Pakistan; ಸರಬ್ಜಿತ್ ಸಿಂಗ್ ಹತ್ಯೆಗೈದಿದ್ದ ಸರ್ಫರಾಜ್ ಅಪರಿಚಿತರ ಗುಂಡಿಗೆ ಬಲಿ
Team Udayavani, Apr 14, 2024, 6:59 PM IST
ಲಾಹೋರ್: ಕೋಟ್ ಲಖ್ಪತ್ ಜೈಲಿನಲ್ಲಿ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಹತ್ಯೆಯ ಹಿಂದಿನ ವ್ಯಕ್ತಿ,ಭೂಗತ ಪಾತಕಿ ಅಮೀರ್ ಸರ್ಫರಾಜ್ ನನ್ನು ಲಾಹೋರ್ ನಲ್ಲಿ ಭಾನುವಾರ ಅಪರಿಚಿತರು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ.
ಐಎಸ್ಐ ಆದೇಶದ ಮೇರೆಗೆ ಪಾಕಿಸ್ಥಾನದಲ್ಲಿ ಬಂಧಿಯಾಗಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ನನ್ನು ಅಮೀರ್ ಸರ್ಫರಾಜ್ ಹತ್ಯೆ ಮಾಡಿದ್ದ.
ಅಮೀರ್ ಸರ್ಫರಾಜ್ ಪಾಕಿಸ್ಥಾನದ ಜೈಲಿನಲ್ಲಿ ಸರಬ್ಜಿತ್ನನ್ನು ಕತ್ತು ಹಿಸುಕಿ ಹತ್ಯೆಗೈದಿದ್ದ. ಪಾಕಿಸ್ಥಾನಿ ಗುಪ್ತಚರ ಸಂಸ್ಥೆ ಐಎಸ್ಐ ಆದೇಶದ ಮೇರೆಗೆ ಅಮೀರ್ ಸರಬ್ಜಿತ್ನನ್ನು ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ