ಎನ್ಎಸ್ಸಿ ಹೇಳಿಕೆ ತಿರಸ್ಕರಿಸಿದ ಷರೀಫ್
Team Udayavani, May 16, 2018, 7:00 AM IST
ಇಸ್ಲಾಮಾಬಾದ್: ಮುಂಬೈ ದಾಳಿಯ ಬಗ್ಗೆ ತಮ್ಮ ಹೇಳಿಕೆಯನ್ನು ಖಂಡಿಸಿರುವ ಪಾಕಿಸ್ತಾನದ ರಾಷ್ಟ್ರೀಯ
ಸುರಕ್ಷತಾ ಮಂಡಳಿ(ಎನ್ಎಸ್ಸಿ) ಅಭಿಪ್ರಾಯವನ್ನು ಮಾಜಿ ಪ್ರಧಾನಿ ನವಾಜ್ ಷರೀಫ್ ತಿರಸ್ಕರಿಸಿದ್ದಾರೆ.
ದೇಶದ್ರೋಹದ ಕೆಲಸವನ್ನು ಯಾರು ಮಾಡಿದ್ದಾರೆ ಎನ್ನುವುದನ್ನು ನೀವೇ ಪರಿಶೀಲಿಸಿ ಎಂದು ಮಂಡಳಿಗೆ
ಮತ್ತೆ ಸವಾಲು ಹಾಕಿದ್ದಾರೆ ಷರೀಫ್. ಮಂಡಳಿ ಕೈಗೊಂಡ ಅಭಿಪ್ರಾಯದಿಂದ ತಮಗೆ ನೋವಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಅಡಿಗಲ್ಲು ಇರಿಸಿದವರು ಯಾರು ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ. ಇದೇ ವೇಳೆ ಕಾರ್ಗಿಲ್ ದಾಳಿ ಸಂದರ್ಭದಲ್ಲಿ ಸೇನೆ ಹಿಂಪಡೆಯಲು ನವಾಜ್ ಷರೀಫ್ರೇ ಕಾರಣ ಎಂದು ಮಾಜಿ ಅಧ್ಯಕ್ಷ
ಜ.ಪರ್ವೇಜ್ ಮುಷ ಫ್ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್