ಶ್ರೀಲಂಕೆಗೆ “ಕುಟುಂಬ ರಾಜಕೀಯ’ ಬಿಗುವು
Team Udayavani, Jul 8, 2021, 11:23 PM IST
ಕೊಲೊಂಬೊ: ದ್ವೀಪ ರಾಷ್ಟ್ರ ಶ್ರೀಲಂಕೆಯ ಸರ್ಕಾರಕ್ಕೆ ರಾಜಪಕ್ಸ ಕುಟುಂಬದ ಮತ್ತೂಬ್ಬ ಸದಸ್ಯ, ಬಸಿಲ್ ರಾಜಪಕ್ಸ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ಮಹಿಂದ ರಾಜಪಕ್ಸ ಸರ್ಕಾರದಲ್ಲಿ ಅವರು ವಿತ್ತ ಸಚಿವರಾಗಲಿದ್ದಾರೆ.
ಹೀಗಾಗಿ, ದ್ವೀಪರಾಷ್ಟ್ರದ ಸರ್ಕಾರದಲ್ಲಿ ರಾಜಪಕ್ಸ ಕುಟುಂಬ ಸದಸ್ಯರ ಹಿಡಿತ ಬಿಗಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ ಮುಕ್ತಾಯವಾಗಿದ್ದ ಚುನಾವಣೆಯಲ್ಲಿ ಆಡಳಿತ ಪಕ್ಷ ಶ್ರೀಲಂಕಾ ಪೊದುಜನ ಪೆರುಮನದ ಜಯಗಳಿಸಲು ಅವರು ಮುಖ್ಯ ಭೂಮಿಕೆ ವಹಿಸಿದ್ದಾರೆ ಎಂಬ ಕಾರಣಕ್ಕೆ ಬಸಿಲ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ.
ಈ ಮೂಲಕ ರಾಜಪಕ್ಸ ಕುಟುಂದ ಐದನೇ ವ್ಯಕ್ತಿ ದ್ವೀಪ ರಾಷ್ಟ್ರದ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ. ಅಧ್ಯಕ್ಷ ಹುದ್ದೆಯಲ್ಲಿ ಗೋಟಬಯ ರಾಜಪಕ್ಸ, ಪ್ರಧಾನಿಯಾಗಿ ಅವರ ಅಣ್ಣ ಮಹಿಂದ, ಮತ್ತೂಬ್ಬ ಸಹೋದರ ಚಮಲ್ ನೀರಾವರಿ ಸಚಿವರಾಗಿದ್ದರೆ, ಪ್ರಧಾನಿಯವರ ಹಿರಿಯ ಪುತ್ರ ನಮಲ್ (35) ಯುವಜನ ಮತ್ತು ಕ್ರೀಡಾ ಸಚಿವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ