“ಮಣ್ಣು ಉಳಿಸಿ’ ಅಭಿಯಾನ: ಹಂಗೇರಿ ತಲುಪಿದ ಸದ್ಗುರು
Team Udayavani, Apr 17, 2022, 10:00 PM IST
ಬುಡಾಫೆಸ್ಟ್: ಸದ್ಗುರು ಜಗ್ಗಿ ವಾಸುದೇವ ಅವರು “ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ ಶನಿವಾರ ಸ್ಲೊವಾಕಿಯಾಕ್ಕೆ ತೆರಳಿದ್ದಾರೆ. ಅಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳನ್ನು ಅವರನ್ನು ಸ್ವಾಗತಿಸಿಕೊಂಡಿದ್ದಾರೆ.
ನಂತರ ಅವರು ಅಲ್ಲಿನ ಜನರನ್ನುದ್ದೇಶಿಸಿ ಮಾತನಾಡಿದ್ದು, ಅವರಿಗೆ ಮಣ್ಣು ರಕ್ಷಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಸ್ಲೊವಾಕಿಯಾದಿಂದ ಹಂಗೇರಿಗೆ ತೆರಳಿರುವ ಸದ್ಗುರು ಅಲ್ಲಿನ ರಾಜಧಾನಿ ಬುಡಾಪೆಸ್ಟ್ ನಗರದ ಮಧ್ಯಭಾಗದಲ್ಲಿ ಸಾರ್ವಜನಿಕರಿಗೆ ಸಂವಾದ ನಡೆಸಿದರು. “ಮಣ್ಣು ಉಳಿಸಿ’ ಅಭಿಯಾನದ ಬಗ್ಗೆ ಮಾಹಿತಿ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ