ಸೌದಿಯಲ್ಲಿ ಅವಳಿ ಗಗನಚುಂಬಿ ಕಟ್ಟಡ! ಅರೇಬಿಯಾದ ಜೆಡ್ಡಾದಲ್ಲಿ ನಿರ್ಮಿಸಲಾಗುವ ದೈತ್ಯ ಕಟ್ಟಡಗಳು


Team Udayavani, Jun 2, 2022, 7:05 AM IST

thumb 3

ಕತಾರ್‌: ದುಬೈನಲ್ಲಿರುವ ಬುರ್ಜ್‌ ಖಲೀಫಾ ಸೇರಿದಂತೆ ಜಗತ್ತಿನಲ್ಲಿ ಅತಿ ಎತ್ತರದ ಹಲವಾರು ಕಟ್ಟಡಗಳನ್ನು ಹೊಂದಿರುವ ಹೆಗ್ಗಳಿಕೆ ಹೊಂದಿರುವ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಕೆಲವೇ ವರ್ಷಗಳಲ್ಲಿ ವಿಶ್ವದ ಅತಿ ವಿಶಾಲವಾದ ಅವಳಿ ಗಗನಚುಂಬಿ ಕಟ್ಟಡಗಳು ತಲೆಯೆತ್ತಲಿವೆ.

ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಜನವಸತಿಯಿಲ್ಲದ ಜಾಗದಲ್ಲಿ ಅಂದಾಜು 38 ಲಕ್ಷ ಕೋಟಿ ರೂ.ಗಳ ವೆಚ್ಚದಲ್ಲಿ ಇವನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಸೌದಿ ಅರೇಬಿಯಾ ರಾಜಕುಮಾರ ಮೊಹಮ್ಮದ್‌ ಅವರ ಕನಸಿನ ಕೂಸಾದ “ನೆಯಾಮ್‌’ ಎಂಬ ಅಭಿವೃದ್ಧಿ ಯೋಜನೆಯಡಿ ಈ ಕಾಮಗಾರಿ ಜಾರಿಗೊಳ್ಳಲಿದೆ.

ಹೇಗಿರಲಿವೆ ಅವಳಿ ಕಟ್ಟಡ?
ಪ್ರತಿ ಕಟ್ಟಡ, 1,640 ಅಡಿ ಎತ್ತರದಲ್ಲಿರಲಿದ್ದು, ಹಲವು ಕಿಲೋಮೀಟರ್‌ಗಳವರೆಗೆ ವಿಸ್ತಾರವಾಗಿರಲಿವೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಈ ಬೃಹತ್‌ ಕಟ್ಟಡಗಳಲ್ಲಿ ವಸತಿ ಸಮುತ್ಛಯ, ವಾಣಿಜ್ಯ ಸಂಕೀರ್ಣ, ಕಚೇರಿಗಳು ಇವೆಲ್ಲವೂ ಅಡಕವಾಗಿರಲಿವೆ. ಇವು, ಕೆಂಪು ಸಮುದ್ರಕ್ಕೆ ಹೊಂದಿಕೊಂಡಿರುವ ಜೆಡ್ಡಾದ ಬೀಚ್‌ನಿಂದ ಕೆಲವು 800 ಮೀಟರ್‌ (ಸುಮಾರು ಮುಕ್ಕಾಲು ಕಿ.ಮೀ.) ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳಲಿವೆ.

ಡಿಸೈನರ್‌ಗಳಿಗೆ ಸೂಚನೆ
ಈ ಕಟ್ಟಡಗಳ ವಿನ್ಯಾಸ ಹಾಗೂ ನಿರ್ಮಾಣದ ಹೊಣೆಯನ್ನು ಕ್ಯಾಲಿಫೋರ್ನಿಯಾದ ವಾಸ್ತುಶಿಲ್ಪ ಕಂಪನಿಯಾದ ಮೋಫೋìಸಿಸ್‌ಗೆ ವಹಿಸಲಾಗಿದೆ. ಅಲ್ಲಿನ ಕೆಲಸಗಾರರಿಗೆ, ಹೊಸದಾಗಿ ನಿರ್ಮಾಣಗೊಳ್ಳಲಿರುವ ಒಂದೊಂದು ಕಟ್ಟಡದ ವಿಸ್ತೀರ್ಣವು ಕನಿಷ್ಟ ಅರ್ಧ ಮೈಲು ಇರಬೇಕೆಂದು ಸೂಚಿಸಲಾಗಿದೆ. ಈ ವಿಸ್ತೀರ್ಣದಲ್ಲಾಗಲೀ, ಎತ್ತರದಲ್ಲಾಗಲೀ ಈ ಕಟ್ಟಡಗಳು ಜಗತ್ತಿನಲ್ಲಿ ಪ್ರಸ್ತುತ ಅತಿ ದೊಡ್ಡ ಕಟ್ಟಡಗಳೆಂಬ ಖ್ಯಾತಿ ಗಳಿಸಿರುವ ಎಲ್ಲಾ ಕಟ್ಟಡಗಳನ್ನೂ ಮೀರಿಸುವಂತಿರಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.