ಪಾಕ್‌ಗೆ ಮುಖಭಂಗ: ಒಐಸಿ ಸಮ್ಮೇಳನದಲ್ಲಿ ಪಾಕ್‌ಗೆ ತಿವಿದ ಸುಷ್ಮಾ 


Team Udayavani, Mar 2, 2019, 12:30 AM IST

v-50.jpg

ಅಬುಧಾಬಿ: “ನಾವೆಲ್ಲರೂ ಮಾನವತೆಯನ್ನು ಉಳಿಸಲೇಬೇಕು ಎಂದಿದ್ದರೆ ಭಯೋತ್ಪಾದಕರಿಗೆ ಬೆಂಬಲ, ಹಣ ನೀಡುತ್ತಿರುವ ರಾಷ್ಟ್ರಗಳಿಗೆ ಯಾವುದೇ ಆಶ್ರಯ ನೀಡದಂತೆ ಸೂಚಿಸಬೇಕು…’

– ಇದು ಇಸ್ಲಾಂ ಸಹಕಾರ ಸಂಘಟನೆ (ಒಐಸಿ)ಯ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದ ಸಚಿವೆ ಸುಷ್ಮಾ ಸ್ವರಾಜ್‌ ಅವರು ಪಾಕಿಸ್ಥಾನಕ್ಕೆ ಹೇಳಿದ ಖಡಕ್‌ ಮಾತು. ವಿಶೇಷವೆಂದರೆ ಈ ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಪಾಕಿಸ್ಥಾನವೂ ಒಂದು. ವಿದೇಶಾಂಗ ಸಚಿವರು ಸಮ್ಮೇಳನಕ್ಕೆ ಬರುವಂತೆ ಭಾರತಕ್ಕೆ ನೀಡಿರುವ ವಿಶೇಷ ಗೌರವಾ ನ್ವಿತ ಆಹ್ವಾನ ವಾಪಸ್‌ ಪಡೆಯದಿದ್ದರೆ ಸಮ್ಮೇಳನಕ್ಕೆ ಬರುವುದೇ ಇಲ್ಲ ಎಂಬ ಪಾಕಿ ಸ್ಥಾನದ ಮೊಂಡಾಟವನ್ನು ನಿರ್ಲಕ್ಷಿ ಸಿರುವ ಒಐಸಿ, ಭಾರತಕ್ಕೆ ಕೆಂಪುಹಾಸು ನೀಡಿದೆ. ಈ ಮೂಲಕ ಇಸ್ಲಾಮಿಕ್‌ ಜಗತ್ತಿನಲ್ಲೂ ಪಾಕಿಸ್ಥಾನ ಏಕಾಂಗಿತನ ಅನುಭವಿಸುವಂತಾಗಿದೆ.

ಸಮ್ಮೇಳನದಲ್ಲಿ 17 ನಿಮಿಷಗಳ ಭಾಷಣ ಮಾಡಿದ ಸುಷ್ಮಾ, ಮಾತಿ ನುದ್ದಕ್ಕೂ ಪಾಕಿಸ್ಥಾನದ ಭಯೋ ತ್ಪಾದ ನೆಯ ಆಟೋಪದ ಬಗ್ಗೆ ತಿವಿ ದರು. ಆ ದೇಶದ ಹೆಸರೆತ್ತದೆ, ಯಾವುದೇ ಉಗ್ರ ಸಂಘಟನೆಗೂ ಆಶ್ರಯ, ಹಣಕಾಸಿನ ನೆರವು ನೀಡಬಾರದು ಎಂದರು. ಭಯೋತ್ಪಾದನೆಗೂ ಧರ್ಮಕ್ಕೂ ಯಾವುದೇ ಸಂಬಂಧ ಇಲ್ಲ. ಉಗ್ರ ವಾದ ಮನುಕುಲವನ್ನು ಹಾಳು ಮಾಡು ತ್ತಿದೆ ಎಂದರು.  

ಪಾಕ್‌ಗೆ ತೀವ್ರ ಹಿನ್ನಡೆ
ಒಐಸಿ ಭಾರತಕ್ಕೆ ನೀಡಿದ್ದ ಆಹ್ವಾನ ರದ್ದು ಮಾಡಿಸಿದಲ್ಲಿ, ಈ ದೇಶ ಗಳು ತಮ್ಮೊಂದಿಗೆ ಇವೆ ಎಂದು ಜಗತ್ತಿಗೆ ತೋರಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಬಹಿಷ್ಕಾರದ ಮಾತು ಗಳನ್ನಾಡಿದ್ದ ಪಾಕಿಸ್ಥಾನಕ್ಕೆ ಇಲ್ಲೂ ಬೆಲೆ ಸಿಕ್ಕಿಲ್ಲ. ಈ ನಡುವೆ ಆಪ್ತ ಚೀನವೂ ಪಾಕ್‌ಗೆ ನಿರೀಕ್ಷಿತ ಬೆಂಬಲ ನೀಡುತ್ತಿಲ್ಲ.

ಟಾಪ್ ನ್ಯೂಸ್

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.