Khalistani ಉಗ್ರರ ವರ್ತನೆಗೆ ಸ್ಕಾಟ್ಲ್ಯಾಂಡ್ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ
Team Udayavani, Oct 1, 2023, 6:30 PM IST
ಲಂಡನ್:ಯುಕೆಯಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರ ಯೋಜಿತ ಭೇಟಿಯನ್ನು ತಡೆದ ಖಾಲಿಸ್ಥಾನಿ ಉಗ್ರರ ವರ್ತನೆಯನ್ನು ಸ್ಕಾಟ್ಲ್ಯಾಂಡ್ನ ಗುರುದ್ವಾರವು ತೀವ್ರವಾಗಿ ಖಂಡಿಸಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದೆ.
ಗ್ಲಾಸ್ಗೋ ಗುರುದ್ವಾರ ಗುರು ಗ್ರಂಥ ಸಾಹಿಬ್ ಸಿಖ್ ಸಭಾ ಶನಿವಾರ ರಾತ್ರಿ ನೀಡಿದ ಹೇಳಿಕೆಯಲ್ಲಿ, ಅಜ್ಞಾತ ಮತ್ತು ಅಶಿಸ್ತಿನ ವ್ಯಕ್ತಿಗಳು ಪೂಜಾ ಸ್ಥಳದಲ್ಲಿ ಶಾಂತಿಯನ್ನು ಕದಡಿ, ರಾಯಭಾರಿಯ ವೈಯಕ್ತಿಕ ಭೇಟಿಗೆ ಅಡ್ಡಿಪಡಿಸಲು ಪ್ರಯತ್ನಿಸಿದರು ಎಂದು ಹೇಳಿದೆ.
“ಗ್ಲ್ಯಾಸ್ಗೋ ಪ್ರದೇಶದ ಹೊರಗಿನ ಕೆಲವು ಅಪರಿಚಿತ ವ್ಯಕ್ತಿಗಳು ಭೇಟಿಗೆ ಅಡ್ಡಿಪಡಿಸಲು ಪ್ರಯತ್ನಿಸಿದರು ಎಂದು ಗುರುದ್ವಾರ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಶನಿವಾರ, ಸ್ಕಾಟ್ಲೆಂಡ್ನ ಹೊರಗಿನ ಪ್ರದೇಶಗಳ ಮೂವರು ಸಮುದಾಯ ಮತ್ತು ಕಾನ್ಸುಲರ್ ಸಮಸ್ಯೆಗಳನ್ನು ಚರ್ಚಿಸಲು ನಡೆಸಲಾಗಿದ್ದ ಸಂವಾದವನ್ನು ಅಡ್ಡಿಪಡಿಸಿದ್ದಾರೆ ಎಂದು ಭಾರತೀಯ ಹೈಕಮಿಷನ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು