ನೀರಿನಾಳದಿಂದ ಭಾಷಣ
Team Udayavani, Apr 15, 2019, 6:15 AM IST
ಡೆಸ್ರೋಚಸ್ ದ್ವೀಪ: ಸಮುದ್ರಗಳನ್ನು ಉಳಿಸುವ ಅಭಿಯಾನದ ಹಿನ್ನೆಲೆಯಲ್ಲಿ ಸೀಷೆಲ್ಸ್ ಅಧ್ಯಕ್ಷ ಡ್ಯಾನಿ ಫಾರೆ ರವಿವಾರ ಹಿಂದೂ ಮಹಾಸಾಗರದಲ್ಲಿ 400 ಅಡಿ ಆಳದಲ್ಲಿ ಸಬ್ಮರೀನ್ನಲ್ಲಿ ಕುಳಿತು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ನಮಗೆ ನಮ್ಮ ಸಮುದ್ರದಾಳಕ್ಕಿಂತ ಬಾಹ್ಯಾಕಾಶದ ಬಗ್ಗೆ ಹೆಚ್ಚು ತಿಳಿವಳಿಕೆ ಇದೆ. ಆ ಬಗ್ಗೆ ನಾವು ಹೆಚ್ಚು ಸಂಶೋಧನೆ ನಡೆಸಿದ್ದೇವೆ. ಆದರೆ ಸಮುದ್ರದಾಳದ ಬಗ್ಗೆ ನಾವು ತಿಳಿಯಬೇಕಿರುವುದು ಇನ್ನೂ ಬಹಳಷ್ಟಿದೆ ಎಂದಿದ್ದಾರೆ.
ಬ್ರಿಟನ್ ನೇತೃತ್ವದಲ್ಲಿ ಹಿಂದೂ ಮಹಾಸಾಗರದ ಆಳದ ಬಗ್ಗೆ ವೈಜ್ಞಾನಿಕ ಅಧ್ಯಯನಕ್ಕೂ ಅವರು ಚಾಲನೆ ನೀಡಿದ್ದಾರೆ. ಹವಾಮಾನ ವೈಪರೀತ್ಯದಿಂದ ಸೀಷೆಲ್ಸ್ನಂತಹ ಸಣ್ಣ ದ್ವೀಪಗಳು ಬಾಧೆಗೆ ಒಳಪಡುತ್ತವೆ ಎಂದೂ ಹೇಳಿದ್ದಾರೆ. ಭೂ ಸವಕಳಿ, ಹವಳದ ದಂಡೆಗಳು ನಾಶವಾಗುವುದು ಹಾಗೂ ವಾತಾವರಣದಲ್ಲಿ ವೈಪರೀತ್ಯ ಉಂಟಾಗುವುದು ಸಣ್ಣ ದ್ವೀಪಗಳಿಗೆ ಮಾರಕ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್