ಲಂಕಾದಲ್ಲಿ ಕೃಷಿ ಸಂಬಂಧಿ ರಾಸಾಯನಿಕಗಳ ಆಮದಿನ ಮೇಲಿನ ನಿರ್ಬಂಧ ರದ್ದು


Team Udayavani, Nov 22, 2021, 10:15 PM IST

ಲಂಕಾದಲ್ಲಿ ಕೃಷಿ ಸಂಬಂಧಿ ರಾಸಾಯನಿಕಗಳ ಆಮದಿನ ಮೇಲಿನ ನಿರ್ಬಂಧ ರದ್ದು

ಕೊಲೊಂಬೋ: ಜಗತ್ತಿನಲ್ಲೇ ಮೊದಲ “ಸಂಪೂರ್ಣ ಸಾವಯವ ಕೃಷಿ ದೇಶ’ ಎಂಬ ಹೆಗ್ಗಳಿಕೆಯನ್ನು ಪಡೆಯುವ ಶ್ರೀಲಂಕಾದ ಕನಸು ಭಗ್ನವಾಗಿದೆ.

ಕ್ರಿಮಿನಾಶಕಗಳು ಮತ್ತು ಸಾವಯವ ಕೃಷಿಯಲ್ಲಿ ಬಳಸಲಾಗುವ ವಸ್ತುಗಳ ಆಮದು ಮೇಲೆ ಹೇರಿದ್ದ ನಿಷೇಧವನ್ನು ಶ್ರೀಲಂಕಾ ಸರ್ಕಾರ ಹಿಂಪಡೆದಿದೆ.

ವಿದೇಶಿ ವಿನಿಮಯದ ಕೊರತೆ, ಆಹಾರ, ಕಚ್ಚಾತೈಲ ಮತ್ತು ಇತರೆ ಅವಶ್ಯಕ ವಸ್ತುಗಳ ಅಭಾವದಿಂದಾಗಿ ದ್ವೀಪ ರಾಷ್ಟ್ರವು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ.

ಕಳೆದ ತಿಂಗಳಷ್ಟೇ ಸರ್ಕಾರವು ದೇಶದ ಪ್ರಮುಖ ರಫ್ತು ಉತ್ಪನ್ನವಾದ ಚಹಾ ಕೃಷಿಗೆ ಬಳಸುವ ರಾಸಾಯನಿಕ ಗೊಬ್ಬರದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಹಿಂಪಡೆದಿತ್ತು.

ಇದನ್ನೂ ಓದಿ:ಪರಿಷತ್ ಚುನಾವಣೆ: 17  ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ

ಈಗ ಕೃಷಿ ಸಂಬಂಧಿತ ಆಮದಿನ ನಿರ್ಬಂಧ ವಿರೋದಿಸಿ ದೇಶಾದ್ಯಂತ ರೈತರು ಪ್ರತಿಭಟನೆ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದಂತೆ, ಲಂಕಾ ಸರ್ಕಾರವು ಮಣಿದಿದೆ. ತುರ್ತಾಗಿ ಬೇಕಾಗಿರುವ ಕೃಷಿ ಸಂಬಂಧಿ ರಾಸಾಯನಿಕಗಳು, ಹರ್ಬಿಸೈಡ್‌ಗಳು, ಕ್ರಿಮಿನಾಶಕಗಳನ್ನು ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ.

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.