3 CPEC ಯೋಜನೆಗಳಿಗೆ ಚೀನ ಹಣ ಪೂರೈಕೆ ಸ್ಟಾಪ್‌: ಪಾಕಿಗೆ ಅಚ್ಚರಿ


Team Udayavani, Dec 5, 2017, 7:30 PM IST

Pak-China-roadblock-700.jpg

ಇಸ್ಲಾಮಾಬಾದ್‌ : ಅತ್ಯಂತ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪಾಕ್‌ – ಚೀನ ದೋಸ್ತಿಗೆ ರೋಡ್‌ ಬ್ಲಾಕ್‌ ಉಂಟಾಗಿದೆ.

ಚೀನ – ಪಾಕಿಸ್ಥಾನ ಆರ್ಥಿಕ ಕಾರಿಡಾರ್‌ (ಸಿಪಿಇಸಿ) ಯೋಜನೆಯಡಿ ರೂಪು ಗೊಳ್ಳಲಿದ್ದ ಮೂರು ರಸ್ತೆ ಯೋಜನೆಗಳಿಗೆ ತಾನು ಹಣ ಪೂರೈಸುವುದನ್ನು ನಿಲ್ಲಿಸಿರುವುದಾಗಿ ಚೀನ ಹೇಳಿದೆ. ಪಾಕಿಸ್ಥಾನಕ್ಕೆ ಆಘಾತಕಾರಿಯಾಗಿರುವ ಈ ವಿಷಯವನ್ನು ಪಾಕ್‌ ದೈನಿಕ ಡಾನ್‌ ಪ್ರಕಟಿಸಿದೆ.

ಸಿಪಿಇಸಿ ಯೋಜನೆಡಯಡಿ ಮೂರು ಪ್ರಮುಖ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಬೀಜಿಂಗ್‌ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡುವುದನ್ನು ಈಗ ಎದುರುನೋಡಲಾಗುತ್ತಿದೆ. ಅಲ್ಲಿಯ ತನಕ  ಈ ಪ್ರಸ್ತಾವಿತ ಯೋಜನೆಗೆ ಹಣ ಪೂರೈಸುವುದನ್ನು  ಚೀನ ಸರಕಾರ ನಿಲ್ಲಿಸಿರುವುದಾಗಿ ಹೇಳಿದೆ ಎಂದು ಡಾನ್‌ ತನ್ನ ವರದಿಯಲ್ಲಿ ತಿಳಿಸಿದೆ.

ಸಿಪಿಇಸಿ ಯೋಜನೆಯ ಅನುಷ್ಠಾನದಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಚೀನದ ಉನ್ನತ ನಾಯಕತ್ವಕ್ಕೆ ತೀವ್ರ ಕಳವಳ ಉಂಟಾಗಿದೆ. ಮತ್ತು ಇಂಥವೇ ಕೆಲವು ಕಾರಣಗಳಿಗಾಗಿ ಸದ್ಯ ಸಿಪಿಇಸಿ ಯೋಜನೆಗೆ ಹಣ ಪೂರೈಸುವುದನ್ನು ಚೀನ ಸರಕಾರ ನಿಲ್ಲಿಸಲು ನಿರ್ಧರಿಸಿದೆ ಎಂಬ ವಿಷಯವನ್ನು ಚೀನದ ಉನ್ನತ ಅಧಿಕಾರಿಗಳು ಪಾಕಿಸ್ಥಾನದ ಉನ್ನತ ಅಧಿಕಾರಿಗಳಿಗೆ ಸಭೆಯೊಂದರಲ್ಲಿ ತಿಳಿಸಿದ್ದಾರೆ ಎಂದು ಡಾನ್‌ ಹೇಳಿದೆ.

ಗÌದರ್‌ ಬಂದರಿನಲ್ಲಿ ನಡೆಯುವ ವಾಣಿಜ್ಯ ವಹಿವಾಟುಗಳನ್ನು ಚೀನದ ಕರೆನ್ಸಿಯಾಗಿರುವ ರೆನ್‌ಮಿನ್‌ಬಿಯಲ್ಲೇ ನಡೆಯುವುದಕ್ಕೆ ಅವಕಾಶ ನೀಡಬೇಕೆಂಬ ಚೀನದ ಶರತ್ತನ್ನು ಪಾಕಿಸ್ಥಾನ ತಿರಸ್ಕರಿಸಿರುವುದೇ ಉಭಯ ದೇಶಗಳ ನಡುವಿನ ಸರ್ವ ಋತು ದೋಸ್ತಿಗೆ ಎದುರಾಗಿರುವ ಮೊದಲ ರೋಡ್‌ ಬ್ಲಾಕ್‌ ಆಗಿದೆ ಎಂದು ತಿಳಿಯಲಾಗಿದೆ.

ಪಾಕ್‌ ಅಧಿಕಾರಿಗಳೊಂದಿಗೆ ಚೀನ ನಡೆಸಿದ್ದ ಸಭೆಯಲ್ಲಿ ಈ ವಿಷಯಕ್ಕೆ ಅಧಿಕ ಮಹತ್ವ ನೀಡಲಾಗಿತ್ತು ಮತ್ತು ಪಾಕಿಸ್ಥಾನದ ಚೀನೀ ಕರೆನ್ಸಿಯಲ್ಲಿ ವಾಣಿಜ್ಯ ವಹಿವಾಟು ನಡೆಸುವುದಕ್ಕೆ ತನ್ನ ಆಕ್ಷೇಪವನ್ನು ವ್ಯಕ್ತಪಡಿಸಿತ್ತು ಎಂದು ಡಾನ್‌ ವರದಿ ಮಾಡಿದೆ. 

ಚೀನದ ಮಾರ್ಗದರ್ಶಿ ಸೂತ್ರಗಳ ಬಿಡುಗಡೆಯಾದಾಗ ಸಿಪಿಇಸಿ ಯೋಜನೆಯ ರೂಪರೇಖೆಯೇ ಬದಲಾಗುವ ಸಾಧ್ಯತೆ ಇದೆ ಎಂದು ಡಾನ್‌ ಹೇಳಿದೆ. 

ಪಾಕ್‌ ಆಕ್ರಮಿತ ವಿವಾದಿತ ಕಾಶ್ಮೀರದಲ್ಲಿ ಬೃಹತ್‌ ಅಣೆಕಟ್ಟು ನಿರ್ಮಿಸುವ ಯೋಜನೆಯಿಂದಲೂ ಚೀನ ಹಿಂದೆ ಸರಿದಿರುವುದಾಗಿ ವರದಿಯಾಗಿದೆ. 

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.