ದೋಣಿ ದುರಂತಕ್ಕೆ 126 ಬಲಿ
Team Udayavani, Sep 22, 2018, 6:00 AM IST
ನೈರೋಬಿ: ತಂಜಾನಿಯಾದ ವಿಕ್ಟೋರಿಯಾ ಸರೋವರದಲ್ಲಿ ಪ್ರಯಾಣಿಕ ದೋಣಿಯೊಂದು ಮುಳುಗಿದ ಪರಿಣಾಮ 126 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು ಮಂದಿ ಮುಳುಗಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 40 ಮಂದಿಯನ್ನು ರಕ್ಷಿಸಲಾಗಿದೆ. ದೋಣಿಯಲ್ಲಿ 200 ಮಂದಿ ಪ್ರಯಾಣಿಸುತ್ತಿದ್ದರು. ಈ ಸಂಖ್ಯೆ ದೋಣಿಯ ಸಾಮರ್ಥ್ಯಕ್ಕಿಂತ ದುಪ್ಪಟ್ಟು. ಬಂದರು ಹತ್ತಿರವಾಗುತ್ತಲೇ ಹಲವರು ಕೆಳಗಿಳಿಯುವ ಸ್ಥಳಕ್ಕೆ ಧಾವಿಸಿದರು. ಪರಿಣಾಮ, ಒಂದೇ ಕಡೆ ಭಾರ ಹೆಚ್ಚಾಗಿ ದೋಣಿ ಮುಳುಗಿತು ಎಂದು ಇಲ್ಲಿಯ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ