ಶ್ರೀಲಂಕಾ ಲೇಖಕ ಶೇಹನ್‌ ಕರುಣತಿಲಕಗೆ ಬೂಕರ್ ಪ್ರಶಸ್ತಿ


Team Udayavani, Oct 19, 2022, 7:25 AM IST

ಶ್ರೀಲಂಕಾ ಲೇಖಕ ಶೇಹನ್‌ ಕರುಣತಿಲಕಗೆ ಬೂಕರ್ ಪ್ರಶಸ್ತಿ

ಲಂಡನ್‌:“ದಿ ಸೆವೆನ್‌ ಮೂನ್ಸ್‌ ಆಫ್ ಮಾಲಿ ಅಲ್ಮೇಡಾ’ ಕಾದಂಬರಿಗಾಗಿ ಶ್ರೀಲಂಕಾ ಲೇಖಕ ಶೇಹನ್‌ ಕರುಣತಿಲಕ ಅವರಿಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ ಒಲಿದುಬಂದಿದೆ.

47 ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡ ಬೂಕರ್‌ ಪ್ರಶಸ್ತಿಯನ್ನು ಪಡೆದ ಶ್ರೀಲಂಕಾ ಮೂಲದ ಎರಡನೇ ಲೇಖಕ ಎಂಬ ಖ್ಯಾತಿಗೆ ಕರುಣತಿಲಕ(47) ಅವರು ಪಾತ್ರರಾಗಿದ್ದಾರೆ. ಈ ಹಿಂದೆ 1992ರಲ್ಲಿ ಶ್ರೀಲಂಕಾದ ಮೈಕೆಲ್‌ ಒಂದಾಜೆ ಅವರು “ದಿ ಇಂಗ್ಲಿಷ್‌ ಪೇಷೆಂಟ್‌’ ಕಾದಂಬರಿಗಾಗಿ ಬೂಕರ್‌ ಪ್ರಶಸ್ತಿ ಪಡೆದಿದ್ದರು.

“ದಿ ಸೆವೆನ್‌ ಮೂನ್ಸ್‌ ಆಫ್ ಮಾಲಿ ಅಲ್ಮೇಡಾ’ ಎನ್ನುವುದು ದೇಶದ ಭೀಕರ ನಾಗರಿಕ ಯುದ್ಧದ ಹಿನ್ನೆಲೆಯನ್ನು ಇಟ್ಟುಕೊಂಡು ರಚಿಸಲಾದ, ಮರಣಾನಂತರದ ಬದುಕಿನ ಕಥಾಹಂದರವನ್ನು ಒಳಗೊಂಡ ಥ್ರಿಲ್ಲರ್‌ ಕಾದಂಬರಿಯಾಗಿದೆ.

ಯುದ್ಧ ಫೋಟೋಗ್ರಾಫ‌ರ್‌ ಮಾಲಿ ಅಲ್ಮೇಡಾ ಸಾವು, ಮರಣಾನಂತರ ಅವನಿಗೆ ಸಿಗುವ 7 ಚಂದಿರರು, ತಮ್ಮ ಪ್ರೀತಿಪಾತ್ರರನ್ನು ಮತ್ತೆ ಸಂಪರ್ಕಿಸಲು ಆ ಚಂದಿರರ ಮೂಲಕ ಅಲ್ಮೇಡಾ ನಡೆಸುವ ಯತ್ನ, ಈ ಪ್ರಯತ್ನದ ಕೊನೆಗೆ ಸಿಗುವ ನಿಗೂಢ ಹಾಗೂ ಆಘಾತಕಾರಿ ಫೋಟೋಗಳ ರಾಶಿ… ಹೀಗೆ ಹತ್ತು ಹಲವು ತಿರುವುಗಳೊಂದಿಗೆ ಈ ಥ್ರಿಲ್ಲರ್‌ ಕಾದಂಬರಿ ಸಾಗುತ್ತದೆ. ಸೋಮವಾರ ರಾತ್ರಿ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರುಣತಿಲಕ ಅವರಿಗೆ ಬೂಕರ್‌ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.