ತೈವಾನ್‌ಗೆ ಜೈವಿಕ ಯುದ್ಧದ ಭೀತಿ! ಚೀನದಿಂದ ಬ್ಯಾಕ್ಟೀರಿಯಾ ದಾಳಿಯ ಆತಂಕ ಹಿನ್ನೆಲೆ ಕಟ್ಟೆಚ್ಚರ


Team Udayavani, Aug 21, 2022, 6:50 AM IST

thumb viras thaiwan

ತೈಪೆ: ಅಮೆರಿಕದ ಸರ್ಕಾರಿ ಪ್ರತಿನಿಧಿಗಳನ್ನು ದೇಶದೊಳಗೆ ಬಿಟ್ಟುಕೊಂಡ ತೈವಾನ್‌ಗೆ ಚೀನದ ಭಯ ಹೆಚ್ಚಾಗಿದೆ.

ಇದುವರೆಗೆ ಸೇನಾ ವಿಚಾರದಲ್ಲಿ ಮಾತ್ರವೇ ಇದ್ದ ಭಯ ಇದೀಗ ಜೈವಿಕ ಯುದ್ಧದ ವಿಚಾರದಲ್ಲೂ ಆರಂಭವಾಗಿದ್ದು, ಅದಕ್ಕಾಗಿ ತೈವಾನ್‌ ಸರ್ಕಾರ ಅತ್ಯಂತ ಕಠಿಣ ನಿಯಮಗಳನ್ನೂ ಜಾರಿಗೊಳಿಸಿದೆ.

ಬೇರೆ ದೇಶಗಳಿಂದ ತೈವಾನ್‌ಗೆ ತೆರಳುವವರು ಕಡ್ಡಾಯವಾಗಿ ಆರ್‌ಟಿ-ಪಿಸಿಆರ್‌ ವರದಿ ತೋರಿಸಬೇಕು. ಅದಲ್ಲದೆ “ಆರೋಗ್ಯ ಘೋಷಣೆ ಪತ್ರ’ವನ್ನೂ ಭರ್ತಿ ಮಾಡಬೇಕು. ಸೋಂಕನ್ನು ಹೊತ್ತೂಯ್ಯಬಲ್ಲಂಥ ಯಾವುದೇ ಆಹಾರವನ್ನು ವಿಮಾನದಲ್ಲಿ ತೈವಾನ್‌ಗೆ ತೆಗೆದುಕೊಂಡು ಹೋಗುವಂತಿಲ್ಲ. ಒಂದು ವೇಳೆ ಅಂತಹ ಆಹಾರ ತೆಗೆದುಕೊಂಡು ಹೋದರೆ ಅದಕ್ಕೆ ಭಾರೀ ಪ್ರಮಾಣದ ದಂಡವನ್ನೂ ವಿಧಿಸಲಾಗುತ್ತಿದೆ.

ವಿಮಾನವಿಳಿದ ನಂತರ ಮತ್ತೊಮ್ಮೆ ಆರ್‌ಟಿಪಿಸಿಆರ್‌ ಪರೀಕ್ಷೆಗಾಗಿ ಸ್ಯಾಂಪಲ್‌ ನೀಡಬೇಕು. ವಿಮಾನ ನಿಲ್ದಾಣ ನಿಗದಿ ಮಾಡುವ ಕಾರಿನಲ್ಲಿ ಕುಳಿತುಕೊಂಡು, ಸರ್ಕಾರ ನಿಗದಿ ಮಾಡಿರುವ ಹೋಟೆಲ್‌ಗೆ ತೆರಳಬೇಕು. ಅಲ್ಲಿ ಮೂರು ದಿನಗಳ ಕ್ವಾರಂಟೈನ್‌ ಆದ ನಂತರ ಮತ್ತೂಮ್ಮೆ ರ್ಯಾಪಿಡ್‌ ಪರೀಕ್ಷೆ ಮಾಡಿ, ಅದರಲ್ಲಿ ಸೋಂಕಿಲ್ಲದಿರುವುದು ದೃಢವಾದರೆ ಮಾತ್ರವೇ ನಿಮಗೆ ಹೊರಗೆ ಓಡಾಡುವುದಕ್ಕೆ ಅವಕಾಶ.

ಕೊರೊನಾದ ಉಗಮ ಸ್ಥಾನವಾದ ಚೀನಾ ಬೇರೆ ಬೇರೆ ಬ್ಯಾಕ್ಟೀರಿಯಾ ಹಾಗೂ ಸೋಂಕಿನ ಮೂಲಕ ತೈವಾನ್‌ನ ಜನರ ಆರೋಗ್ಯದ ಜತೆ ಆಟವಾಡಬಹುದು ಎನ್ನುವ ಮುನ್ನೆಚ್ಚರಿಕೆಯಿಂದ ಈ ಎಲ್ಲ ನಿಯಮಗಳನ್ನು ತೈವಾನ್‌ ಹೇರಿದೆ.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.