ಸಾವಿನ ವದಂತಿಗಳ ನಡುವೆ ತಾಲಿಬಾನ್ ನಾಯಕ ಹೈಬತುಲ್ಲಾ ಪ್ರತ್ಯಕ್ಷ!


Team Udayavani, Oct 31, 2021, 4:04 PM IST

ಸಾವಿನ ವದಂತಿಗಳ ನಡುವೆ ತಾಲಿಬಾನ್ ನಾಯಕ ಪ್ರತ್ಯಕ್ಷ

ಕಾಬೂಲ್:-‌ ತಾಲಿಬಾನ್‌ನ ಸರ್ವೋಚ್ಚ ನಾಯಕನಾಗಿದ್ದ , ಹೈಬತುಲ್ಲಾ ಅಖುಂದ್ಜಾದಾ(Haibatullah Akhundzada), ಅಫ್ಘಾನ್‌ನ ದಕ್ಷಿಣ ನಗರವಾದ ಕಂದಹಾರ್‌ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ ಎಂದು ತಾಲಿಬಾನ್ ಮೂಲಗಳು ಭಾನುವಾರ ತಿಳಿಸಿದ್ದು, ಅವನ ಸಾವಿನ ಬಗ್ಗೆ ಹರಿದಾಡಿದ್ದ ವ್ಯಾಪಕ ವದಂತಿಗಳನ್ನು ಸುಳ್ಳು ಮಾಡಿದೆ.

‘ಅಮೀರ್ ಉಲ್ ಮೊಮಿನೀನ್’ (ನಿಷ್ಠಾವಂತ ನಾಯಕ) ಎಂದು ಕರೆಯಲ್ಪಡುವ ಅಖುಂದ್ಜಾದಾ, ತಾಲಿಬಾನ್ ಆಗಸ್ಟ್ ನಲ್ಲಿ ಅಫ್ಘಾನ್ ದೇಶವನ್ನು ಸ್ವಾಧೀನಪಡಿಸಿಕೊಂಡ ನಂತರವೂ  ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ, ಇದು ಊಹಾಪೋಹಗಳಿಗೆ ಕಾರಣವಾಗಿತ್ತು.

ಶನಿವಾರ ಕಂದಹಾರ್‌ನಲ್ಲಿರುವ ಧಾರ್ಮಿಕ ಶಾಲೆಯಾದ ಜಾಮಿಯಾ ದಾರುಲ್ ಅಲೂಮ್ ಹಕಿಮಿಯಾಗೆ ಈತ ಭೇಟಿ ನೀಡಿದ್ದನು ಎಂದು ಹೈಬತುಲ್ಲಾ ಅಖುಂದ್ಜಾದಾನೊಂದಿಗೆ ಹಾಜರಿದ್ದ ಹಿರಿಯ ತಾಲಿಬಾನ್ ನಾಯಕ ರಾಯಿಟರ್ಸ್‌ ಸುದ್ದಿ ಸಂಸ್ಥೆಗೆ ತಿಳಿಸಿದ್ದಾನೆ.

ಇದನ್ನೂ ಓದಿ:- ಮೃತರ ಕುಟುಂಬಕ್ಕೆ ವೈಯುಕ್ತಿಕ ಪರಿಹಾರ ವಿತರಿಸಿದ ನಡಹಳ್ಳಿ

ಯುಎಸ್ ನೇತೃತ್ವದ ಸೇನಾ ಪಡೆಗಳನ್ನು ಅಫ್ಘಾನ್‌ನಿಂದ ಹಿಂತೆಗೆದುಕೊಂಡ ನಂತರ ಸೆಪ್ಟೆಂಬರ್‌ನಲ್ಲಿ ಇಸ್ಲಾಮಿಸ್ಟ್ ಚಳವಳಿಯು ತನ್ನ ಮಧ್ಯಂತರ ಸರ್ಕಾರವನ್ನು ಅನಾವರಣಗೊಳಿಸುತ್ತಿದ್ದಂತೆ ಈತ ಸಾರ್ವಜನಿಕವಾಗಿ ಮರೆಯಾಗಿದ್ದ. ಅಖುಂದ್ಜಾದಾ 2016 ರಿಂದ ತಾಲಿಬಾನ್‌ನ ಸರ್ವೋಚ್ಚ ನಾಯಕನ ಪಾತ್ರವನ್ನು ಉಳಿಸಿಕೊಂಡಿದ್ದನು ಮತ್ತು ಗುಂಪು ರಾಜಕೀಯ, ಧಾರ್ಮಿಕ ಮತ್ತು ಮಿಲಿಟರಿ ವ್ಯವಹಾರಗಳ ಮೇಲಿನ ಅಂತಿಮ ಅಧಿಕಾರ ಅವನದ್ದಾಗಿತ್ತು .ಕೆಲವು ಅಧಿಕಾರಿಗಳು ಹೇಳುವಂತೆ ಅಖುಂದ್ಜಾದಾ ಈ ಹಿಂದೆ ಸಾರ್ವಜನಿಕವಾಗಿ ಪ್ರಕಟವಾಗದ ರೀತಿಯಲ್ಲಿ ಕಾಣಿಸಿಕೊಂಡಿದ್ದಾನೆ.

ಈ ಹಿಂದೆ, ತಾಲಿಬಾನ್ ತಮ್ಮ ಸಂಸ್ಥಾಪಕ ಮತ್ತು ಮೂಲ ಸರ್ವೋಚ್ಚ ನಾಯಕ ಮುಲ್ಲಾ ಒಮರ್ ಅವರ ಸಾವನ್ನು ವರ್ಷಗಳವರೆಗೆ ದೃಢಪಡಿಸಿರಲಿಲ್ಲ. ಈಗ ಈತ ಮತ್ತೆ ಪ್ರತ್ಯಕ್ಷವಾಗಿರುವುದು ಊಹಾಪೋಹಗಳಿಗೆ  ತೆರೆಬೀಳಲು ಕಾರಣವಾಗಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.