Snake on plane:ಆಕಾಶದಲ್ಲಿ ಹಾರಾಡುತ್ತಿದ್ದ ಹೆಲಿಕ್ಯಾಪ್ಟರ್ ನೊಳಗೆ ಕಾಳಿಂಗ ಸರ್ಪ ದರ್ಶನ!


Team Udayavani, Apr 7, 2023, 8:30 AM IST

Snake on plane:ಆಕಾಶದಲ್ಲಿ ಹಾರಾಡುತ್ತಿದ್ದ ಹೆಲಿಕ್ಯಾಪ್ಟರ್ ನೊಳಗೆ ಕಾಳಿಂಗ ಸರ್ಪ ದರ್ಶನ!

ಜೋಹಾನ್ಸ್‌ಬರ್ಗ್‌: ರಸ್ತೆಯಲ್ಲಿ ನಡೆಯುವಾಗ ದಿಢೀರನೆ ಘಟಸರ್ಪವೊಂದು ಅಡ್ಡಬಂದರೆ ಸಾಕು ಮೈಚಳಿ ಬಂದಂತಾಗುತ್ತದೆ. ಹೀಗಿರುವಾಗ ಹೆಲಿಕಾಪ್ಟರ್‌ ಓಡಿಸುವ ಪೈಲಟ್‌ ತನ್ನ ಬೆನ್ನ ಹಿಂದೆಯೇ ಕಾಳಿಂಗಸರ್ಪ ತಲೆ ಹಾಕಿದ್ದನ್ನು ಕಂಡರೆ ಏನಾಗಬಹುದು? ಏನೂ ಅನಾಹುತವಾಗದಂತೆ ಪೈಲಟ್‌ ರುಡಾಲ್ಫ್ ಎರಾಸ್ಮಸ್‌ ಪರಿಸ್ಥಿತಿಯನ್ನು ನಿಭಾಯಿಸಿ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

ದ.ಆಫ್ರಿಕಾದ ವೂರ್ಸೆಸ್ಟರ್‌ನಿಂದ ನೆಲ್ಸ್‌ ಪ್ರುಟ್‌ಗೆ 4 ಮಂದಿಯಿದ್ದ ಸಣ್ಣ ವಿಮಾನ ವನ್ನು ರುಡಾಲ್ಫ್ ಚಾಲನೆ ಮಾಡುತ್ತಿದ್ದರು. ಅವರಿಗೆ ತಾವು ಆಸನದೊಳಗೇ ಕೂತು ಸ್ವಲ್ಪ ಹೊತ್ತು ಆದಾಗ ಬೆನ್ನಹಿಂದೆ ತಣ್ಣಗಾಗಲು ಆರಂಭವಾಗಿ, ಏನೋ ಹರಿದಾಡಿ ದಂತಾದಾಗ, ತಿರುಗಿ ನೋಡುತ್ತಾರೆ… ಕಾಳಿಂಗ ಸರ್ಪದ ದರ್ಶನ! ಕೂಡಲೇ ಕಾಪ್ಟರ್‌ನೊಳಕ್ಕೆ ಹಾವಿದೆ, ಸದ್ಯದಲ್ಲೇ ಭೂಸ್ಪರ್ಶ ಮಾಡಲಾಗುತ್ತದೆ. ಧೈರ್ಯವಾಗಿ ಕುಳಿತುಕೊಳ್ಳಿ ಎಂದು ಪ್ರಯಾಣಿಕರಿಗೆ ತಿಳಿಸಿದರು.

ಅಲ್ಲೇ ಸನಿಹದಲ್ಲಿದ್ದ ವೆಲ್ಕಾಮ್‌ ವಿಮಾನ ನಿಲ್ದಾಣದಲ್ಲಿ ಇಳಿಸಿಯೇಬಿಟ್ಟರು. ಎಲ್ಲರು ಇಳಿದ‌ ಬಳಿಕ ಕಡೆಯದಾಗಿ ರುಡಾಲ್ಫ್ ಇಳಿದುಕೊಂಡು ಆಸನದ ಕೆಳಗೆ ನೋಡಿದಾಗ ಕಾಳಿಂಗ ಸರ್ಪ ಸುರುಳಿ ಸುತ್ತಿಕೊಂಡು ಮಲಗಿತ್ತು.

ಮುಂಚೆಯೇ ಸುಳಿವು ಸಿಕ್ಕಿತ್ತು!: ವಸ್ತುಸ್ಥಿತಿಯಲ್ಲಿ ರವಿವಾರ ಕಾಪ್ಟರ್‌ನೊಳಕ್ಕೆ ಹಾವಿರುವುದು ಸ್ವಚ್ಛತಾ ಸಿಬಂದಿಗೆ ಗೊತ್ತಾಗಿತ್ತು. ಹಿಡಿಯಲು ಹೋದಾಗ ಎಂಜಿನ್‌ನ ರಕ್ಷಣ ಕವಚದೊಳಕ್ಕೆ ನುಸುಳಿಹೋಯಿತು. ಅಲ್ಲಿ ಪರಿಶೀಲಿಸಿದಾಗ ಹಾವಿನ ಸುಳಿವೇ ಸಿಕ್ಕಲಿಲ್ಲ. ಕಡೆಗೆ ಹೊರಗೆ ಹೋಗಿರಬಹುದು ಎಂದು ಸಿಬಂದಿ ಸುಮ್ಮನಾದರು. ಸೋಮವಾರ ಘಟನೆ ನಡೆದ ಬಳಿಕ ಮತ್ತೆ ಇಡೀ ಕಾಪ್ಟರ್‌ ಬಿಚ್ಚಿ ಹುಡುಕಿದ್ದಾರೆ. ಆಗಲೂ ಹಾವು ಪತ್ತೆಯಾಗಿಲ್ಲ, ಈಗ ಹಾವೊಂದು ರಹಸ್ಯವಾಗಿ ಸಿಬಂದಿಯನ್ನು ಕಾಡುತ್ತಿದೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.