ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್!


Team Udayavani, Feb 24, 2022, 8:45 AM IST

Russia Announces Military Operation in Ukraine

ಮಾಸ್ಕೋ: ದಿಗ್ಬಂಧನದ ಹೊರತಾಗಿಯೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಣೆ ಮಾಡಿದ್ದಾರೆ.

ರಷ್ಯಾ ಮತ್ತು ಉಕ್ರೇನಿಯನ್ ಪಡೆಗಳ ನಡುವಿನ ಘರ್ಷಣೆಗಳು “ಅನಿವಾರ್ಯ” ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಉಕ್ರೇನಿಯನ್ ಸೇವಾ ಸದಸ್ಯರಿಗೆ “ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮನೆಗೆ ಹೋಗಿ” ಎಂದು ಪುಟಿನ್ ಹೇಳಿದ್ದಾರೆ.

ಮಿಲಿಟರಿ ಕ್ರಮವು ಉಕ್ರೇನ್ ಅನ್ನು “ಸೈನ್ಯಮುಕ್ತಗೊಳಿಸಲು” ಪ್ರಯತ್ನಿಸುತ್ತದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದರು.

ಇದನ್ನೂ ಓದಿ:ಇನ್ನೊಂದೇ ರಫೇಲ್‌ ಬಾಕಿ; 3 ಹೊಸ ವಿಮಾನ ಆಗಮನ

ಇದಕ್ಕೂ ಮೊದಲು, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಮುಂಬರುವ ದಿನಗಳಲ್ಲಿ ಯುರೋಪ್ ನಲ್ಲಿ ರಷ್ಯಾ ‘’ಪ್ರಮುಖ ಯುದ್ಧ” ವನ್ನು ಪ್ರಾರಂಭಿಸಬಹುದು ಎಂದು ಗುರುವಾರ ಹೇಳಿದ್ದರು. ದಾಳಿಯನ್ನು ವಿರೋಧಿಸಲು ರಷ್ಯನ್ನರನ್ನು ಒತ್ತಾಯಿಸಿದ್ದರು.

ಮೂರು ಷರತ್ತು: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಪರಿಸ್ಥಿತಿ ಶಾಂತಗೊಳಿಸುವುದಕ್ಕಾಗಿ ಮೂರು ಷರತ್ತುಗಳನ್ನು ಹಾಕಿದ್ದರು. ಕ್ರಿಮಿಯಾವನ್ನು ರಷ್ಯಾದ ಪ್ರದೇಶವೆಂದು ಗುರುತಿಸಬೇಕು; ಕಪ್ಪು ಸಮುದ್ರದಲ್ಲಿರುವ ಪೆನಿನ್ಸುಲಿಯಾವನ್ನು ರಷ್ಯಾದ್ದೆಂದು ಹೇಳಬೇಕು ಮತ್ತು ಉಕ್ರೇನ್‌ ನ್ಯಾಟೋಗೆ ಸೇರಬಾರದು ಎಂಬ ಷರತ್ತು ಇಟ್ಟಿದ್ದರು. ಆದರೆ, ಈಗಾಗಲೇ ಈ ಷರತ್ತುಗಳನ್ನು ಉಕ್ರೇನ್‌ ಮತ್ತು ಪಾಶ್ಚಿಮಾತ್ಯ ದೇಶಗಳು ತಿರಸ್ಕರಿಸಿವೆ.

ಟಾಪ್ ನ್ಯೂಸ್

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CONTI

ಇನ್ನು ಏಳಲ್ಲ ,ಎಂಟು ಖಂಡ!- 375 ವರ್ಷಗಳ ಹಿಂದೆ ಕಾಣೆಯಾಗಿದ್ದ ಖಂಡ ವಿಜ್ಞಾನಿಗಳಿಂದ ಪತ್ತೆ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

Wedding Hall: ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

Tragedy: ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

afghan currency

Finance: ಮೌಲ್ಯವರ್ಧನೆ ಕಂಡ ಆಫ್ಘನ್‌ ಕರೆನ್ಸಿ

covid

Corona: ಮತ್ತೆ ಮರುಕಳಿಸಲಿದೆ ಕೊರೊನಾ!

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.