ಇನ್ಮುಂದೆ ಸೌದಿ ಅರೇಬಿಯಾದಲ್ಲಿ ಛಡಿ ಏಟಿನ ಶಿಕ್ಷೆ ರದ್ದು-ಸುಪ್ರೀಂಕೋರ್ಟ್ ತೀರ್ಮಾನ: ವರದಿ

ಸೌದಿ ಅರೇಬಿಯಾದಲ್ಲಿ ವಿವಿಧ ರೀತಿಯ ಅಪರಾಧಗಳಿಗೆ ಛಡಿ ಏಟಿನ ಶಿಕ್ಷೆ ವಿಧಿಸಲಾಗುತ್ತಿತ್ತು.

Team Udayavani, Apr 25, 2020, 7:55 PM IST

ಇನ್ಮುಂದೆ ಸೌದಿ ಅರೇಬಿಯಾದಲ್ಲಿ ಛಡಿ ಏಟಿನ ಶಿಕ್ಷೆ ರದ್ದು-ಸುಪ್ರೀಂಕೋರ್ಟ್ ತೀರ್ಮಾನ: ವರದಿ

ರಿಯಾದ್: ಸೌದಿ ಅರೇಬಿಯಾ ಸುಪ್ರೀಂಕೋರ್ಟ್ ಛಡಿ(ಚಾಟಿ) ಏಟಿನ ಶಿಕ್ಷೆಯನ್ನು ರದ್ದುಪಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಇನ್ಮುಂದೆ ದೇಹದಂಡನೆ ಶಿಕ್ಷೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ ಎಂಬ ಹೊಸ ನಿಯಮ ಜಾರಿಗೆ ತರಲಿದೆ ಎಂದು ವರದಿ ವಿವರಿಸಿದೆ.

ಸುಪ್ರೀಂಕೋರ್ಟ್ ನ ಜನರಲ್ ಕಮಿಷನ್ ಈ ನಿರ್ಧಾರ ಕೈಗೊಂಡಿದೆ. ಛಡಿ ಏಟಿನ ಶಿಕ್ಷೆಯನ್ನು ರದ್ದುಗೊಳಿಸುವ ಬಗ್ಗೆ ತೀರ್ಪು ಕೈಗೊಳ್ಳಲು ಕೆಲವು ಸಮಯ ತೆಗೆದುಕೊಂಡಿತ್ತು. ಕೈದಿಗಳಿಗೆ ಬೇರೆ ಶಿಕ್ಷೆಯನ್ನು ವಿಧಿಸಬೇಕೋ ಅಥವಾ ದಂಡ ವಿಧಿಸಬೇಕೊ ಅಥವಾ ಎರಡನ್ನೂ ಮಿಶ್ರಣ ಮಾಡಬೇಕೆ ಎಂಬ ಬಗ್ಗೆ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ.

ರಾಜ ಸಲ್ಮಾನ್ ಅವರು ಮಾನವ ಹಕ್ಕುಗಳ ಸುಧಾರಣೆ ಹಿನ್ನೆಲೆಯಲ್ಲಿ ಜಾರಿಗೆ ತಂದ ನಿರ್ದೇಶನದ ಪ್ರಕಾರ ಮತ್ತು ಈ ಬಗ್ಗೆ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ನೇರ ಅವಗಾಹನೆಯಲ್ಲಿ ನಿರ್ಧಾರ ಮುಂದುವರಿಯಲಿದೆ ಎಂದು ಹೇಳಿದೆ.

ಸೌದಿ ಅರೇಬಿಯಾದಲ್ಲಿ ವಿವಿಧ ರೀತಿಯ ಅಪರಾಧಗಳಿಗೆ ಛಡಿ ಏಟಿನ ಶಿಕ್ಷೆ ವಿಧಿಸಲಾಗುತ್ತಿತ್ತು. ಸೌದಿ ನ್ಯಾಯಾಧೀಶರು ಕೂಡಾ ಸಾರ್ವಜನಿಕವಾಗಿ ಕಿರುಕುಳ ಕೊಟ್ಟವರಿಗೆ, ಅಪರಾಧ ಎಸಗಿದವರಿಗೆ ಛಡಿ ಏಟಿನ ಶಿಕ್ಷೆಯ ತೀರ್ಪು ನೀಡುತ್ತಿದ್ದರು. ಆದರೆ ಈ ಬಗ್ಗೆ ಮಾನವ ಹಕ್ಕು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.