2036ರವರೆಗೂ ಪುಟಿನ್ ಗೆ ರಷ್ಯಾ ಅಧ್ಯಕ್ಷಗಾದಿ: ಏನಿದು ಸಂವಿಧಾನ ತಿದ್ದುಪಡಿ, ಚುನಾವಣೆ?

ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಧ್ಯಕ್ಷ ಸ್ಥಾನದ ಅಧಿಕಾರದ ಅವಧಿ 2024ಕ್ಕೆ ಕೊನೆಗೊಳ್ಳಬೇಕಾಗಿತ್ತು.

Team Udayavani, Jul 2, 2020, 10:33 AM IST

2036ರವರೆಗೂ ಪುಟಿನ್ ಗೆ ರಷ್ಯಾ ಅಧ್ಯಕ್ಷಗಾದಿ: ಏನಿದು ಸಂವಿಧಾನ ತಿದ್ದುಪಡಿ, ಚುನಾವಣೆ?

ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ 2036ರವರೆಗೂ ಅಧಿಕಾರದ ಗದ್ದುಗೆಯಲ್ಲಿರುವ ರಷ್ಯಾ ಜನರು ಮತ ಚಲಾಯಿಸುವ ಮೂಲಕ ಹಾದಿಯನ್ನು ಸುಗಮಗೊಳಿಸಿರುವುದಾಗಿ ವರದಿ ತಿಳಿಸಿದೆ. ದೇಶಾದ್ಯಂತ ನಡೆದ ಮತ ಚಲಾವಣೆಯಲ್ಲಿ ಪುಟಿನ್ ಅಗ್ರ ಸ್ಥಾನ ಪಡೆದಿರುವುದಾಗಿ ವರದಿ ಹೇಳಿದೆ.

ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಧ್ಯಕ್ಷ ಸ್ಥಾನದ ಅಧಿಕಾರದ ಅವಧಿ 2024ಕ್ಕೆ ಕೊನೆಗೊಳ್ಳಬೇಕಾಗಿತ್ತು. ಆದರೆ ಪುಟಿನ್ ಅಧಿಕಾರದಲ್ಲಿ ಮುಂದುವರಿಯುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಮತ್ತೆ 12 ವರ್ಷಗಳವರೆಗೆ ನಿರಾತಂಕವಾಗಿ ಅಧಿಕಾರ ಚಲಾಯಿಸುವ ಅಧಿಕಾರಕ್ಕೆ ರಷ್ಯಾ ಸಂಸತ್ತು ಇತ್ತೀಚೆಗೆ ಹಸಿರು ನಿಶಾನೆ ತೋರಿಸಿತ್ತು.

ರಷ್ಯಾದ 383 ಸಂಸದರು ಸಂವಿಧಾನ ತಿದ್ದುಪಡಿ ಪರವಾಗಿ ಮತ ಚಲಾಯಿಸಿದ್ದು, 43 ಸಂಸದರು ಮತದಾನಕ್ಕೆ ಗೈರಾಗಿದ್ದರು. ಸಂಸತ್ ನ ಮೇಲ್ಮನೆಯೂ ತಿದ್ದುಪಡಿಗೆ ಒಪ್ಪಿಗೆ ನೀಡಿತ್ತು. ನಿಗದಿಯಂತೆ ಉದ್ದೇಶಿತ ತಿದ್ದುಪಡಿಗೆ ಏಪ್ರಿಲ್ 22ರಂದು ದೇಶಾದ್ಯಂತ ಸಾರ್ವತ್ರಿಕ ಮತದಾನ ನಡೆಯಬೇಕಾಗಿತ್ತು. ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ಜುಲೈ 1ರಂದು ನಡೆದಿರುವುದಾಗಿ ವರದಿ ತಿಳಿಸಿದೆ.

ಆರಂಭಿಕ ಫಲಿತಾಂಶದ ಪ್ರಕಾರ ಕೆಜಿಬಿ ಮಾಜಿ ಅಧಿಕಾರಿ ಪುಟಿನ್ ಎರಡು ದಶಕಕ್ಕೂ ಹೆಚ್ಚು ಕಾಲ ಅಧ್ಯಕ್ಷರಾಗಿ/ಪ್ರಧಾನಿಯಾಗಿ ಅಧಿಕಾರ ಚಲಾಯಿಸಿದಂತಾಗಿದೆ. ಅಂದರೆ ಪುಟಿನ್ ಮತ್ತೆ 16 ವರ್ಷಕ್ಕೂ ಹೆಚ್ಚು ಕಾಲ ರಷ್ಯಾದ ಅಧ್ಯಕ್ಷಗಾದಿಯಲ್ಲಿ ಮುಂದುವರಿದಂತಾಗಿದೆ. ಪೂರ್ಣ ಫಲಿತಾಂಶ ಇನ್ನಷ್ಟೇ ಘೋಷಣೆಯಾಗಬೇಕಾಗಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.