ದುಬೈ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿಗಳು
Team Udayavani, Dec 26, 2019, 2:25 PM IST
ಅಬುದಾಭಿ: ಕ್ರಿಸ್ ಮಸ್ ಹಬ್ಬವನ್ನು ಆಚರಿಸಲೆಂದು ದುಬೈಗೆ ತೆರಳಿದ್ದ ಭಾರತೀಯ ಮೂಲದ ವಿದ್ಯಾರ್ಥಿಗಳಿಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮೂಲತಃ ಕೇರಳ ನಿವಾಸಿಗಳಾಗಿರುವ ರೋಹಿತ್ ಕೃಷ್ಣಕುಮಾರ್ (19) ಮತ್ತು ಶರತ್ ಕುಮಾರ್ (21) ಅಪಘಾತದಲ್ಲಿ ಮೃತಪಟ್ಟವರು.
ರೋಹಿತ್ ಮತ್ತು ಶರತ್ ಕುಮಾರ್ ಕ್ರಿಸ್ ಮಸ್ ಹಬ್ಬದ ಆಚರಣೆಗೆ ದುಬೈಗೆ ತೆರಳಿದ್ದರು.
ರೋಹಿತ್ ಕೃಷ್ಣಕುಮಾರ್ ಲಂಡನ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಶರತ್ ಕುಮಾರ್ ಅಮೇರಿಕಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದನು. ಕ್ರಿಸ್ ಮಸ್ ಹಬ್ಬದ ಸಂಭ್ರಮಾಚರಣೆಗೆ ಇವರಿಬ್ಬರೂ ದುಬೈನಲ್ಲಿ ಭೇಟಿಯಾಗಿದ್ದರು. ಆದರೆ ನಸುಕಿನ ಜಾವ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು