ಮಣ್ಣನ್ನು ರಕ್ಷಿಸೋಣ ಆಂದೋಲನ: ಜರ್ಮನಿಯತ್ತ ಸದ್ಗುರು ಪಯಣ
Team Udayavani, Mar 24, 2022, 8:35 AM IST
ಆ್ಯಮ್ಸ್ಟರ್ಡ್ಯಾಮ್: “ಮಣ್ಣನ್ನು ರಕ್ಷಿಸೋಣ’ ಆಂದೋಲನ ನಡೆಸುತ್ತಿರುವ ಸದ್ಗುರು ಜಗ್ಗಿ ವಾಸುದೇವ ಅವರು ಬುಧವಾರ ನೆದರ್ಲೆಂಡ್ನಿಂದ ಜರ್ಮನಿಯತ್ತ ಪ್ರಯಾಣ ಆರಂಭಿಸಿದ್ದಾರೆ.
ನೆದರ್ಲೆಂಡ್ನ ರಾಜಧಾನಿ ಆ್ಯಮ್ಸ್ಟರ್ಡ್ಯಾಮ್ನಲ್ಲಿ ನಡೆಯುತ್ತಿರುವ ಫ್ಲೋರಿಯೇಡ್ ಎಕ್ಸ್ಪೋ 2022ನಲ್ಲಿ ಸದ್ಗುರು ಭಾಗವಹಿಸಿದ್ದರು.
ಅನಂತರ ಅಲ್ಲಿನ ಹಲವು ಗಣ್ಯರೊಂದಿಗೆ ಮಾತನಾಡಿ, ಮಣ್ಣನ್ನು ರಕ್ಷಿಸುವ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಇದನ್ನೂ ಓದಿ:ಮುಂಬೈ-ಅಹಮದಾಬಾದ್: ಬುಲೆಟ್ ರೈಲು ಯೋಜನೆಗೆ ಶೇ.89ರಷ್ಟು ಭೂಮಿ ಸ್ವಾಧೀನ: ಸಚಿವ ವೈಷ್ಣವ್
ಸದ್ಗುರು ಅವರು ಮಾ.21ರಂದು ಲಂಡನ್ನಿಂದ “ಮಣ್ಣು ರಕ್ಷಿಸೋಣ’ ಆಂದೋಲನ ಆರಂಭಿಸಿದ್ದು, ಆಂದೋಲನದ ಭಾಗವಾಗಿ 100 ದಿನಗಳಲ್ಲಿ 27 ರಾಷ್ಟ್ರಗಳ ಸುತ್ತ ಒಟ್ಟು 30 ಸಾವಿರ ಕಿ.ಮೀ ಪ್ರಯಾಣ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ