ಭಾರತಕ್ಕೆ ರಶ್ಯ ಶಸ್ತ್ರಾಸ್ತ್ರ ರಫ್ತು ಗಮನಾರ್ಹ ಕುಸಿತ: ಸಿಪ್ರಿ ವರದಿ


Team Udayavani, Mar 11, 2019, 6:00 AM IST

modi-putin-embrance-700.jpg

ವಾಷಿಂಗ್ಟನ್‌ : 2009-2013ರ ಅವಧಿಯಲ್ಲಿದ್ದ ಭಾರತಕ್ಕೆ ರಶ್ಯದ ಶಸ್ತ್ರಾಸ್ತ್ರ ರಫ್ತು ಪ್ರಮಾಣ 2014-18ರ ಅವಧಿಯಲ್ಲಿ ಗಮನಾರ್ಹವಾಗಿ ಕುಸಿದಿರುವುದಾಗಿ ಹೊಸ ವರದಿಯೊಂದು ತಿಳಿಸಿದೆ.

2009-2013ರ ಅವಧಿಯಲ್ಲಿ ಭಾರದ ರಶ್ಯದಿಂದ ಶೇ.76ರಷ್ಟು ಮಾಡಿಕೊಂಡಿದ್ದ ಶಸ್ತ್ರಾಸ್ತ್ರ ಆಮದು, 2014-2018ರ ಅವಧಿಯಲ್ಲಿ ಶೇ.58ಕ್ಕೆ ಕುಸಿದಿದೆ ಎಂದು ವರದಿ ತಿಳಿಸಿದೆ.

ವಿದೇಶೀ ಶಸ್ತ್ರಾಸ್ತ್ರಗಳ ಮೇಲಿನ ದೇಶದ ಅವಲಂಬನೆಯನ್ನು ಕಡಿಮೆ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಯತ್ನದ ಫ‌ಲವಾಗಿ 2009-2013 ಮತ್ತು 2014-2018ರಲ್ಲಿನ ರಶ್ಯ ಶಸ್ತ್ರಾಸ್ತ್ರ ಆಮದು ಶೇ. 24ರಷ್ಟು ಕಡಿಮೆಯಾಗಿರುವುದಾಗಿ ವರದಿ ತಿಳಿಸಿದೆ. 

ಟ್ರೆಂಡ್ಸ್‌ ಇನ್‌ ಇಂಟರ್‌ನ್ಯಾಶನಲ್‌ ಆಮ್ಸ್‌ì ಟ್ರಾನ್ಸ್‌ಫ‌ರ್ 2018 ಎಂಬ ಶೀರ್ಷಿಕೆಯ ವರದಿಯನ್ನು ಸ್ಟಾಕ್‌ಹೋಮ್‌ ಇಂಟರ್‌ನ್ಯಾಶನಲ್‌ ಪೀಸ್‌ ರೀಸರ್ಚ್‌ ಇನ್‌ಸ್ಟಿಟ್ಯೂಟ್‌ ಬಿಡುಗಡೆ ಮಾಡಿದೆ. 

ರಶ್ಯಕ್ಕೆ 2001ರಲ್ಲಿ ನೀಡಲಾಗಿದ್ದ ಯುದ್ಧ ವಿಮಾನ ಪೂರೈಕೆಗಳ ಆದೇಶ ಮತ್ತು 2008ರಲ್ಲಿ ಫ್ರಾನ್‌ ಗೆ ನೀಡಲಾಗಿದ್ದ ಜಲಾಂತರ್ಗಾಮಿ ಪೂರೈಕೆ ಆದೇಶಕ್ಕೆ ಪ್ರತಿಯಾಗಿ ಆ ದೇಶಗಳಿಂದ ಪೂರೈಕೆಯ ಅತ್ಯಂತ ವಿಳಂಬಿತವಾಗಿರುವುದು ಕೂಡ ಅವುಗಳ ಮೇಲಿನ ಭಾರತದ ಅವಲಂಬನೆ ಕಡಿಮೆಯಾಗಲು ಕಾರಣವೆಂದು ವರದಿ ತಿಳಿಸಿದೆ. 

ಹಾಗಿದ್ದರೂ 2014-18ರ ಅವಧಿಯಲ್ಲಿ ಭಾರತದವು ವಿಶ್ವದ ಎರಡನೇ ಅತೀ ದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದು ದೇಶವಾಗಿದೆ. ಇದು ವಿಶ್ವದ ಶೇ.9.5ರ ಪಾಲು ಎನ್ನವುದು ಗಮನಾರ್ಹವಾಗಿದೆ ಎಂದು ವರದಿ ಹೇಳಿದೆ. 

ಟಾಪ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.