ಕೀವ್‌ನಲ್ಲೂ ಅಮಾನುಷ ಹತ್ಯಾಕಾಂಡ; ಬುಚಾದಲ್ಲಾದಂತೆ ರಾಜಧಾನಿಯಲ್ಲೂ ನಾಗರಿಕರ ಕಗ್ಗೊಲೆ


Team Udayavani, Apr 5, 2022, 7:35 AM IST

ಕೀವ್‌ನಲ್ಲೂ ಅಮಾನುಷ ಹತ್ಯಾಕಾಂಡ; ಬುಚಾದಲ್ಲಾದಂತೆ ರಾಜಧಾನಿಯಲ್ಲೂ ನಾಗರಿಕರ ಕಗ್ಗೊಲೆ

ಕೀವ್‌: ಉಕ್ರೇನ್‌ನಲ್ಲಿ 40 ದಿನಗಳಲ್ಲಿ ರಷ್ಯಾದ ಪಡೆಗಳು ಎಸಗಿರುವ ಘನಘೋರ ಯುದ್ಧಾಪರಾಧಗಳಿಗೆ ಪೂರಕ ಸಾಕ್ಷಿಗಳು ಭರಪೂರ ಸಿಗಲಾರಂಭಿಸಿವೆ.

ಬುಚಾದಲ್ಲಿ ಜನಸಾಮಾನ್ಯರ ಕೈಗಳನ್ನು ಕಟ್ಟಿ ಅವರ ತಲೆಗಳಿಗೆ ಗುಂಡು ಹಾರಿಸಿ ಹತ್ಯೆಗೈದಿರುವ ಅಮಾನುಷ ಘಟನೆಗಳು ವರದಿಯಾದ ಬೆನ್ನಲ್ಲೇ, ಉಕ್ರೇನ್‌ ರಾಜಧಾನಿ ಕೀವ್‌ನ ಹೊರವಲಯದಲ್ಲಿಯೂ ಇಂಥ ಪೈಶಾಚಿಕ ಕೃತ್ಯಗಳು ನಡೆದಿರುವುದು ಸೋಮವಾರ ಬೆಳಕಿಗೆ ಬಂದಿದೆ.

ಅಲ್ಲಿನ ಹಲವಾರು ಪ್ರಾಂತ್ಯ ಗಳಲ್ಲಿನ ರಸ್ತೆಗಳಲ್ಲಿ ಕೈಗಳನ್ನು ಕಟ್ಟಿ ಕೊಲ್ಲಲ್ಪಟ್ಟಿರುವ ವ್ಯಕ್ತಿಗಳ ಶವಗಳನ್ನು ತಗ್ಗು ತೋಡಿ ಮಣ್ಣುಮುಚ್ಚಿ ರುವುದು ಕಂಡು ಬಂದಿದೆ.

ಕೀವ್‌ನ ಸುತ್ತಮುತ್ತಲೂ ಈವರೆಗೆ 410 ಅನಾಥ ಶವಗಳು ಕಂಡುಬಂದಿರು ವುದಾಗಿ ಉಕ್ರೇನ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಅಂಗನವಾಡಿ ಅಭಿವೃದ್ಧಿಗೆ ಕ್ರಮ: ಸಚಿವೆ ಸ್ಮತಿ ಇರಾನಿ

ಝೆಲೆನ್‌ಸ್ಕಿ ಭೇಟಿ: ನರಮೇಧ ನಡೆದಿರುವ ಬುಚಾ, ಕೀವ್‌ ಹಾಗೂ ಇರ್ಪಿನ್‌ ನಗರಗಳಿಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪತ್ರಕರ್ತರ ಜತೆಗೆ ಮಾತನಾಡಿದ ಅವರು, ರಷ್ಯಾ ಯುದ್ಧಾ ಪರಾಧ ಎಸಗಿದೆ ಮತ್ತು ನರಹತ್ಯೆ ಮಾಡಿದೆ ಎಂದು ದೂರಿದರು.

ರಷ್ಯಾ ನಿರಾಕರಣೆ: ರಷ್ಯಾದ ವಿರುದ್ಧ ಜಗತ್ತಿನ ನಾನಾ ರಾಷ್ಟ್ರಗಳು ಕಿಡಿಕಾರಿವೆ. ರಷ್ಯಾದ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹಲವಾರು ದೇಶಗಳು ಹೇಳಿವೆ. ಆದರೆ ಈ ಆರೋಪಗಳನ್ನು ರಷ್ಯಾ ನಿರಾಕರಿಸಿದೆ. ರಷ್ಯಾ ವಿರುದ್ಧ ಅಪಪ್ರಚಾರ ನಡೆಸಲೆಂದೇ ಫೇಕ್‌ ವೀಡಿಯೋಗಳನ್ನು ಉಕ್ರೇನ್‌ ಹರಿಬಿಡುತ್ತಿದೆ ಎಂದು ರಷ್ಯಾ ಸರಕಾರದ ವಕ್ತಾರ ಡಿಮಿಟ್ರಿ ಪೆಸ್ಕೊವ್‌ ಹೇಳಿದ್ದಾರೆ.

 

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.