ಸೂರ್ಯನಲ್ಲಿ ಭಾರೀ ಸ್ಫೋಟ! 2 ಲಕ್ಷ ಕಿ.ಮೀ. ಉದ್ದದ ಬೆಳಕಿನ ತಂತು ಸೃಷ್ಟಿ

ಭೂಮಿಯತ್ತ ನುಗ್ಗಿ ಬರುತ್ತಿರುವ ತಂತು

Team Udayavani, Oct 5, 2022, 6:57 PM IST

ಸೂರ್ಯನಲ್ಲಿ ಭಾರೀ ಸ್ಫೋಟ! 2 ಲಕ್ಷ ಕಿ.ಮೀ. ಉದ್ದದ ಬೆಳಕಿನ ತಂತು ಸೃಷ್ಟಿ

ಲಂಡನ್‌: ಸೂರ್ಯ ಸ್ಫೋಟಗೊಂಡಿದ್ದಾನೆ… ಅಷ್ಟೇ ಅಲ್ಲ. ಈ ಭೀಕರ ಸ್ಫೋಟದ ತೀವ್ರತೆಗೆ 2 ಲಕ್ಷ ಕಿ.ಮೀ.ನಷ್ಟು ಉದ್ದದ ಪ್ರಖರ ಬೆಳಕಿನ ತಂತುವೊಂದು ಹೊರಸೂಸಲ್ಪಟ್ಟಿದ್ದು, ಅದು ಭೂಮಿಯತ್ತ ನುಗ್ಗಿ ಬರುತ್ತಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಸೋಹೋ ವೀಕ್ಷಣಾಲಯದ ಪ್ರಕಾರ, ಮಂಗಳವಾರ ಸೂರ್ಯನ ದಕ್ಷಿಣ ಗೋಳಾರ್ಧದಿಂದ 2 ಲಕ್ಷ ಕಿ.ಮೀ. ಉದ್ದವಿರುವ ಮ್ಯಾಗ್ನೆಟಿಸಂನ ತಂತು ವ್ಯಾಪಿಸತೊಡಗಿದ್ದು, ನೋಡಲು ರಬ್ಬರ್‌ಬ್ಯಾಂಡ್‌ ರೀತಿ ಗೋಚರಿಸುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

ಸ್ಫೋಟದ ಅವಶೇಷಗಳು ಭೂಮಿಯತ್ತ ಸಂಚರಿಸುತ್ತಿದ್ದು, ಸ್ಫೋಟ ನಡೆದ ಸ್ಥಳದಿಂದ ದೊಡ್ಡ ಮಟ್ಟದಲ್ಲಿ ಸೌರ ಜ್ವಾಲೆಯು ಹೊರಹೊಮ್ಮುತ್ತಿದೆ ಎಂದೂ ಅವರು ತಿಳಿಸಿದ್ದಾರೆ. ಆದರೆ, ಈ ಕೊರೊನಲ್‌ ಮಾಸ್‌ ಇಜೆಕ್ಷನ್‌(ಸಿಎಂಇ)ನ ದತ್ತಾಂಶವು ಪೂರ್ಣಪ್ರಮಾಣದಲ್ಲಿ ಗೋಚರಿಸಿಲ್ಲ.

ಇದೇ ವೇಳೆ, ಅತ್ಯಂತ ದೊಡ್ಡ ಸನ್‌ ಸ್ಪಾಟ್‌ ಎಂದು ಕರೆಸಿಕೊಳ್ಳುವ ಎಆರ್‌3112 ಕೂಡ ಅಸ್ಥಿರವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅದು ಸ್ಫೋಟಗೊಳ್ಳಬಹುದು. ಈ ಸ್ಫೋಟವೂ ನೇರವಾಗಿ ಭೂಮಿಯತ್ತ ಮುಖ ಮಾಡುವ ಸಾಧ್ಯತೆಯಿದ್ದು, ಭೂಮಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ ಎನ್ನುತ್ತಾರೆ ತಜ್ಞರು.

ಸೌರ ಜ್ವಾಲೆಗಳು ಅತ್ಯಂತ ಪ್ರಖರವಾಗಿರುವ ಕಾರಣ, ಭೂಮಿಯಲ್ಲಿರುವ ರೇಡಿಯೋ ಕಮ್ಯೂನಿಕೇಷನ್‌ಗಳು, ವಿದ್ಯುತ್‌ ಗ್ರಿಡ್‌ಗಳು, ನೇವಿಗೇಷನ್‌ ಸಂಕೇತಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಅಲ್ಲದೇ, ಬಾಹ್ಯಾಕಾಶ ನೌಕೆಗಳು ಹಾಗೂ ಗಗನಯಾತ್ರಿಗಳಿಗೆ ಅಪಾಯ ಉಂಟುಮಾಡುತ್ತವೆ.

 

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.