ಚರ್ಚಾ ಸ್ಪರ್ಧೆಗೆ ರೋಬೋ


Team Udayavani, Feb 15, 2019, 12:30 AM IST

35.jpg

ಸ್ಯಾನ್‌ಫ್ರಾನ್ಸಿಸ್ಕೋ: ಮನುಷ್ಯದ ಭೌತಿಕ ಮತ್ತು ಮಾನಸಿಕ ಮಿತಿಯನ್ನೂ ಮೀರಿದ ಕೆಲಸಗಳನ್ನು ಮಾಡುವಲ್ಲಿ ಕೃತಕ ಬುದ್ಧಿ ಮತ್ತೆಯುಳ್ಳ ರೋಬೋಗಳು ಯಶಸ್ವಿಯಾಗಿವೆ. ಆದರೆ, ಅವು ಚರ್ಚೆಗಳಲ್ಲೂ ಮನುಷ್ಯರನ್ನು ಸೋಲಿಸಬಲ್ಲವೇ? ಇಂಥ ಪ್ರಶ್ನೆಯನ್ನಿಟ್ಟುಕೊಂಡು ರೋಬೋಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನ ನಡೆದಿವೆ. ಇನ್ನೂ ಯಶಸ್ಸು ಸಾಧಿಸಲು ಸಾಧ್ಯವಾಗಲಿಲ್ಲ. ಖ್ಯಾತ ಐಟಿ ಕಂಪೆನಿಯಾದ ಐಬಿಎಂ ಕೂಡ ಇಂಥ ಪ್ರಯತ್ನ ಮಾಡಿ, ಭಾಗಶಃ ಯಶಸ್ಸು ಕಂಡಿದೆ. 

ಮಿಸ್‌ ಡಿಬೇಟರ್‌ ಎಂಬ “ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌’ ಆಧರಿತ ರೋಬೋವನ್ನು ಐಬಿಎಂ ಅಭಿವೃದ್ಧಿಪಡಿಸಿದ್ದು, ಅದರ ಪ್ರಯೋಗವನ್ನು ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆಸಲಾಗಿತ್ತು. ಈ ವೇಳೆ ರೋಬೋ ಎದುರು ಚರ್ಚೆ ನಡೆಸಲು ಭಾರತೀಯ ಮೂಲದ, 2012ರ ಯುರೋಪಿಯನ್‌ ಡಿಬೇಟ್‌ನ ವಿಜೇತ ಹರೀಶ್‌ ನಟರಾಜನ್‌ ಭಾಗವಹಿಸಿದ್ದರು. ಇಲ್ಲಿ ಕೂಡ ಹರೀಶ್‌ ಜೊತೆ ಚರ್ಚೆ ನಡೆಸುವಲ್ಲಿ ರೋಬೋ ಸೋತಿದೆ. ಪ್ರೀಸ್ಕೂಲ್‌ಗ‌ಳನ್ನು ಕಡಿಮೆ ಮಾಡಬೇಕೆ ಅಥವಾ ಬೇಡವೇ ಎಂಬ ವಿಷಯದಲ್ಲಿ  4 ನಿಮಿಷ ವಾದ ಮಂಡನೆಗೆ ಹಾಗೂ ಎರಡು ನಿಮಿಷ ಸಾರಾಂಶಕ್ಕೆ ಅವಕಾಶ ನೀಡಲಾಗಿತ್ತು. ಸುಮಾರು 25 ನಿಮಿಷ ಚರ್ಚೆ ನಡೆದಿದೆ. ಸುಮಾರು 700 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರೇಕ್ಷಕರು ಹಾಕಿದ ಮತದ ಆಧಾರದಲ್ಲಿ ಹರೀಶ್‌ ಗೆದ್ದಿದ್ದಾರೆ.   ಚರ್ಚೆ ನಡೆಸುವುದು ಇತರ ಎಲ್ಲ ಕೆಲಸಕ್ಕಿಂತ ಹೆಚ್ಚು ಸಂಕೀರ್ಣವಾದುದು. ಅದು ಯಂತ್ರಕ್ಕೆ ಕಷ್ಟ ಎಂದು ಹರೀಶ್‌ ಹೇಳಿದ್ದಾರೆ.

ಸೋಲೇ ಗೆಲುವಿನ ಸೋಪಾನ: ಕೃತಕ ಬುದ್ಧಿಮತ್ತೆಯ ಹಾದಿ  ಅಗಾಧವಾಗಿದೆ. ಐಬಿಎಂ ರೋಬೋ ಸೋತಿದ್ದು ಇದು ಆರಂಭಿಕ ವೈಫ‌ಲ್ಯವಷ್ಟೇ. ಮುಂದೆ ಈ ಕ್ಷೇತ್ರದಲ್ಲೂ ಮಾನವನನ್ನು ರೋಬೋಗಳು ಸೋಲಿಸಬಹುದು ಎನ್ನಲಾಗಿದೆ. 

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.