ಪಾಕ್ ಗೆ ಯಾರು ಪ್ರಧಾನಿ? ಮುಂಚೂಣಿಲ್ಲಿದ್ದಾರೆ ನವಾಜ್ ಶರೀಫ್ ಸಹೋದರ ಶಹಬಾಜ್


Team Udayavani, Apr 10, 2022, 10:15 AM IST

shehbaz sharif

ಇಸ್ಲಮಾಬಾದ್: ಪಾಕಿಸ್ಥಾನದ ರಾಜಕೀಯದಲ್ಲಿ ಮತ್ತೆ ಬದಲಾವಣೆಯಾಗಿದೆ. ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅವರು ಶನಿವಾರ ರಾತ್ರಿ ನಡೆದ ವಿಶ್ವಾಸಮತ ಮಂಡನೆಯಲ್ಲಿ ಸೋಲನುಭವಿಸಿದ್ದು, ಪ್ರಧಾನಿ ಪಟ್ಟ ಕಳೆದುಕೊಂಡಿದ್ದಾರೆ.

ಇದೀಗ ಪಾಕಿಸ್ಥಾನದಲ್ಲಿ ಹೊಸ ಪ್ರಧಾನಿ ಆಯ್ಕೆಯಾಗಬೇಕಿದೆ. ವಿರೋಧ ಪಕ್ಷದ ನಾಯಕ ಶೆಹಬಾಜ್ ಶರೀಫ್ ಅವರು ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಲು ಮುಂಚೂಣಿಯಲ್ಲಿದ್ದಾರೆ.

ಮೂರು ಬಾರಿ ಪ್ರಧಾನಿಯಾಗಿದ್ದ ನವಾಜ್ ಶರೀಫ್ ಅವರ ಸಹೋದರನಾಗಿರುವ ಶೆಹಬಾಜ್, ದೇಶದ ಹೊರಗೆ ಅಷ್ಟೊಂದು ಪ್ರಸಿದ್ದರಲ್ಲದಿದ್ದರೂ ಪಾಕಿಸ್ಥಾನದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ.

1999 ರಲ್ಲಿ ಪಾಕಿಸ್ತಾನದಲ್ಲಿ ಮಿಲಿಟರಿ ದಂಗೆಯ ನಂತರ ಶಹಬಾಜ್ ಜೈಲಿನಲ್ಲಿದ್ದರು, ಬಳಿಕ ಸೌದಿ ಅರೇಬಿಯಾಕ್ಕೆ ಗಡಿಪಾರಾಗಿದ್ದರು. 2007 ರಲ್ಲಿ ದೇಶಕ್ಕೆ ಮರಳಿದ ಅವರು, ಪನಾಮ ಪೇಪರ್ಸ್ ಲೀಕ್ ಸಂಬಂಧಿಸಿದ ಆಸ್ತಿಯನ್ನು ಮರೆಮಾಚುವ ಆರೋಪದ ಮೇಲೆ 2017 ರಲ್ಲಿ ನವಾಜ್ ಷರೀಫ್ ತಪ್ಪಿತಸ್ಥರೆಂದು ಸಾಬೀತಾದ ನಂತರ ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಿದರು.

ನವಾಜ್ ಷರೀಫ್‌ಗಿಂತ ಭಿನ್ನವಾಗಿ, ಶಹಬಾಜ್ ಅವರು ಪಾಕಿಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ವಿದೇಶಿ ಮತ್ತು ರಕ್ಷಣಾ ನೀತಿಯನ್ನು ನಿಯಂತ್ರಿಸುವ ಪಾಕಿಸ್ತಾನದ ಮಿಲಿಟರಿಯೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿ:ಕ್ಲೀನ್ ಬೌಲ್ಡ್ ಆದ ಇಮ್ರಾನ್: ವಿಶ್ವಾಸಮತ ಕಳೆದುಕೊಂಡು ಪಟ್ಟ ಬಿಟ್ಟ ಪಾಕ್ ಪ್ರಧಾನಿ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ, ಬೀಜಿಂಗ್-ನಿಧಿ ಯೋಜನೆಗಳಲ್ಲಿ ಚೀನಾದೊಂದಿಗೆ ಶೆಹಬಾಜ್ ನಿಕಟವಾಗಿ ಕೆಲಸ ಮಾಡಿದ್ದರು.

ಅಮೆರಿಕದೊಂದಿಗಿನ ಇಮ್ರಾನ್ ಖಾನ್‌ ರ ವಿರೋಧಾತ್ಮಕ ಸಂಬಂಧಕ್ಕೆ ವ್ಯತಿರಿಕ್ತವಾಗಿ, ಯುಎಸ್‌ ನೊಂದಿಗಿನ ಸಂಬಂಧವು ಪಾಕಿಸ್ತಾನಕ್ಕೆ ನಿರ್ಣಾಯಕವಾಗಿದೆ ಎಂದು ಅವರು ಕಳೆದ ವಾರ ಸಂದರ್ಶನವೊಂದರಲ್ಲಿ ಹೇಳಿದ್ದರು.

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.