ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ
Team Udayavani, Mar 7, 2018, 1:22 AM IST
ಕೊಲಂಬೊ: ಶ್ರೀಲಂಕಾದ ಕ್ಯಾಂಡಿ ಜಿಲ್ಲೆ ಯಲ್ಲಿ ಸಿಂಹಳೀಯರು ಮತ್ತು ಮುಸ್ಲಿಮರ ನಡುವೆ ಗಲಭೆ ತೀವ್ರಗೊಂಡು, ಇಬ್ಬರು ಅಸು ನೀಗಿದ ಬೆನ್ನಲ್ಲೇ ಹತ್ತು ದಿನಗಳ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಉಗ್ರ ಸಂಘಟನೆ ಎಲ್ಟಿಟಿಇ ಜತೆಗಿನ ಸಮರ ಮುಕ್ತಾಯದ ಬಳಿಕ ಇದೇ ಮೊದಲ ಬಾರಿಗೆ ದೇಶಾದ್ಯಂತ ತುರ್ತು ಪರಿಸ್ಥಿತಿ ಹೇರಲಾಗಿದೆ. ಕಳೆದ ವಾರ ಬಹುಸಂಖ್ಯಾಕ ಸಿಂಹಳೀಯ ಸಮುದಾಯದ ವ್ಯಕ್ತಿಯನ್ನು ಗುಂಪು ಹತ್ಯೆಗೈದಿತ್ತು. ಇದಾದ ಬಳಿಕ ಹಿಂಸಾ ಚಾರ ತೀವ್ರಗೊಂಡಿದೆ.
ಪ್ರವಾಸಿಗರಿಂದ ತುಂಬಿರುವ ಕ್ಯಾಂಡಿ ಜಿಲ್ಲೆಯ ತಲೆನಿಯಾದಲ್ಲಿ ಸೋಮ ವಾರ ಹಿಂಸಾಚಾರ ಶುರು ವಾಗಿತ್ತು. ಮಂಗಳವಾರದ ವೇಳೆ ಅದು ಶ್ರೀಲಂಕಾದ ಇತರ ನಗರಗಳಿಗೂ ವ್ಯಾಪಿಸಿತು. ಹೀಗಾಗಿ ಅಧ್ಯಕ್ಷ ಮೈತ್ರಿಪಾಲ ಸಿರಿ ಸೇನಾ ನೇತೃತ್ವದಲ್ಲಿ ಸಭೆ ನಡೆದು, ಹತ್ತು ದಿನಗಳ ತುರ್ತು ಪರಿಸ್ಥಿತಿ ಜಾರಿ ಮಾಡಲು ನಿರ್ಧರಿಸಲಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಕಮಾಂಡೋಗಳನ್ನು ರವಾನಿಸಲಾಗಿದೆ. ಕ್ಯಾಂಡಿ ನಗರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ