ವಿಶ್ವದ ಅತ್ಯುತ್ತಮ ಏರ್ಪೋರ್ಟ್ ಗಳ ಪಟ್ಟಿ ಬಿಡುಗಡೆ; ಇಲ್ಲಿದೆ ಟಾಪ್ 20 ವಿ.ನಿಲ್ದಾಣಗಳ ಪಟ್ಟಿ


Team Udayavani, Mar 16, 2023, 4:55 PM IST

ವಿಶ್ವದ ಅತ್ಯುತ್ತಮ ಏರ್ಪೋರ್ಟ್ ಗಳ ಪಟ್ಟಿ ಬಿಡುಗಡೆ; ಇಲ್ಲಿದೆ ಟಾಪ್ 20 ವಿ.ನಿಲ್ದಾಣಗಳ ಪಟ್ಟಿ

ಲಂಡನ್: ಯುನೈಟೆಡ್ ಕಿಂಗ್ ಡಮ್ ಮೂಲದ ಸ್ಕೈಟ್ರಾಕ್ಸ್ ಸಂಸ್ಥೆಯು ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಿಂಗಾಪುರದ ಚಾಂಗಿ ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಬಿರುದನ್ನು ಮರಳಿ ಪಡೆದುಕೊಂಡಿದೆ.

ಸಾಂಕ್ರಾಮಿಕ ಪ್ರಯಾಣದ ನಿರ್ಬಂಧಗಳ ಸಮಯದಲ್ಲಿ ಎರಡು ವರ್ಷಗಳ ಕಾಲ ಕತಾರ್‌ ನ ದೋಹಾ ಅತ್ಯುತ್ತಮ ಏರ್ಪೋರ್ಟ್ ಬಿರುದು ಪಡೆದಿತ್ತು. ಇದೀಗ ದೋಹಾ ಎರಡನೇ ಸ್ಥಾನದಲ್ಲಿದೆ.

ಸ್ಕೈಟ್ರಾಕ್ಸ್ ವಿಶ್ವ ಏರ್ಪೋರ್ಟ್ ಪ್ರಶಸ್ತಿಗಳನ್ನು ಗ್ರಾಹಕರ ಸಮೀಕ್ಷೆಯಿಂದ ನಿರ್ಧರಿಸಲಾಗುತ್ತದೆ.

“ಚಾಂಗಿ ವಿಮಾನ ನಿಲ್ದಾಣವು ಹನ್ನೆರಡನೇ ಬಾರಿಗೆ ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣ ಎಂದು ಹೆಸರಿಸಲ್ಪಟ್ಟ ಗೌರವಕ್ಕೆ ಪಾತ್ರವಾಗಿದೆ” ಎಂದು ಚಾಂಗಿ ಏರ್ಪೋರ್ಟ್ ಗ್ರೂಪ್‌ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲೀ ಸೆವ್ ಹಿಯಾಂಗ್ ಹೇಳಿದರು.

ಟಾಪ್ 20 ಏರ್ಪೋರ್ಟ್ ಪಟ್ಟಿ

1 ಸಿಂಗಾಪುರ ಚಾಂಗಿ

2 ದೋಹಾ ಹಮದ್

3 ಟೋಕಿಯೋ ಹನೆಡಾ

4 ಸಿಯೋಲ್ ಇಂಚಿಯಾನ್

5 ಪ್ಯಾರಿಸ್ ಚಾರ್ಲ್ಸ್ ಡಿ ಗಾಲೆ

6 ಇಸ್ತಾಂಬುಲ್

7 ಮ್ಯೂನಿಚ್

8 ಜ್ಯೂರಿಚ್

9 ಟೋಕಿಯೋ ನರಿಟಾ

10 ಮ್ಯಾಡ್ರಿಡ್ ಬರಜಾಸ್

11 ವಿಯೆನ್ನಾ

12 ಹೆಲ್ಸಿಂಕಿ-ವಂಟಾ

13 ರೋಮ್ ಫಿಯುಮಿಸಿನೊ

14 ಕೋಪನ್ ಹ್ಯಾಗನ್

15 ಕನ್ಸಾಯ್

16 ಸೆಂಟ್ರೇರ್ ನಗೋಯಾ

17 ದುಬೈ

18 ಸಿಯಾಟಲ್-ಟಕೋಮಾ

19 ಮೆಲ್ಬೋರ್ನ್

20 ವ್ಯಾಂಕೋವರ್

ಟಾಪ್ ನ್ಯೂಸ್

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CONTI

ಇನ್ನು ಏಳಲ್ಲ ,ಎಂಟು ಖಂಡ!- 375 ವರ್ಷಗಳ ಹಿಂದೆ ಕಾಣೆಯಾಗಿದ್ದ ಖಂಡ ವಿಜ್ಞಾನಿಗಳಿಂದ ಪತ್ತೆ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

Wedding Hall: ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

Tragedy: ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

afghan currency

Finance: ಮೌಲ್ಯವರ್ಧನೆ ಕಂಡ ಆಫ್ಘನ್‌ ಕರೆನ್ಸಿ

covid

Corona: ಮತ್ತೆ ಮರುಕಳಿಸಲಿದೆ ಕೊರೊನಾ!

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.