ಉಕ್ರೇನ್‌ನಿಂದ ಕೇವಲ 20 ಕಿಮೀ ದೂರದಲ್ಲಿದೆ ರಷ್ಯಾ ಪಡೆಗಳು! ಇಲ್ಲಿದೆ ಉಪಗ್ರಹ ಚಿತ್ರಗಳು


Team Udayavani, Feb 23, 2022, 1:24 PM IST

ಉಕ್ರೇನ್‌ನಿಂದ ಕೇವಲ 20 ಕಿಮೀ ದೂರದಲ್ಲಿದೆ ರಷ್ಯಾ ಪಡೆಗಳು; ಇಲ್ಲಿದೆ ಉಪಗ್ರಹ ಚಿತ್ರಗಳು

ಮಾಸ್ಕೋ: ರಷ್ಯಾ ಉಕ್ರೇನ್‌ ಮೇಲೆ ದಾಳಿ ನಡೆಸಲಿದೆ ಎಂಬ ಆತಂಕದ ನಡುವೆಯೇ ಉಕ್ರೇನ್‌ ಗಡಿ ಬಳಿಯ ಪ್ರದೇಶಗಳಲ್ಲಿ ರಷ್ಯಾದ ಸೇನೆಯ ಹೊಸ ನಿಯೋಜನೆಯನ್ನು ಉಪಗ್ರಹ ಚಿತ್ರಗಳು ತೋರಿಸಿವೆ. ಮಂಗಳವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸಲು ದೇಶದ ಹೊರಗೆ ಸೈನ್ಯವನ್ನು ಬಳಸಲು ಅನುಮತಿ ನೀಡಿದ್ದರು.

ಕಳೆದ 24 ಗಂಟೆಗಳಲ್ಲಿ ಮ್ಯಾಕ್ಸರ್ ಸಂಗ್ರಹಿಸಿದ ಚಿತ್ರಗಳು, ದಕ್ಷಿಣ ಬೆಲಾರಸ್‌ನಲ್ಲಿ ಮತ್ತು ಉಕ್ರೇನಿಯನ್ ಗಡಿಯ ಸಮೀಪವಿರುವ ಪಶ್ಚಿಮ ರಷ್ಯಾದ ಅನೇಕ ಸೈಟ್‌ಗಳಲ್ಲಿ ಹೆಚ್ಚುವರಿ ಲಾಜಿಸ್ಟಿಕ್ಸ್ ಮತ್ತು ಸರಬರಾಜುಗಳ ನಿಯೋಜನೆ ಮತ್ತು ಚಲನೆಯನ್ನು ತೋರಿಸುತ್ತವೆ.

ಹೊಸ ಚಟುವಟಿಕೆಯು 100 ಕ್ಕೂ ಹೆಚ್ಚು ವಾಹನಗಳು ಮತ್ತು ದಕ್ಷಿಣ ಬೆಲಾರಸ್‌ನ ಮೊಝೈರ್ ಬಳಿಯ ಸಣ್ಣ ಏರ್‌ಫೀಲ್ಡ್‌ನಲ್ಲಿ ಡಜನ್‌ಗಟ್ಟಲೆ ಸೈನಿಕರ ಟೆಂಟ್‌ಗಳನ್ನು ಒಳಗೊಂಡಿದೆ. ಈ ಏರ್‌ಫೀಲ್ಡ್ ಉಕ್ರೇನ್ ಗಡಿಯಿಂದ 40 ಕಿಲೋಮೀಟರ್‌ಗಿಂತ ಕಡಿಮೆ ದೂರದಲ್ಲಿದೆ.

ಇದನ್ನೂ ಓದಿ:ಭಾರತದ ಜನಸಾಮಾನ್ಯನಿಗೆ ಪರಿಣಾಮ ಬೀರಲಿದೆ ರಷ್ಯಾ-ಉಕ್ರೇನ್ ಬಿಕ್ಕಟ್ಟು; ಸಂಪೂರ್ಣ ಮಾಹಿತಿ

ಪಶ್ಚಿಮ ರಷ್ಯಾದಲ್ಲಿ ಪೊಚೆಪ್ ಬಳಿ ಹೆಚ್ಚುವರಿ ನಿಯೋಜನೆಗಾಗಿ ದೊಡ್ಡ ಪ್ರದೇಶವನ್ನು ತೆರವುಗೊಳಿಸಲಾಗುತ್ತಿದೆ. ಬೆಲ್ಗೊರೊಡ್‌ನ ಪಶ್ಚಿಮ ಹೊರವಲಯದಲ್ಲಿರುವ ಮಿಲಿಟರಿ ಗ್ಯಾರಿಸನ್‌ ನಲ್ಲಿ ಹೊಸ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಉಕ್ರೇನ್ ಗಡಿಯಿಂದ 20 ಕಿಲೋಮೀಟರ್‌ಗಿಂತ ಕಡಿಮೆ ದೂರದಲ್ಲಿರುವ ಬೆಲ್ಗೊರೊಡ್‌ನ ನೈಋತ್ಯದ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಹೊಸ ಪಡೆಗಳು ಮತ್ತು ಉಪಕರಣಗಳನ್ನು ನಿಯೋಜಿಸಲಾಗಿದೆ.

ಇತ್ತೀಚಿನ ವಾರಗಳಲ್ಲಿ ರಷ್ಯಾ ಉಕ್ರೇನ್ ಗಡಿಯ ಬಳಿ 150,000 ಕ್ಕೂ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕ ಸೇರಿದಂತೆ ಹಲವು ದೇಶಗಳು ರಷ್ಯಾದ ಮೇಲೆ ನಿರ್ಬಂಧ ಹೇರಿವೆ. ಯುಎಸ್ ತನ್ನ ಸೈನ್ಯವನ್ನು ಪೂರ್ವ ಯುರೋಪಿನ ನ್ಯಾಟೋ ಸದಸ್ಯ ರಾಷ್ಟ್ರಗಳಿಗೆ ಕಳುಹಿಸುತ್ತಿದೆ.

ಇದನ್ನೂ ಓದಿ:ಉಕ್ರೇನ್‌ ಮೇಲೆ ದಾಳಿಗೆ ಮುಂದಾದ ರಷ್ಯಾ ವಿರುದ್ಧ ಜಾಗತಿಕ ಒತ್ತಡ,ಪ್ರತಿಭಟನೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.