ಸೌದಿ ಅರೇಬಿಯಾ ಇಂದಿನಿಂದ ಸಂಪೂರ್ಣ ಅನ್ ಲಾಕ್‌ ; ಆದರೆ ಧಾರ್ಮಿಕ ಆಚರಣೆಗಿಲ್ಲ ರಿಲೀಫ್‌


Team Udayavani, Jun 22, 2020, 12:21 AM IST

ಸೌದಿ ಅರೇಬಿಯಾ ಇಂದಿನಿಂದ ಸಂಪೂರ್ಣ ಅನ್ ಲಾಕ್‌ ; ಆದರೆ ಧಾರ್ಮಿಕ ಆಚರಣೆಗಿಲ್ಲ ರಿಲೀಫ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸೌದಿ ಅರೇಬಿಯಾ: ಕಳೆದ ಮೂರು ತಿಂಗಳಿಂದ ಸೌದಿ ಅರೇಬಿಯಾದಲ್ಲಿ ಜಾರಿಯಲ್ಲಿದ್ದ ಲಾಕ್‌ ಡೌನ್‌ ನಿಯಮಗಳನ್ನು ಇಂದು ಹಿಂತೆದುಗೊಳ್ಳಲಾಗಿದೆ.

ರಾತ್ರಿ ಓಡಾಟದ ಮೇಲೆ ಇದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಕೋವಿಡ್‌-19 ಸೋಂಕು ನಿಯಂತ್ರಣಕ್ಕಾಗಿ ಮಾರ್ಚ್‌ನಲ್ಲಿ ಸೌದಿ ಸರಕಾರ ಲಾಕ್‌ ಡೌನ್‌ ನಿಯಮಗಳನ್ನು  ಜಾರಿ ಮಾಡುವುದರೊಂದಿಗೆ ಕೆಲವು ಪಟ್ಟಣ ಹಾಗೂ ನಗರಗಳಲ್ಲಿ 24 ಗಂಟೆಗಳ ನಿಷೇದಾಜ್ಞೆ ಹೇರಿತ್ತು.

ಆದರೆ ಇದೀಗ ಸೋಂಕು ಪ್ರಸರಣ ಮಟ್ಟ ಕಡಿತವಾಗುತ್ತಿರುವ ಹಿನ್ನಲೆಯಲ್ಲಿ ಲಾಕ್‌ಡೌನ್‌ ನಿಯಮಗಳನ್ನು ದೇಶ ಹಿಂತೆಗೆದುಕೊಳ್ಳುತ್ತಿದ್ದು, ಕಳೆದ ಮೇ ತಿಂಗಳ ನಂತರದ ದಿನಗಳಲ್ಲಿ  ಮೂರು ಹಂತಗಳಲ್ಲಿ ಸಂಚಾರ ಸೇರಿದಂತೆ ಆರ್ಥಿಕ ಕ್ಷೇತ್ರಕ್ಕೂ ವಿನಾಯಿತಿ ನೀಡಲಾಗಿದೆ.

ಧಾರ್ಮಿಕ ಆಚರಣೆಗಿಲ್ಲ ರಿಲೀಫ್‌
ದೇಶ ಆನ್‌ಲಾಕ್‌ ಆದರೂ ಧಾರ್ಮಿಕ ಉದ್ದೇಶಗಳಿಗಾಗಿ ಪ್ರವಾಸ ಬರುವವರು, ಅಂತಾರಾಷ್ಟ್ರೀಯ ಪ್ರವಾಸಿಗರು ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಪಾಲ್ಲೊಳ್ಳುವವರಿಗೆ ನಿಬಂಧನೆಗಳು ಮುಂದುವರೆಯಲ್ಲಿದ್ದು, 50ಕ್ಕೂ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂಬ ನಿಯಮ ಮುಂದುವರಿದಿದೆ.

ಹಜ್‌ ಯಾತ್ರೆಗೂ ಕೋವಿಡ್‌ ಬಿಸಿ
ಈ ಬಾರಿಯ ವಾರ್ಷಿಕ ಹಜ್‌ ಯಾತ್ರೆಗೂ ಕೋವಿಡ್‌ ಬಿಸಿ ತಟ್ಟಿದ್ದು, ಯಾತ್ರಾ ಸ್ಥಳಕ್ಕೆ ಭೇಟಿ ನೀಡುವವರ ಸಂಖ್ಯೆಯನ್ನು ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧರಿಸಿದೆ. ಪ್ರತೀ ವರ್ಷ ವಾರಗಳ ಕಾಲ ನಡೆಯುವ ಮೆಕ್ಕಾ ಮದೀನ ಯಾತ್ರೆಗೆ ಸುಮಾರು ಇಪ್ಪತ್ತೈದು ಲಕ್ಷ ಮಂದಿ ಭೇಟಿ ನೀಡುತ್ತಿದ್ದರು.

ಆದರೆ ಈ ಬಾರಿ ಕೋವಿಡ್ 19 ಸೋಂಕಿನಿಂದಾಗಿ ಯಾತ್ರೆ ಕೈಗೊಳ್ಳುವವರ ಪ್ರಮಾಣ ಅಧಿಕ ಮಟ್ಟದಲ್ಲಿ ಕುಸಿಯಲಿದ್ದು, ಮಾರ್ಚ್‌ ತಿಂಗಳಲ್ಲಿ ಈ ಯಾತ್ರೆಯನ್ನು ಈ ಬಾರಿ ನಿಷೇಧಿಸುವುದಾಗಿ ಸೌದಿ ಅರೇಬಿಯಾ ಮನವಿ ಮಾಡಿಕೊಂಡಿತ್ತು. ಜತೆಗೆ ಮುಂದಿನ ಆದೇಶದ ತನಕ ಉಮ್ರಾ ಯಾತ್ರೆಯನ್ನು ಅಮಾನತು ಮಾಡಲು ಸಹ ವಿನಂತಿಸಿಕೊಂಡಿತ್ತು.

ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 1,54,223 ಸೋಂಕು ಪ್ರಕರಣಗಳು ದಾಖಲಾಗಿದ್ದು, 1230 ಮಂದಿ ಅಸುನೀಗಿದ್ದಾರೆ. ಅರಬ್‌ ರಾಷ್ಟ್ರಗಳ ಪೈಕಿ ಸೌದಿ ಅರೇಬಿಯಾದಲ್ಲೇ ಪ್ರಕರಣ ಹೆಚ್ಚು ದಾಖಲಾಗಿದೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.