ದಯವಿಟ್ಟು ಮನೆಯಿಂದ ಹೊರಬರಬೇಡಿ: ಸಿಂಗಾಪುರದಲ್ಲಿ ಜೂನ್ 1ರವರೆಗೆ ಲಾಕ್ ಡೌನ್ ಮುಂದುವರಿಕೆ

ಶೇ.78ರಷ್ಟು ದೊಡ್ಡ ತಂಗುದಾಣದಲ್ಲಿ ವಾಸವಾಗಿರುವ ಕಾರ್ಮಿಕರಿಗೆ ಕೋವಿಡ್ 19 ಸೋಂಕು ತಗುಲಿದೆ.

Team Udayavani, Apr 21, 2020, 8:00 PM IST

ದಯವಿಟ್ಟು ಮನೆಯಿಂದ ಹೊರಬರಬೇಡಿ: ಸಿಂಗಾಪುರದಲ್ಲಿ ಜೂನ್ 1ರವರೆಗೆ ಲಾಕ್ ಡೌನ್ ಮುಂದುವರಿಕೆ

Prime Minister Lee Hsien

ಸಿಂಗಾಪುರ್: ಕೋವಿಡ್ 19 ವೈರಸ್ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಜೂನ್ 1ರವರೆಗೆ ಭಾಗಶಃ ಲಾಕ್ ಡೌನ್ ಮುಂದುವರಿಸುವುದಾಗಿ ಪ್ರಧಾನಮಂತ್ರಿ ಲೀ ಹೈನ್ ಲೂಂಗ್ ಮಂಗಳವಾರ ಘೋಷಿಸಿದ್ದಾರೆ.

ವಲಸೆ ಕಾರ್ಮಿಕರಿಂದಾಗಿ ಕೋವಿಡ್ 19 ವೈರಸ್ ಪ್ರಕರಣದಲ್ಲಿ ಹೆಚ್ಚಳವಾಗುತ್ತಿರುವುದಾಗಿ ಟೆಲಿವಿಷನ್ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 5.77 ಮಿಲಿಯನ್ ಜನರು ಕಠಿಣವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಸೋಂಕಿತರ ಸಂಖ್ಯೆಯನ್ನು ಒಂದಂಕಿಗೆ ಅಥವಾ ಶೂನ್ಯಕ್ಕೆ ಇಳಿಸಬೇಕಾಗಿದೆ ಎಂದು ತಿಳಿಸಿದರು.

ದ್ವೀಪ ರಾಷ್ಟ್ರವಾಗಿರುವ ಸಿಂಗಾಪುರದಲ್ಲಿ 9,125 ಪ್ರಕರಣ ವರದಿಯಾಗಿದ್ದು, ಇದು ದಕ್ಷಿಣ ಆಗ್ನೇಯ ಏಷ್ಯಾದಲ್ಲಿಯೇ ಅತೀ ಹೆಚ್ಚು ದಾಖಲಾಗಿರುವ ಪ್ರಕರಣವಾಗಿದೆ. ಶೇ.78ರಷ್ಟು ದೊಡ್ಡ ತಂಗುದಾಣದಲ್ಲಿ ವಾಸವಾಗಿರುವ ಕಾರ್ಮಿಕರಿಗೆ ಕೋವಿಡ್ 19 ಸೋಂಕು ತಗುಲಿದೆ. ಅಲ್ಲದೇ ಶೇ.20ರಷ್ಟು ದಿನಂಪ್ರತಿ ದೊಡ್ಡ ಸಮುದಾಯದಲ್ಲಿಯೇ ಪ್ರಕರಣ ಪತ್ತೆಯಾಗುತ್ತಿದೆ ಎಂದು ವರದಿ ತಿಳಿಸಿದೆ.

ಜನರು ಮನೆಯಿಂದ ಹೊರಬರಬಾರದು ಎಂದು ಪ್ರಧಾನಿ ಲೀ ಮನವಿ ಮಾಡಿಕೊಂಡಿದ್ದಾರೆ. ಏಪ್ರಿಲ್ 7ರಿಂದ ಸಿಂಗಾಪುರದಲ್ಲಿ ಭಾಗಶಃ ಲಾಕ್ ಡೌನ್ ಜಾರಿಯಲ್ಲಿದೆ. ಹೆಚ್ಚಿನ ಶಾಲಾ ಕಾಲೇಜುಗಳು ಬಂದ್ ಆಗಿದ್ದು, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.