ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಕಾಗದ ಕೊರತೆಯಿಂದ ಪರೀಕ್ಷೆಯೇ ರದ್ದು!
Team Udayavani, Mar 21, 2022, 7:55 AM IST
ಕೊಲಂಬೊ: ಭಾರತದ ನೆರೆ ರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ ಉಂಟಾಗಿದೆ.
ದೈನಂದಿನ ಬಳಕೆಯ ಸಾಮಾಗ್ರಿಗಳನ್ನು ಆಮದು ಮಾಡಿಕೊಳ್ಳುವುದೇ ಕಷ್ಟವಾಗಿದೆ. ಇದೀಗ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಎದುರಾಗಿದ್ದು, ಪರೀಕ್ಷೆ ಬರೆಸುವುದಕ್ಕೆ ಕಾಗದವೇ ಇಲ್ಲವೆನ್ನುತ್ತಿದೆ ಸರ್ಕಾರ!
ಕಾಗದವನ್ನು ಬೇರೆ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವುದಕ್ಕೂ ಆರ್ಥಿಕ ಕಷ್ಟ ಕಾಡಿದೆ. ಹಾಗಾಗಿ ಸೋಮವಾರದಿಂದ ನಡೆಯಬೇಕಿದ್ದ ಟರ್ಮ್ ಪರೀಕ್ಷೆಯನ್ನು ಅನಿರ್ದಿಷ್ಟಾವಧಿ ಮುಂದೂಡಲಾಗಿದೆ.
ದೇಶದಲ್ಲಿ ಒಟ್ಟಾರೆಯಾಗಿ 45 ಲಕ್ಷ ವಿದ್ಯಾರ್ಥಿಗಳಿದ್ದು, ಅದರಲ್ಲಿ ಮೂರನೇ ಎರಡು ಭಾಗ ವಿದ್ಯಾರ್ಥಿಗಳಿಗೆ ಈ ಕಾಗದ ಕೊರತೆಯ ಬಿಸಿ ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ