ಸ್ಪೇನ್‌: ಸಾವು ಹೆಚ್ಚಳಕ್ಕೆ ನಾಲ್ಕು ಕಾರಣ


Team Udayavani, Apr 4, 2020, 1:10 PM IST

ಸ್ಪೇನ್‌: ಸಾವು ಹೆಚ್ಚಳಕ್ಕೆ ನಾಲ್ಕು ಕಾರಣ

ಗ್ರೆನಡಾ: ಸ್ಪೇನ್‌ನಲ್ಲಿ ಸರಕಾರಹೇಳಿದ ಸೂಚನೆಗಳನ್ನೆಲ್ಲಾ ಪಾಲಿಸಿದರು, ಯಾರೂ ಅಸಹಕಾರ ವ್ಯಕ್ತಪಡಿಸಲಿಲ್ಲ. ಲಾಕ್‌ಡೌನ್‌ ಮಾಡಿದ್ದನ್ನೂ ತಮ್ಮ ಒಳಿತಿಗಾಗಿ ಎಂದು ಸ್ವಾಗತಿಸಿದರು. ಸಣ್ಣ ಪುಟ್ಟ ಕಾಯಿಲೆಗಳಿಗೆ ಸದ್ಯಕ್ಕೆ ಆಸ್ಪತ್ರೆಗೆ ಬರಬೇಡಿ ಎಂಬ ಸರಕಾರದ ಮನವಿಯನ್ನೂ ಪುರಸ್ಕರಿಸಿದರು. ಆದರೂ ಸಾವಿನ ಸಂಖ್ಯೆ ಯಾಕೆ ಕಡಿಮೆ ಮಾಡಲಾಗಲಿಲ್ಲ?

ಈ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ. ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗುವಂತೆ, ಎಲ್ಲವೂ ಸರಿಯಿತ್ತು. ಆದರೂ ಎಲ್ಲೋ ತಾಳ ತಪ್ಪಿತು. ಸದ್ಯದ ವಿಶ್ಲೇಷಣೆ ಪ್ರಕಾರ, ಸಾವಿನ ಸಂಖ್ಯೆ ಹೆಚ್ಚಾಗಿದ್ದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ- ಬಹುತೇಕ ಮಂದಿ ಸೂಚನೆಗಳನ್ನು ಪಾಲಿಸಿದರೂ ಒಂದಿಷ್ಟು ಜನ ತಮ್ಮಷ್ಟಕ್ಕೇ ನಿಯಮ ಮೀರಿ ಕೂಟ, ಸಭೆಗಳನ್ನು ನಡೆಸಿದ್ದರು. ಚುಂಬನ, ಹ್ಯಾಂಡ್‌ ಶೇಕ್‌ ಮೂಲಕ ಅಭಿನಂದನೆ ಇತ್ಯಾದಿ ಎಲ್ಲವನ್ನೂ ಎಗ್ಗಿಲ್ಲದೇ ಮಾಡಿದರು. ಅದರಿಂದ ಸೋಂಕು ಹರಡುವಿಕೆ ತೀವ್ರಗೊಂಡಿತು.

ಎರಡನೆಯದು- ಈ ಸೋಂಕು ಹರಡುವಿಕೆ ಹೆಚ್ಚಾಗಿ ನಿಯಂತ್ರಣ ತಪ್ಪುವಷ್ಟು ಸೋಂಕಿತರು ಆಸ್ಪತ್ರೆಗಳನ್ನು ತುಂಬಿಕೊಂಡರು. ಇದ್ದ ಚಿಕಿತ್ಸಾ ಸೌಲಭ್ಯ ಸಾಲದಾಯಿತು. ಮೊದಲೇ ವೈದ್ಯಕೀಯ ಉಪಕರಣಗಳು ಸಾಕಷ್ಟು ಸಂಖ್ಯೆಯಲ್ಲಿಲ್ಲ. ಅದರೊಂದಿಗೆ ವೈದ್ಯರೂ ಸೇರಿದಂತೆ ಆರೋಗ್ಯ ಕಾರ್ಯಕರ್ತರಿಗೆ ಹೆಚ್ಚು ರಕ್ಷಣಾ ಉಪಕರಣಗಳಿಲ್ಲದಿರುವುದೂ ಸಮಸ್ಯೆಯಾಯಿತು. ಇಟಲಿಗೆ ಹೋಲಿಸಿದರೆ ಸ್ಪೇನ್‌ನ ಶೇ. 8ರಷ್ಟು ಆರೋಗ್ಯ ಕಾರ್ಯಕರ್ತರು ಕೋವಿಡ್- 19 ಭೀತಿಯಲ್ಲಿದ್ದಾರೆ. ಹೆಚ್ಚು ಮಂದಿ ವೈದ್ಯರೂ ಸತ್ತಿದ್ದಾರೆ.

ಇದನ್ನು ಮನಗಂಡ ಸ್ಟೇಟ್‌ ಕಾನ್ಫೆಡರೇಶನ್‌ ಆಫ್‌ ಮೆಡಿಕಲ್‌ ಯೂನಿ ಯನ್ಸ್‌ (ಸಿಇಎಸ್‌ಎಂ) ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದೆ. ಆದಷ್ಟು ಬೇಗ ಸಾಕಷ್ಟು ರಕ್ಷಣಾ ಸಾಧನಗಳನ್ನು ಒದಗಿಸುವಂತೆ ಆರೋಗ್ಯ ಸಚಿವಾಲಯವನ್ನು ಕೋರಿದೆ. ಜನರು ರಕ್ಷಣೆಯಲ್ಲಿದ್ದಾರೆ. ಮೂರನೆಯದು- ಆಸ್ಪತ್ರೆಗಳಲ್ಲಿ ಶುಚಿತ್ವವನ್ನು ಕಾಪಾಡಲು ಅಗತ್ಯವಿರುವ ಪೂರಕ ಸಾಮಗ್ರಿಗಳ ಕೊರತೆಯೂ ಸಾಕಷ್ಟಿದೆ. ಇದ ರಿಂದ ಆರೋಗ್ಯ ಸಿಬಂದಿಗೇ ಸಾಂಕ್ರಾಮಿಕ ಸೋಂಕು ತಗ ಲುವ ಭೀತಿಯಲ್ಲಿದ್ದಾರೆ.

ನಾಲ್ಕನೆಯದು- ಸ್ಪೇನ್‌ ನಲ್ಲಿ ಹಿರಿಯ ನಾಗರಿಕರ ಸಂಖ್ಯೆ ತುಸು ಹೆಚ್ಚು. ಅವರು ದೈಹಿಕವಾಗಿ ದುರ್ಬಲರಾಗಿದ್ದು, ಅವರ ಮನೆಗಳಲ್ಲೂ ಸಾಕಷ್ಟು ವೈದ್ಯಕೀಯ ವ್ಯವಸ್ಥೆ ಹೊಂದಿಲ್ಲ. ಇವೆಲ್ಲವೂ ಸಾವಿನ ಸಂಖ್ಯೆ ಹೆಚ್ಚಲು ಕಾರಣವೆಂದಿವೆ ಮಾಧ್ಯಮಗಳು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.