ಸುಮಾರು 200 ಮಂದಿ ಮೂಲ ಅಮೆರಿಕರನ್ನು ತಮ್ಮ ದೇಶಕ್ಕೆ ಕಳುಹಿಸಲು ಅನುಮತಿಸಿದ ಉಗ್ರ ಸರ್ಕಾರ.!?

200 ಮಂದಿ ಅಮೆರಿಕಾದ ಮೂಲ ವಾಸಿಗಳನ್ನು ಒಳಗೊಂಡು ಹಲವು ವಿದೇಶಿ ಪ್ರಜೆಗಳಿಗೆ ತಮ್ಮ ತಮ್ಮ ದೇಶಗಳಿಗೆ ವಾಪಾಸ್ ತೆರಳಲು ತಾಲಿಬಾನ್ ಒಪ್ಪಿಗೆ

Team Udayavani, Sep 9, 2021, 1:39 PM IST

Taliban to allow 200 Americans, other civilians to leave Afghanistan: US official

ಪ್ರಾತಿನಿಧಿಕ ಚಿತ್ರ

ಕಾಬೂಲ್ :ತಾಲಿಬಾನ್ ಉಗ್ರ ಸಂಘಟನೆ ಅಫ್ಗಾನಿಸ್ತಾನವನ್ನು ವಶಪಡಿಸಿಕೊಂಡು, ಶರಿಯಾ ಶಕೆ ಆರಂಭ ಮಾಡಿದ ಬೆನ್ನಿಗೆ, ಉಗ್ರ ಪಡೆ ನಡೆಸುತ್ತಿರುವ ಹಿಂಸಾಚಾರವನ್ನು ತಡೆಯಲಾರದೇ, ತಮ್ಮ ದೇಶಗಳಿಗೆ ಮರಳಿ ತೆರಳಲು ಹಲವು ದಿನಗಳಿಂದ ಕಾದು ಕುಳಿತಿದ್ದ ಸುಮಾರು 200 ಮಂದಿಗೆ ತಾಲಿಬಾನ್ ಉಗ್ರ ಸಂಘಟನೆ ತಮ್ಮ ದೇಶಕ್ಕೆ ತೆರಳಲು ಅನುಮತಿ ಸೂಚಿಸಿದೆ.

ಕಾಬೂಲ್ ವಿಮಾನ ನಿಲ್ದಾಣದಿಂದ ಸುಮಾರು 200 ಮಂದಿ ಅಮೆರಿಕಾದ ಮೂಲ ವಾಸಿಗಳನ್ನು ಒಳಗೊಂಡು ಇನ್ನೂ ಅಫ್ಗಾನಿಸ್ತಾನದಲ್ಲಿ ಉಳಿದುಕೊಂಡಿರುವ ಇತರೆ ದೇಶಗಳ ಪ್ರಜೆಗಳಿಗೆ ತಮ್ಮ ತಮ್ಮ ದೇಶಗಳಿಗೆ ಚಾರ್ಟರ್ ವಿಮಾನಗಳ ಮೂಲಕ ಹೋಗಲು ಅನುಮತಿಸಿದೆ ಎಂದು ಯುಎಸ್ ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : ಗಣೇಶನಿಗೆ ಇಷ್ಟವಾದ ಮೋದಕ ಮಾಡುವುದು ಹೇಗೆ ಎಂದು ನಿಮಗೆ ಗೊತ್ತಿದೆಯಾ..? ಇಲ್ಲಿದೆ ಮಾಹಿತಿ  

ಯುಎಸ್ ತನ್ನ ಸೇನೆಯನ್ನು ಸಂಪೂರ್ಣವಾಗಿ ವಾಪಾಸ್ ಕರೆಸಿಕೊಂಡ ಕೆಲವು ದಿನಗಳ ನಂತರ ಅಫ್ಗಾನಿಸ್ತಾನದಲ್ಲಿ ಉಳಿದಿದ್ದ ಮೂಲ ಅಮೆರಿಕನ್ನರನ್ನು ಕಳುಹಿಸಿಕೊಡಲು ತಾಲಿಬಾನ್ ಉಗ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

ಅಫ್ಗಾನಿಸ್ತಾನದಿಂದ ನಿರ್ಗಮನಕ್ಕೆ ಅವಕಾಶ ನೀಡುವಂತೆ ಅಮೆರಿಕಾದ ಅಧಿಕಾರಿಯೊಬ್ಬರು ತಾಲಿಬಾನ್ ಉಗ್ರ ಸಂಘಟನೆಯ ವಿಶೇಷ ಪ್ರತಿನಿಧಿ ಝಲ್ಮಯ್ ಖಲೀಲ್ಜಾದ್ ಅವರನ್ನು ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಅನುಮತಿ ದೊರಕಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇನ್ನು, ಮಜರ್-ಇ-ಷರೀಫ್‌ ನಲ್ಲಿ ತಾಲಿಬಾನ್ ಉಗ್ರ ಸಂಘಟನೆಯ ಹಿಂಸಾಚಾರದ ಪರಿಣಾಮದಿಂದಾಗಿ ಸಿಲುಕಿಕೊಂಡವರು ಇದ್ದಾರೆಯೇ ಎಂದು ರಾಯಿಟರ್ಸ್ ಕೇಳಿದ ಪ್ರಶ್ನೆಗೆ ಅಧಿಕಾರಿ, ಉತ್ತರಿಸಲು ಸಾಧ್ಯವಿಲ್ಲವೆಂದು ಪ್ರತಿಕ್ರಿಯಿಸಿರುವುದಾಗಿಯೂ ಕೂಡ ವರದಿ ತಿಳಿಸಿದೆ.

ಇದನ್ನೂ ಓದಿ :  ತಾಲಿಬಾನ್ ಆಡಳಿತದ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ಕಾಬೂಲ್ ನಲ್ಲಿ ಇಂಟರ್ನೆಟ್ ಸ್ಥಗಿತ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.