ಬಾಂಗ್ಲಾದಲ್ಲೂ ಶ್ರದ್ಧಾ ಮಾದರಿ ಹತ್ಯೆl ಕತ್ತು ಹಿಸುಕಿ ಕೊಲೆ ಮಾಡಿದ, ಕೈ ತುಂಡರಿಸಿ ಚರಂಡಿಗೆ ಎಸೆದ


Team Udayavani, Nov 19, 2022, 6:40 AM IST

ಬಾಂಗ್ಲಾದಲ್ಲೂ ಶ್ರದ್ಧಾ ಮಾದರಿ ಹತ್ಯೆl ಕತ್ತು ಹಿಸುಕಿ ಕೊಲೆ ಮಾಡಿದ, ಕೈ ತುಂಡರಿಸಿ ಚರಂಡಿಗೆ ಎಸೆದ

ಢಾಕಾ/ಲಕ್ನೋ: ಹೊಸದಿಲ್ಲಿಯಲ್ಲಿ ಶ್ರದ್ಧಾ ವಾಕರ್‌ ಎಂಬಾಕೆಯನ್ನು 35 ತುಂಡು ಮಾಡಿ ಹತ್ಯೆ ಮಾಡಿದ ಪ್ರಕರಣ ಹಸುರಾಗಿ ಇರುವಾಗಲೇ ಅದೇ ಮಾದರಿಯ ಪ್ರಕರಣ ಬಾಂಗ್ಲಾದೇಶದಲ್ಲಿ ನಡೆದಿದೆ. ನ.6ರಂದು ಕವಿತಾ ರಾಣಿ ಎಂಬ ಹಿಂದೂ ಸಮುದಾಯಕ್ಕೆ ಸೇರಿದ ಯುವತಿಯನ್ನು ಅಬು ಬಕ್‌ ಎಂಬಾತ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಮತ್ತು ಆಕೆಯ ದೇಹವನ್ನು ತುಂಡು ತುಂಡು ಮಾಡಿದ್ದಾನೆ. ಇಂಥ ಕೃತ್ಯವನ್ನು ಎಸಗಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕುತೂಹಲಕಾರಿ ಅಂಶ ವೆಂದರೆ ಐದು ದಿನಗಳ ಹಿಂದಷ್ಟೇ ಅಬು ಬಕ್‌Åಗೆ ಕವಿತಾ ಪರಿಚಯವಾಗಿದ್ದಳು. ನ.6ರಂದು ಆತನ ಆಹ್ವಾನದ ಮೇರೆಗೆ ಕವಿತಾ ಮನೆಗೆ ತೆರಳಿದ್ದಳು. ಅಲ್ಲಿ ಆತನಿಗೂ ಕವಿತಾಗೂ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಅಂತಿಮವಾಗಿ ಆತ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅನಂತರ ರುಂಡವನ್ನು ಮುಂಡದಿಂದ ಬೇರ್ಪಡಿಸಿದ್ದಾನೆ. ಆಕೆಯ ಕೈಯ್ಯನ್ನು ಕಡಿದು ತುಂಡು ಮಾಡಿ ಚರಂಡಿಯಲ್ಲಿ ಎಸೆದು ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ.

ಅಬು ಬಕ್‌ ಕೆಲಸಕ್ಕೆ ಬಾರದೇ ಇದ್ದುದರ ಬಗ್ಗೆ ಸಂಶಯಗೊಂಡು ಮಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನ.7ರಂದು ಪೊಲೀಸರು ಶೋಧ ನಡೆಸಿದಾಗ ಆತ ಮತ್ತೂಬ್ಬ ಯುವತಿ ಸಪ್ನಾ ಎಂಬಾಕೆಯ ಜತೆಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಆತನ ಮನೆಗೆ ತೆರಳಿದ್ದ ಸಂದರ್ಭದಲ್ಲಿ ರುಂಡವಿಲ್ಲದ ದೇಹ ಬಾಕ್ಸ್‌ ಒಂದರಲ್ಲಿ ಪತ್ತೆಯಾಗಿತ್ತು.

ಗುಂಡು ಹಾರಿಸಿ ಬಂಧನ
ಕೆಲವು ದಿನಗಳ ಹಿಂದೆ ಮುಸ್ಲಿಂಗೆ ಮತಾಂತರವಾಗಲು ನಿರಾಕರಿಸಿದ್ದ ಹಿಂದೂ ಯುವತಿಯನ್ನು ಕಟ್ಟಡದಿಂದ ತಳ್ಳಿ ಸಾಯಿಸಿದ್ದ ಸುಫಿಯಾನ್‌ ಎಂಬಾತನನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ರಾಜಧಾನಿ ಲಕ್ನೋ ಸಮೀಪದ ಪೊಲೀಸರಿಗೂ ಸುಫಿಯಾನ್‌ಗೂ ಗುಂಡಿನ ಚಕಮಕಿ ನಡೆದಿದೆ. ಆತನ ಬಗ್ಗೆ ಸುಳಿವು ಸಿಕ್ಕ ಪೊಲೀಸರ ತಂಡ ಲಕ್ನೋದ ದುಬಗ್ಗಾ ಎಂಬಲ್ಲಿ ಶೋಧ ನಡೆಸುತ್ತಿತ್ತು. ಆಗ ಆತ ಪೊಲೀಸರತ್ತ ಗುಂಡು ಹಾರಿಸಿದ್ದಾನೆ. ಪೊಲೀಸರು ಪ್ರತೀಯಾಗಿ ಗುಂಡು ಹಾರಿಸಿದಾಗ ಬಲದ ಕಾಲಿಗೆ ಗುಂಡು ತಾಗಿ, ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.