೆ ಇದು ಯಶಸ್ವಿಯಾದರೆ ಎಚ್‌ಐವಿ ನಿರ್ಮೂಲನೆಯಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಲಿದೆ.

ಈ ಹೊಸ ತಂತ್ರಗಾರಿಕೆಯಿಂದ ಎಚ್‌ಐವಿ ಸೋಂಕಿತರಲ್ಲಿನ ಎಚ್‌ಐವಿ ವೈರಾಣುಗಳನ್ನು ಗಣನೀಯ ಮಟ್ಟದಲ್ಲಿ ಇಳಿಕೆ ಮಾಡಲು ಸಹಾಯವಾಗುತ್ತದೆ. ಪೂರ್ಣ ಪ್ರಮಾಣದಲ್ಲಿ ವೈರಾಣುಗಳನ್ನು ನಾಶಪಡಿಸಲು ಪ್ರಾಯಶಃ ಇದರಿಂದ ಸಾಧ್ಯವಿದೆ. ಈ ತಂತ್ರಗಾರಿಕೆ ಭವಿಷ್ಯದಲ್ಲಿ ಮತ್ತಷ್ಟು ಹೊಸ ವೈದ್ಯಕೀಯ ತಂತ್ರಗಾರಿಕೆಗಳ ಆವಿಷ್ಕಾರಕ್ಕೆ ನಾಂದಿ ಹಾಡಬಹುದು.
– ಡಾ. ಜೋಸ್‌ಲೀನ್‌ ಕಿಮ್‌,
ಸಹಾಯಕ ಪ್ರಾಧ್ಯಾಪಕ, ಕ್ಯಾಲಿಫೋರ್ನಿಯಾ ವಿವಿ

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.