ಭಾರತದ ಕೃಷಿ ಕಾಯ್ದೆ ವಿರೋಧಿಸಿ ಅಮೆರಿಕಾದಲ್ಲಿ ಸಿಖ್ ಸಮುದಾಯದಿಂದ ಪ್ರತಿಭಟನೆ


Team Udayavani, Dec 7, 2020, 2:48 PM IST

Sikh-Americans-hold-protest-rallSikh-Americans-hold-protest-rallies-in-US-cities-against-farm-laws-in-Indiaies-in-US-cities-against-farm-laws-in-India

ವಾಷಿಂಗ್ಟನ್: ಸರ್ಕಾರದ ಭೂ ಸುಧಾರಣಾ ಕಾಯ್ದೆಯನ್ನು ವಿರೋಧಿಸಿ ಭಾರತದಲ್ಲಿ ನಡೆಯುತ್ತಿರುವ ರೈತ ಚಳುವಳಿಗೆ ಅಮೆರಿಕಾದಲ್ಲಿಯೂ ಬೆಂಬಲ ವ್ಯಕ್ತವಾಗಿದೆ. ಭಾರತದ ರೈತರ ಪರವಾಗಿ ಅಮೇರಿಕಾದಲ್ಲಿ ನೂರಾರು ಸಿಖ್ ಧರ್ಮಿಯರು ಶಾಂತಿಯುತ ಪ್ರತಿಭಟನೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ಯಾಲಿಫೋರ್ನಿಯಾದ ಅನೇಕ ಪ್ರದೇಶಗಳಿಂದ ಆಗಮಿಸಿರುವ ಪ್ರತಿಭಟನಾಕಾರರು ಸ್ಯಾನ್ ಪ್ರಾಸ್ಸಿಕ್ಸ್ಕೋದ ಭಾರತೀಯ ಕಂನ್ಸುಲೇಟ್ ಗೆ ತೆರಳುವ ಮಾರ್ಗದ ಬೇ ಬ್ರಿಡ್ಜ್ ನಲ್ಲಿ ವಾಹನ ಸಂಚಾರಕ್ಕೆ  ತಡೆಒಡ್ಡಿದ್ದಾರೆ. ಹಲವಾರು ಪ್ರತಿಭಟನಾಕಾರರು ಇಂಡಿಯಾನಾ ಪೊಲೀಸ್ ನ ಡೌನ್ ಟೌನ್ ನಲ್ಲಿ ಜಮಾಯಿಸಿದ್ದರು.

ಈ ನಡುವೆ ಹ್ಯೂಸ್ಟನ್, ಸೀಚಿಗನ್, ನ್ಯೂಯಾರ್ಕ್ ನಗರಗಳಲ್ಲೂ ಪ್ರತಿಭಟನೆಗಳು ನಡೆದಿರುದಾಗಿ ವರದಿಯಾಗಿದ್ದು, ‘ರೈತರನ್ನು ರಕ್ಷಿಸಿ’  ಎಂಬ ಬರಹಗಳನ್ನು ಪ್ರದರ್ಶಿಸಿದರು. ಅಲ್ಲದೆ ಭಾರತದಲ್ಲಿನ ಹೊಸ ಕೃಷಿ ಮಸೂದೆಯು ರೈತರನ್ನು ಮತ್ತಷ್ಟು ಬಡತನದೆಡೆಗೆ ಕೊಂಡೊಯ್ಯುತ್ತಿದೆ ಎಂದು  ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ:ದಿಲ್ಲಿ ಚಲೋ ಪ್ರತಿಭಟನೆ ಮತ್ತಷ್ಟು ತೀವ್ರ; ಸಿಂಘು ಗಡಿಗೆ ಸಿಎಂ ಕೇಜ್ರಿವಾಲ್ ಭೇಟಿ

ರೈತರು ಯಾವುದೇ ದೇಶಕ್ಕಾದರೂ ಆತ್ಮಕ್ಕೆ ಸಮಾನವಾದವರಾಗಿರುತ್ತಾರೆ. ನಾವು ಆ ನಮ್ಮ  ಆತ್ಮವನ್ನು ರಕ್ಷಿಸಬೇಕು. ಹಾಗಾಗಿ ಈ ಕಾಯ್ದೆಯನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಅಮೆರಿಕಾ ಹಾಗೂ ಕೆನಡಾ ಸೇರಿದಂತೆ ವಿಶ್ವದಾದ್ಯಂತದ ಬೇರೆ ಬೇರೆ ಪ್ರದೇಶದ ಜನರು ಒಟ್ಟಾಗಿ ಸೇರಿದ್ದೇವೆ. ಆ ಮೂಲಕ ಭಾರತದ ರೈತರು ತಾವು ಬೆಳೆದ ವಸ್ತುಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಇದು ಸಹಕಾರಿಯಾಗಲಿದೆ ಎಂದು  ಭಾರತೀಯ ಮೂಲದ ಗುರಿಂದರ್ ಸಿಂಗ್ ಖಾಲ್ಸಾ ತಿಳಿಸಿದ್ದಾರೆ.

ಖಾಲ್ಸಾ ಅವರು ಈ ರ್ಯಾಲಿಯ ನಾಯಕತ್ವವನ್ನು ವಹಿಸಿದ್ದು, ಇಂಡಿಯಾನಾದ ವಿವಿಧ ಭಾಗಗಳ 500 ಕ್ಕೂ ಅಧಿಕ ಸಿಕ್ ಅಮೇರಿಕನ್ನರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

ಈ ಹಿಂದೆ ಶಿಖಾಗೋದ ಸಿಖ್ ಅಮೇರಿಕನ್ನರು ವಾಷಿಂಗ್ ಟನ್ ಡಿ ಸಿ ಯಲ್ಲಿರುವ ಭಾರತೀಯ ದೂತವಾಸ ಕಚೇರಿಯ ಬಳಿ ಪ್ರತಿಭಟನೆ ನಡೆಸಿದ್ದರು.  ಅಲ್ಲದೆ ಭಾರತದ ಕೃಷಿ ಮಸೂದೆ ವಿರೋಧಿಸಿ ಲಂಡನ್ ಸಿಖ್ ಸಮುದಾಯವರೂ ಕೂಡಾ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.