ಸಾಗರದಡಿ ಸಕ್ಕರೆಯ ನಿಕ್ಷೇಪ ಪತ್ತೆ! ಸಮುದ್ರದ ತಳದಲ್ಲಿ “ಸುಕ್ರೋಸ್‌’ ಮಾದರಿಯಲ್ಲಿ ಸಂಗ್ರಹ

ಜರ್ಮನಿಯ "ಮರೈನ್‌ ಮೈಕ್ರೋಬಯಾಲಜಿ' ವಿಜ್ಞಾನಿಗಳ ಸಂಶೋಧನೆ

Team Udayavani, May 25, 2022, 6:50 AM IST

thumb 5

ಬ್ರೆಮೆನ್‌: ಜರ್ಮನಿಯ ಬ್ರೆಮೆನ್‌ ನಗರದಲ್ಲಿರುವ “ಮ್ಯಾಕ್ಸ್‌ಪ್ಲಾಂಕ್‌ ಇನ್ಸ್ಟಿಟ್ಯೂಟ್‌ ಆಫ್ ಮರೈನ್‌ ಮೈಕ್ರೋಬಯಾಲಜಿ ಸಂಸ್ಥೆ’ಯ ವಿಜ್ಞಾನಿಗಳು, ಜಗತ್ತಿನ ಸಮುದ್ರಗಳ ತಳದಲ್ಲಿರುವ ಹಸಿರು ಹುಲ್ಲುಗಾವಲುಗಳ ಅಡಿಯಲ್ಲಿ ಅಪಾರವಾದ ಸಕ್ಕರೆಯ ನಿಕ್ಷೇಪವಿದೆ ಎಂಬ ಅಚ್ಚರಿಯ ವಿಚಾರವನ್ನು ಹೊರಹಾಕಿದ್ದಾರೆ.

ಅಸಲಿಗೆ, ವಿಜ್ಞಾನಿಗಳು ಪತ್ತೆ ಹಚ್ಚಲು ಹೋಗಿದ್ದೇ ಒಂದು ಅವರಿಗೆ ಅಲ್ಲಿ ಸಿಕ್ಕಿದ್ದೇ ಮತ್ತೊಂದು! ಸಮುದ್ರದಾಳದ ಹಲ್ಲುಗಾವಲುಗಳು ಅತಿ ಶ್ರೇಷ್ಠ ಇಂಗಾಲದ ಹೀರುವಿಕೆಯ ಘಟಕಗಳಲ್ಲೊಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ. ಒಂದು ಚದುರ ಕಿ.ಮೀ. ವಿಸ್ತೀರ್ಣದ ಹುಲ್ಲುಗಾವಲು, ನೆಲದ ಮೇಲಿನ ಒಂದು ಕಾಡು ಹೀರಿಕೊಳ್ಳುವ ಇಂಗಾಲಕ್ಕಿಂತ 35 ಪಟ್ಟು ಹೆಚ್ಚು ಹೀರಿಕೊಳ್ಳುತ್ತದೆ.

ಹಾಗಾಗಿ, ಈ ಸಾಗರದಡಿ ಹುಲ್ಲುಗಾವಲುಗಳ ಇಂಗಾಲದ ಹೀರುವಿಕೆಯ ಶಕ್ತಿಯನ್ನು ಮತ್ತಷ್ಟು ಅಧ್ಯಯನ ಮಾಡುವ ಸಲುವಾಗಿ ಈ ವಿಜ್ಞಾನಿಗಳು ಇಟಲಿ ಬಳಿಯ ಎಲಾº ದ್ವೀಪದ ಬಳಿಯ ಸಾಗರದಡಿ ಧುಮುಕಿದ್ದರು. ಅಲ್ಲಿ ಅವರು ಸಂಶೋಧನೆಯಲ್ಲಿ ನಿರತರಾಗಿದ್ದಾಗ, ಹುಲ್ಲುಗಾವಲಿನ ಅಡಿಯಲ್ಲಿ ಸಕ್ಕರೆಯ ದೈತ್ಯ ನಿಕ್ಷೇಪಗಳೇ ಅಡಗಿರುವುದನ್ನು ಪತ್ತೆ ಹಚ್ಚಿದ್ದರು.

ಇದನ್ನೂ ಓದಿ:ಸಿಂಧುದುರ್ಗ: ಪ್ರವಾಸಿಗರ ದೋಣಿ ಮುಳುಗಿ ಇಬ್ಬರ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ

ಅದಾದ ನಂತರ ವಿಶ್ವದ ನಾನಾ ಭಾಗಗಳಲ್ಲಿರುವ ಸಮುದ್ರದಡಿಯ ಹುಲ್ಲುಗಾವಲುಗಳ ಕೆಳಗೂ ಸಂಶೋಧನೆ ನಡೆಸಲಾಗಿದ್ದು ಇಡೀ ವಿಶ್ವದ ಸಮುದ್ರದಾಳದಲ್ಲಿ ಒಟ್ಟಾರೆ 0.6ರಿಂದ 1.3 ಮಿಲಿಯನ್‌ ಟನ್‌ನಷ್ಟು ಸಕ್ಕರೆಯ ನಿಕ್ಷೇಪವಿರುವುದು ಪತ್ತೆಯಾಗಿದೆ.

ಇದು, 3,200 ಕೋಟಿ ಕೋಕಾಕೋಲ ಬಾಟಲಿಗಳಲ್ಲಿರುವ ಸಕ್ಕರೆಗೆ ಸರಿಸಮವಾದದ್ದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.