ಸಂಪನ್ಮೂಲ ವ್ಯರ್ಥ ತಡೆಯಲು ನೂತನ ಸರ್ಕಾರ ರಚನೆ ಕಾರ್ಯಕ್ರಮವನ್ನು ರದ್ದು ಮಾಡಿದ ತಾಲಿಬಾನ್


Team Udayavani, Sep 11, 2021, 4:35 PM IST

ಸಂಪನ್ಮೂಲ ವ್ಯರ್ಥ ತಡೆಯಲು ನೂತನ ಸರ್ಕಾರ ರಚನೆ ಕಾರ್ಯಕ್ರಮವನ್ನು ರದ್ದು ಮಾಡಿದ ತಾಲಿಬಾನ್

ಕಾಬೂಲ್: ಸಂಪೂರ್ಣ ಅಫ್ಘಾನಿಸ್ಥಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಸಂಘಟನೆ ಸದ್ಯ ಹಂಗಾಮಿ ಸರ್ಕಾರವನ್ನು ರಚಿಸಿದೆ. ಆದರೆ ಈ ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮವನ್ನು ರದ್ದು ಮಾಡಿದೆ. ಸಂಪನ್ಮೂಲಗಳು ವ್ಯರ್ಥವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ತಾಲಿಬಾನ್ ಹೇಳಿದೆ.

ನೂತನ ಸರ್ಕಾರ ರಚನೆ ಕಾರ್ಯಕ್ರಮವನ್ನು ನಡೆಸಲು ಈ ಹಿಂದೆ ತಾಲಿಬಾನ್ ಯೋಜನೆ ಹಾಕಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ರಷ್ಯಾ, ಚೀನಾ, ಪಾಕಿಸ್ಥಾನ, ಇರಾನ್ ಮತ್ತು ಕತಾರ್ ದೇಶಗಳಿಗೆ ಆಹ್ವಾನ ನೀಡಿತ್ತು ಎಂದು ವರದಿಯಾಗಿತ್ತು.

ಆದರೆ ಮಿತ್ರರಾಷ್ಟ್ರಗಳ ಒತ್ತಡದಿಂದಾಗಿ ಸಮಾರಂಭವನ್ನು ರದ್ದುಗೊಳಿಸಲಾಗಿದೆ ಎಂದು ರಷ್ಯಾದ ಟಸ್ ನ್ಯೂಸ್ ಏಜನ್ಸಿ ವರದಿ ಮಾಡಿದೆ.

ಇದನ್ನೂ ಓದಿ:ಜೀವಜಲ, ವಿಶ್ವ ದರ್ಶನ ಸೇವಾ‌ ಸಂಸ್ಥೆ‌ಯಿಂದ ಶಿರಸಿ, ಯಲ್ಲಾಪುರಕ್ಕೆ ಹೊಸ‌ ಆಂಬುಲೆನ್ಸ್ ಕೊಡುಗೆ

ಅಮೆರಿಕ ಮತ್ತು ನ್ಯಾಟೋ ಮಿತ್ರ ರಾಷ್ಟ್ರಗಳು ಕತಾರ್ ಮೂಲಕ ತಾಲಿಬಾನ್ ಗೆ ಒತ್ತಡ ಹಾಕಿ ಸಮಾರಂಭವನ್ನು ರದ್ದುಗೊಳಿಸಿದೆ ಎನ್ನಲಾಗಿದೆ. ಅದ್ದೂರಿ ಸಮಾರಂಭ ನಡೆಸಿದರೆ ಅದು ಅಮಾನವೀಯ ಎಂದಾಗಬಹುದು. ಹೀಗಾಗಿ ರದ್ದು ಮಾಡಬೇಕು ಎಂದು ಕತಾರ್ ಮೂಲಕ ಒತ್ತಡ ಹಾಕಿದ್ದವು ಎಂದು ವರದಿಯಾಗಿದೆ.

ಈ ಬಗ್ಗೆ ತಾಲಿಬಾನ್ ಹೇಳಿಕೆ ನೀಡಿದ್ದು, ನೂತನ ಸರ್ಕಾರ ರಚನೆಯ ಕಾರ್ಯಕ್ರಮವು ರದ್ದಾಗಿದೆ. ನಮ್ಮ ಸಚಿವರು ಈಗಾಗಲೇ ಕೆಲಸ ಆರಂಭಿಸಿದ್ದಾರೆ, ಜನರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.