“ಮಣ್ಣು ಉಳಿಸಿ’ ಅಭಿಯಾನ: ಇಂದು ಪ್ರಾಗ್ನಲ್ಲಿ ಸದ್ಗುರು ಅಭಿಯಾನ
Team Udayavani, Mar 26, 2022, 6:20 AM IST
ಪ್ರಾಗ್: ಈಶ ಫೌಂಡೇಶನ್ನ ಸಂಸ್ಥಾಪಕರಾಗಿರುವ ಸದ್ಗರು ಜಗ್ಗಿ ವಾಸುದೇವ ಅವರು “ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ ಮಾ.26ರಂದು ಜೆಕ್ ರಿಪಬ್ಲಿಕ್ನ ರಾಜಧಾನಿ ಪ್ರಾಗ್ ತಲುಪಲಿದ್ದಾರೆ.
ಮಾ. 24 ರಂದು ಜರ್ಮನಿ ರಾಜಧಾನಿ ಬರ್ಲಿನ್ನಲ್ಲಿ ಹಲವು ಕಾರ್ಯ ಕ್ರಮಗಳಲ್ಲಿ ಭಾಗವಹಿಸಿದ್ದ ಅವರು ಅಲ್ಲಿಂದ ನೇರವಾಗಿ ಪ್ರಾಗ್ಗೆ ಬಂದಿದ್ದಾರೆ. ಅದರ ಮಧ್ಯೆ ವಿಶ್ವಸಂಸ್ಥೆಯ ಮರುಭೂಮಿ ಎದುರಿಸುವ ಸಮಾವೇಶ (ಯುಎನ್ಸಿಸಿಡಿ)ದ ಅಧಿಕಾರಿಗಳನ್ನೂ ಭೇಟಿ ಮಾಡಿದ್ದಾರೆ.
ಇದನ್ನೂ ಓದಿ:ಯಾವ ಸ್ವಾಮೀಜಿಗಳ ಬಗ್ಗೆಯೂ ನಾನು ಅಗೌರವದಿಂದ ಮಾತನಾಡಿಲ್ಲ : ಸಿದ್ದು
ಪ್ರಾಗ್ನ ಟಾಪ್ ಹೊಟೇಲ್ ಕಾಂಗ್ರೆಸ್ ಸೆಂಟರ್ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜನರಿಗೆ ಮಣ್ಣು ಉಳಿಸುವ ಬಗ್ಗೆ ಅರಿವು ಮೂಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ