ಬ್ರಿಡ್ಜ್‌ ಗೆ ಢಿಕ್ಕಿ ಹೊಡೆದು ಬಸ್‌ ಪಲ್ಟಿ: 20 ಉಮ್ರಾ ಯಾತ್ರಾರ್ಥಿಗಳು ಮೃತ್ಯು

ಓರ್ವ ಭಾರತೀಯ ಯಾತ್ರೀಗ ಇದ್ದರೆನ್ನಲಾಗಿದೆ.

Team Udayavani, Mar 28, 2023, 8:47 AM IST

ಬ್ರಿಡ್ಜ್‌ ಗೆ ಢಿಕ್ಕಿ ಹೊಡೆದು ಬಸ್‌ ಪಲ್ಟಿ: 20 ಉಮ್ರಾ ಯಾತ್ರಾರ್ಥಿಗಳು ಮೃತ್ಯು

ರಿಯಾದ್:‌ ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಪಲ್ಟಿಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ 20 ಮಂದಿ ಪ್ರಯಾಣಿಕರು ಮೃತಪಟ್ಟು, ಹತ್ತಾರು ಮಂದಿ ಗಾಯಗೊಂಡಿರುವ ಘಟನೆ ಸೌದಿ ಅರೇಬಿಯಾದ ಅಸಿರ್ ಗವರ್ನರೇಟ್‌ನ ಅಕಾಬಾ ಶಾರ್‌ ನಲ್ಲಿ ಸೋಮವಾರ ( ಮಾ.27 ರಂದು) ನಡೆದಿರುವುದು ವರದಿಯಾಗಿದೆ.

ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಸೌದಿ ಅರೇಬಿಯಾದ ಅಸಿರ್ ಗವರ್ನರೇಟ್‌ನ ಅಕಾಬಾ ಶಾರ್‌ ನಲ್ಲಿ ಬ್ರಿಡ್ಜ್‌ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ, ಪಲ್ಟಿಯಾದ ಕಾರಣ ಬಸ್‌ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕನಿಷ್ಠ 20 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಉಳಿದ 29 ಮಂದಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಬಸ್ಸಿನ ಬ್ರೇಕ್‌ ಫೇಲ್‌ ಆದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಸ್‌ ನಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಸೇರಿದಂತೆ ಪ್ರಾಥಮಿಕ ಮಾಹಿತಿಯ ಪ್ರಕಾರ ಓರ್ವ ಭಾರತೀಯ ಇದ್ದರೆಂದು ತಿಳಿದು ಬಂದಿದೆ.

ಇತ್ತೀಚೆಗೆ ಉಮ್ರಾ ಯಾತ್ರೆಗೆ ತೆರಳಿದ್ದ ರಾಯಚೂರು ಮೂಲದ ಕುಟುಂಬದ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಟೂರಿಸ್ಟ್‌ ಬಸ್‌ ಹಾಗೂ ಕಂಟೇನರ್‌ ನಡುವೆ ಈ ಅಪಘಾತ ಸಂಭವಿಸಿತ್ತು.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1fsdfdsfsf

France ಮನಬಂದಂತೆ ಪುಟ್ಟ ಮಕ್ಕಳ ಮೇಲೆ ದುಷ್ಕರ್ಮಿಯಿಂದ ಚೂರಿ ದಾಳಿ

AIR INDIA

Russia ದಲ್ಲಿ 216 ಭಾರತೀಯರು ಅತಂತ್ರ 

china flag

China ರಫ್ತು ಪ್ರಮಾಣ ಶೇ.7.5ರಷ್ಟು ಇಳಿಕೆ

new york

New York ವಲಸಿಗರ ಪಾಲಿನ ದುಬಾರಿ ನಗರ!

constellations

ಒಂದೇ ಚಿತ್ರದಲ್ಲಿ 45,000 ನಕ್ಷತ್ರಪುಂಜಗಳು

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ