ಉಕ್ರೇನ್‌ ತುಂಬ ಸಾಮೂಹಿಕ ಸಮಾಧಿ; ರಷ್ಯಾ ದಾಳಿಯಿಂದ ಈವರೆಗೆ 1,081 ಸಾವು

ವಿಶ್ವಸಂಸ್ಥೆ ಅಧಿಕಾರಿಗಳು

Team Udayavani, Mar 26, 2022, 7:35 AM IST

ಉಕ್ರೇನ್‌ ತುಂಬ ಸಾಮೂಹಿಕ ಸಮಾಧಿ; ರಷ್ಯಾ ದಾಳಿಯಿಂದ ಈವರೆಗೆ 1,081 ಸಾವು

ವಿಶ್ವಸಂಸ್ಥೆ: ಉಕ್ರೇನ್‌ ಮೇಲೆ ರಷ್ಯಾ ದಾಳಿ ಆರಂಭವಾದಾಗಿನಿಂದ ಇಲ್ಲಿಯವರೆಗೆ ಸುಮಾರು 1,081 ಮಂದಿ ಸಾವಿಗೀಡಾಗಿದ್ದಾರೆ. ಉಕ್ರೇನ್‌ನ ಬಹುತೇಕ ಎಲ್ಲ ಕಡೆ ಸಾಮೂಹಿಕ ಸಮಾಧಿಗಳನ್ನು ಕಂಡುಬರುತ್ತಿವೆ. ಇದು ಯುದ್ಧದಲ್ಲಿ ಅಪಾರ ಮಟ್ಟದ ಸಾವುಗಳಾಗಿರುವುದಕ್ಕೆ ಸಾಕ್ಷಿ ಒದಗಿಸುತ್ತಿದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ.

ಇದಲ್ಲದೆ ಕಳೆದ ವಾರ ಉಕ್ರೇನ್‌ನ ಮರಿಯು ಪೋಲ್‌ ನಗರದ ರಂಗಮಂದಿರದ ಮೇಲೆ ಆಗಿದ್ದ ಬಾಂಬ್‌ ದಾಳಿಯಲ್ಲಿ ಕನಿಷ್ಠ 300 ಮಂದಿ ಸಾವಿಗೀ ಡಾಗಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧ ಆರಂಭ ವಾದ ಅನಂತರ ಇಲ್ಲಿಯವರೆಗೆ 1,707 ಮಂದಿ ಗಾಯ ಗೊಂಡಿದ್ದಾರೆ ಎಂದು ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜತೆಗೆ ಮತ್ತೊಂದು ಒಕ್ಕಣೆಯನ್ನೂ ನೀಡಿರುವ ಕಚೇರಿ ಲಭ್ಯವಿರುವ ಮಾಹಿತಿಯ ಪ್ರಕಾರ ಇಷ್ಟು ಲೆಕ್ಕ ಸಿಕ್ಕಿದೆ. ನಿಜವಾದ ಸಾವು ನೋವು ಇನ್ನೂ ಅಧಿಕವಿರಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.

ತೈಲಾಗಾರ ಧ್ವಂಸ: ಇದೇ ವೇಳೆ ಉಕ್ರೇನ್‌ನ ಅತೀ ದೊಡ್ಡ ತೈಲಾ ಗಾರವನ್ನು ಧ್ವಂಸ ಗೊಳಿಸಿರುವುದಾಗಿ ರಷ್ಯಾ ಹೇಳಿದೆ. “ಕೀವ್‌ ನಗರದ ಬಳಿಯಿರುವ ಹಳ್ಳಿಯಲ್ಲಿ ಈ ತೈಲಾ ಗಾರವಿತ್ತು. ಅದನ್ನು ಕಲಿಬರ್‌ ಎಂಬ ಕ್ಷಿಪಣಿಯನ್ನು ಪ್ರಯೋಗಿ ಸಲಾಗಿತ್ತು’ ಹೇಳಿದೆ.

ಮೇ 9ರಂದು ಯುದ್ಧ ಸಮಾಪ್ತಿ!: ತನ್ನ ಮೇಲಿನ ದಾಳಿಯನ್ನು ರಷ್ಯಾ, ಮೇ 9ರಂದು ನಿಲ್ಲಿಸಬಹುದೆಂಬ ಆಶಾಕಿರಣವನ್ನು ಉಕ್ರೇನ್‌ ವ್ಯಕ್ತಪಡಿಸಿದೆ. ಆ ದಿನ ಎರಡನೇ ಮಹಾಯುದ್ಧದಲ್ಲಿ ರಷ್ಯಾ ಗೆದ್ದ ದಿನ. ಅದರ ಸವಿನೆನಪಿನಲ್ಲಿ ರಷ್ಯಾ, ಉಕ್ರೇನ್‌ ಮೇಲಿನ ದಾಳಿಯನ್ನು ನಿಲ್ಲಿಸಬಹುದು ಎಂದು ಅದು ಹೇಳಿದೆ.

ಪೋಲೆಂಡ್‌ಗೆ ಬೈಡನ್‌: ರಷ್ಯಾ ದಾಳಿ ತಡೆಯುವ ನಿಟ್ಟಿನಲ್ಲಿ ಶಾಂತಿ ಮಾತುಕತೆ ಆರಂಭಿಸಲುವ ಪ್ರಯತ್ನದ ಭಾಗವಾಗಿ ಅಮೆರಿಕದ ಅಧ್ಯಕ್ಷ ಬೈಡನ್‌ ಶುಕ್ರವಾರ ಪೋಲೆಂಡ್‌ಗೆ ಆಗಮಿಸಿದ್ದಾರೆ.

ಪತ್ನಿ ಷೇರು: ರಿಷಿ ಜಾಣ್ಮೆಯ ಉತ್ತರ
“ಭಾರತ ಮೂಲದ ಇನ್ಫೋಸಿಸ್‌ ಕಂಪೆ‌ನಿಯಲ್ಲಿ ನಿಮ್ಮ ಪತ್ನಿ ಅಕ್ಷತಾ ಮೂರ್ತಿ (ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿಯವರ ಪುತ್ರಿ) ಷೇರು ಹೊಂದಿದ್ದಾರೆ. ಆ ಕಂಪನಿ ರಷ್ಯಾದಲ್ಲಿ ತನ್ನ ಕಚೇರಿ ಹಾಗೂ ವ್ಯವಹಾರಗಳನ್ನು ಹೊಂದಿದೆ. ಯುನೈಟೆಡ್‌ ಕಿಂಗ್‌ಡಮ್‌ ಸರಕಾರ, ಈಗ ರಷ್ಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪೆನಿಗಳ ಮೇಲೆ ನಿರ್ಬಂಧ ಹೇರಿದೆ. ಆದರೆ ಆ ನಿರ್ಬಂಧಗಳನ್ನು ನಿಮ್ಮ ಮನೆಯವರೇ (ಪತ್ನಿ) ಕೇಳುವುದು ಅನುಮಾನವಾಗಿದೆ, ಅಲ್ಲವೇ?’ – ಇಂಥದ್ದೊಂದು ಪ್ರಶ್ನೆ ಯುನೈಟೆಡ್‌ ಕಿಂಗ್‌ಡಮ್‌ನ ಆರ್ಥಿಕ ಸಚಿವ ಭಾರತ ಮೂಲದ ರಿಷಿ ಸುನಾಕ್‌ ಅವರಿಗೆ ಟಿವಿ ಸಂದರ್ಶನ ವೊಂದರಲ್ಲಿ ಕೇಳಲಾಗಿದೆ. ಇದಕ್ಕೆ ಜಾಣ್ಮೆಯ ಉತ್ತರ ಕೊಟ್ಟಿರುವ ರಿಷಿ, “ನಾನು ಒಬ್ಬ ಸಚಿವನಾಗಿ ಸರಕಾರ ಕೈಗೊಂಡ ತೀರ್ಮಾನಗಳ ಬಗ್ಗೆ ಮಾತ ನಾಡಲು ಬಂದಿದ್ದೇನೆ. ನನ್ನ ಪತ್ನಿಯ ವೈಯಕ್ತಿಕ ತೀರ್ಮಾನಗಳ ಬಗ್ಗೆ ಅಲ್ಲ” ಎಂದಿದ್ದಾರೆ!

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.