ಅಧ್ಯಕ್ಷರ ಆದೇಶ ಮಾತ್ರ ಸ್ವೀಕರಿಸುವೆ : ಲಂಕಾ ಐಜಿಪಿ ಸ್ಪಷ್ಟೋಕ್ತಿ
Team Udayavani, Nov 7, 2018, 5:08 PM IST
ಕೊಲಂಬೋ : ಶ್ರೀಲಂಕಾದಲ್ಲಿ ರಾಜಕೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟು ಮುಂದುವರಿದಿದ್ದು ಅಲ್ಲಿನ ಪೊಲೀಸ್ ಮುಖ್ಯಸ್ಥ ಪೂಜಿತ್ ಜಯಸುಂದರ ಅವರು ಇಂದು ಬುಧವಾರ, “ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರ ಆದೇಶಗಳನ್ನು ಮಾತ್ರವೇ ನಾನು ಸ್ವೀಕರಿಸುತ್ತೇನೆ; ಉಚ್ಚಾಟಿ ಪ್ರಧಾನಿ ರಣಿಲ್ ವಿಕ್ರಮಸಿಂಘ ಅವರ ಸಂಪುಟದಲ್ಲಿದ್ದ ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಸಚಿವರ ಆದೇಶಗಳನ್ನು ಸ್ವೀಕರಿಸಲಾರೆ’ ಎಂದು ಹೇಳಿದ್ದಾರೆ.
ಅ.26ಕ್ಕೆ ಮೊದಲು ಇದ್ದ ಎಲ್ಲ ಸಚಿವರಿಗೆ ಪೊಲೀಸ್ ಭದ್ರತೆಯನ್ನು ಒದಗಿಸುವಂತೆ ವಿಕ್ರಮಸಿಂಘ ಸರಕಾರದಲ್ಲಿ ಕಾನೂನು ಮತ್ತು ಶಿಸ್ತು ಪಾಲನೆ ಸಚಿವರಾಗಿದ್ದ ರಂಜಿತ್ ಮದ್ದುಮ ಭಂಡಾರ ಅವರು ಐಜಿಪಿ ಜಯಸುಂದರ ಅವರಿಗೆ ಪತ್ರ ಬರೆದಿದ್ದರು.
ಇದಕ್ಕೆ ಉತ್ತರವಾಗಿ ಜಯಸುಂದರ ಅವರು “ನಾನು ಅಧ್ಯಕ್ಷರ ಆದೇಶಗಳನ್ನು ಮಾತ್ರವೇ ಸ್ವೀಕರಿಸುತ್ತೇನೆ; ಇನ್ಯಾರದ್ದೂ ಅಲ್ಲ’ ಎಂದು ಖಡಾಖಂಡಿತವಾಗಿ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…