ಸಿರಿಯಾ; ಅಂದು ಹಿಂಸೆಯ ಜಾಗ, ಇಂದು ಪ್ರೇಮಿಗಳ ತಾಣ

ಬದಲಾಗಿದೆ ಸಿರಿಯಾದ ಅಲ್‌- ನಯೀಮ್‌ ವೃತ್ತದ ಇತಿಹಾಸ

Team Udayavani, Nov 12, 2021, 10:00 AM IST

ಅಂದು ಹಿಂಸೆಯ ಜಾಗ, ಇಂದು ಪ್ರೇಮಿಗಳ ತಾಣ

ರಕ್ಕಾ (ಸಿರಿಯಾ): ಕೆಲವೇ ವರ್ಷಗಳ ಹಿಂದೆ, ಸಿರಿಯಾದ ಸಾರ್ವಜನಿಕರ ಹಿಂಸೆ ಹಾಗೂ ವಧಾಸ್ಥಾನವಾಗಿದ್ದ ಅಲ್‌-ನಯೀಮ್‌ ನಗರದ ಮುಖ್ಯ ವೃತ್ತ ಇಂದು ಪ್ರೇಮಿಗಳ, ಪ್ರವಾಸಿಗರ ಹಾಗೂ ಸ್ಥಳೀಯರ ವಿಹಾರದ ತಾಣವಾಗಿ ಪರಿವರ್ತನೆಗೊಂಡಿದೆ.

ಸಿರಿಯಾ ಅಂದರೆ ಅದು ಇಸ್ಲಾಮಿಕ್‌ ಸ್ಟೇಟ್‌ ಉಗ್ರರ ತವರೂರು. 2014ರಿಂದ 2017ರವರೆಗೆ ರಕ್ಕಾ ನಗರವನ್ನು ತಮ್ಮ ರಾಜಧಾನಿ ಯಾಗಿಸಿಕೊಂಡಿದ್ದ ಅವಧಿಯಲ್ಲಿ ಈ ವೃತ್ತ ಅವರ ರಕ್ಕಸ ಕ್ರೌರ್ಯಕ್ಕೆ, ರಕ್ತಪಾತಕ್ಕೆ, ಸಾಮೂಹಿಕ ಹತ್ಯೆಗೆ ದಿನಂಪ್ರತಿ ಸಾಕ್ಷಿಯಾಗುತ್ತಲೇ ಇತ್ತು. ಪ್ರತಿದಿನ ಇಲ್ಲಿ ಯಾವುದಾದರೊಂದು ಕ್ರೌರ್ಯ ನಡೆಯುತ್ತಲೇ ಇದ್ದಿದ್ದರಿಂದ ಜನರು, ಈ ವೃತ್ತದ ಕಡೆಗೆ ಬರುವುದನ್ನು ಜನರು ಸಾಧ್ಯವಾದಷ್ಟೂ ತಪ್ಪಿಸುತ್ತಿದ್ದರು. ಇದಕ್ಕೆ ನರಕದ ವೃತ್ತ ಎಂಬ ಅಡ್ಡ ಹೆಸರೂ ಬಂದಿತ್ತು.

ಎರಡು ವರ್ಷಗಳ ಹಿಂದೆ ಸಿರಿಯಾ ಸೇನೆಯಿಂದ ಐಸಿಸ್‌ ಪರಾಭವಗೊಂಡಿರುವುದಾಗಿ ಘೋಷಣೆಯಾದ ಬೆನ್ನಲ್ಲೇ, ಅಲ್ಲಿ ಸಾರ್ವಜನಿಕರ ಸಹಜ ಜೀವನಕ್ಕೆ ಅವಕಾಶ ಸಿಕ್ಕಿದೆ. ನಗರವೂ ಅಭಿವೃದ್ಧಿಯಾಗುತ್ತಿದೆ. ಈ ಬೆಳವಣಿಗೆಯ ಬೆನ್ನಲ್ಲೇ, ಈ ವೃತ್ತವನ್ನು ನವೀಕರಣಗೊಳಿಸಿ ಅದನ್ನು ಸಾರ್ವಜನಿಕರ ತಾಣವಾಗಿ ಪರಿವರ್ತಿಸಲಾಗಿದೆ.

ಇದನ್ನೂ ಓದಿ:ಪದ್ಮಶ್ರೀ ಹಿಂಪಡೆಯಿರಿ : ಕಂಗನಾ ಸ್ವಾತಂತ್ರ್ಯದ ಹೇಳಿಕೆ ‘ದೇಶದ್ರೋಹ’ ಎಂದ ಕಾಂಗ್ರೆಸ್

ಈಗ ಅಲ್ಲಿ, ಪ್ರೇಮಿಗಳು, ಕುಟುಂಬಗಳು ಬಂದು ಸಂಜೆ ಕಾಲ ಕಳೆಯುತ್ತಿದ್ದಾರೆ. ಇಲ್ಲೀಗ ಐಸ್‌ಕ್ರೀಂ, ತಿನಿಸುಗಳ ವ್ಯಾಪಾರಗಳೂ ಭರ್ಜರಿಯಾಗಿ ನಡೆಯುತ್ತಿದೆ. ಘನಘೋರ ಛಾಯೆ ಈಗ ಅಲ್ಲಿ ಸಂಪೂರ್ಣವಾಗಿ ಮಾಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.