ಭಾರತಕ್ಕೆ ಮತ್ತೆ ಧನ್ಯವಾದ ಅರ್ಪಿಸಿದ ಶ್ರೀಲಂಕಾ

 ಭಾರತದ ಸಹಾಯಕ್ಕೆ ಲಂಕಾ ಪ್ರಧಾನಿ ವಿಕ್ರಮಸಿಂಘೆ ಕೃತಜ್ಞತೆ

Team Udayavani, May 29, 2022, 6:20 AM IST

thumb 5

ಕೊಲಂಬೋ: ತನ್ನ ಇತಿಹಾಸದಲ್ಲೇ ಅತ್ಯಂತ ಕಠಿನ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿದ ಶ್ರೀಲಂಕಾಕ್ಕೆ ಭಾರತ ಸರಕಾರ ಹೆಗಲಿಗೆ ಹೆಗಲು ಕೊಟ್ಟಿದೆ. ಅದನ್ನು ಶ್ರೀಲಂಕಾ ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಅಷ್ಟೇ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಕಳೆದ ವಾರವೂ ಅವರು ಭಾರತದ ನೆರವಿಗೆ ಧನ್ಯವಾದ ಅರ್ಪಿಸಿದ್ದರು.

ಇತ್ತೀಚೆಗೆ ಜಪಾನ್‌ನಲ್ಲಿ ನಡೆದಿದ್ದ ಕ್ವಾಡ್‌ ಶೃಂಗಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸರ ಕಾರದ ಮನವೊಲಿಸಿ, ಭಾರತ- ಜಪಾನ್‌ ಜಂಟಿ ಸಹಭಾಗಿತ್ವದಲ್ಲಿ ಶ್ರೀಲಂಕಾಕ್ಕೆ ನೆರವು ನೀಡುವುದಾಗಿ ಘೋಷಿಸಿದ್ದರು.

ಈ ಹಿನ್ನೆಲೆಯಲ್ಲಿ, ಭಾರತಕ್ಕೆ ಲಂಕಾ ಪ್ರಧಾನಿ ಪುನಃ ಧನ್ಯವಾದ ಅರ್ಪಿಸಿದ್ದಾರೆ. “”ಭಾರತ ಮತ್ತು ಜಪಾನ್‌ನಿಂದ ಸಿಕ್ಕಿದ ನೆರವಿಗೆ ನಾವು ಆಭಾರಿಯಾಗಿದ್ದೇವೆ. ಕ್ವಾಡ್‌ ಸದಸ್ಯ ರಾಷ್ಟ್ರಗಳಿಗೆ ನಾವು ಮನವಿ ಮಾಡಿ ದಾಗ, ಭಾರತ-ಜಪಾನ್‌ ಮುಂದೆ ನಿಂತು ವಿದೇಶಗಳಿಂದ ಶ್ರೀಲಂಕಾಕ್ಕೆ ನೆರವು ಒದಗಿ ಸಲು ಸಹಾಯ ಮಾಡಿವೆ. ನಾನು ಖಾಸಗಿ ಯಾಗಿ ಭಾರತದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌ರೊಂದಿಗೆ ಮಾತನಾಡಿ ಕೃತ ಜ್ಞತೆ ಸಲ್ಲಿಸಿದ್ದೇನೆ” ಎಂದು ರಾನಿಲ್‌ ಹೇಳಿದ್ದಾರೆ.

ಶುಕ್ರವಾರ ಕೂಡ 25 ಟನ್‌ನಷ್ಟು ವೈದ್ಯಕೀಯ ಸಾಮಗ್ರಿಯನ್ನು ಲಂಕಾಕ್ಕೆ ಹಸ್ತಾಂತರಿಸಿದೆ. ಇದರ ಒಟ್ಟು ಮೌಲ್ಯ 5.45 ಕೋಟಿ ರೂ.ಗಳು. ಕಳೆದ ವಾರ 9,000 ಮೆಟ್ರಿಕ್‌ ಟನ್‌ ಅಕ್ಕಿ, 200 ಮೆಟ್ರಿಕ್‌ ಟನ್‌ ಹಾಲಿನ ಪುಡಿ, 24 ಮೆಟ್ರಿಕ್‌ ಟನ್‌ ಔಷಧಗಳನ್ನು ಕಳುಹಿಸಿತ್ತು. ಅದಕ್ಕೂ ಮುನ್ನ ಪೆಟ್ರೋಲ್‌, ಡೀಸೆಲ್‌ಗ‌ಳನ್ನು ಕಳುಹಿಸಿದೆ.

ಶಿಕ್ಷಣ ವ್ಯವಸ್ಥೆಗೆ ಸುಧಾರಣೆ: ಶ್ರೀಲಂಕಾ ದಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಿಸಲು, ಅಲ್ಲಿನ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಗೊಟಬಾಯ ರಾಜಪಕ್ಸ, ಶಾಲೆ ತೊರೆದ ಮಕ್ಕಳು ಮತ್ತೆ ಶಾಲೆಗೆ ಸೇರಬೇಕು. ಹೊಸ ಶಿಕ್ಷಣ ನೀತಿಯಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನೂ ಹೊರಹಾಕಲು ಅವಕಾಶವಿರುವ ವ್ಯವಸ್ಥೆ ಸೃಷ್ಟಿಸಲು ಚಿಂತಿಸಲಾಗಿದೆ ಎಂದಿದ್ದಾರೆ.

50 ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಶ್ರೀಲಂಕಾದ ಅಧ್ಯಕ್ಷ ಗೊಟಬಾಯ ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಶ್ರೀಲಂಕಾ ನಾಗರಿಕರು ಕೊಲಂಬೋದಲ್ಲಿ ನಡೆಸುತ್ತಿರುವ ಪ್ರತಿಭಟನೆ ಶನಿವಾರದಂದು 50ನೇ ದಿನಕ್ಕೆ ಕಾಲಿಟ್ಟಿತು. ಇಷ್ಟು ದಿನವಾ ದರೂ ಗೊಟಬಾಯ ರಾಜೀನಾಮೆ ಸಲ್ಲಿಸದ ಕಾರಣ ಪ್ರತಿಭಟನೆಯನ್ನು ಮತ್ತಷ್ಟು ಶಕ್ತಿಶಾಲಿಯಾಗಿ ರೂಪಿಸ ಲಾಗುತ್ತದೆ ಹಾಗೂ ಹೆಚ್ಚೆಚ್ಚು ಜನರನ್ನು ಪ್ರತಿಭಟನೆಗೆ ಸೆಳೆಯ ಲಾಗುತ್ತದೆ ಎಂದು ಸಂಘಟಕರು ಹೇಳಿದ್ದಾರೆ. ಪ್ರತಿಭಟನೆ ಆರಂಭ ವಾದಾಗ, ಆಗಿನ ಪ್ರಧಾನಿ ಮಹಿಂದಾ ರಾಜಪಕ್ಸ ಅವರ ರಾಜೀನಾಮೆಗೂ ಒತ್ತಾಯಿಸಲಾಗಿತ್ತು. ಅದಕ್ಕೆ ಮಣಿದಿದ್ದ ರಾಜಪಕ್ಸ ಮೇ 9ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.