ಭಾರತೀಯರಿಗೆ ಉಗ್ರ ಪಟ್ಟ : ಪಾಕಿಸ್ಥಾನದ ಸಂಚು ವಿಫಲ
Team Udayavani, Sep 4, 2020, 12:43 AM IST
ಸಾಂದರ್ಭಿಕ ಚಿತ್ರ
ನ್ಯೂಯಾರ್ಕ್: ಇಬ್ಬರು ಭಾರತೀಯ ಪ್ರಜೆಗಳನ್ನು ಉಗ್ರರ ಪಟ್ಟಿಗೆ ಸೇರಿಸಲು ನಡೆಸಿದ್ದ ಪಾಕ್ ಕುತಂತ್ರಕ್ಕೆ ವಿಶ್ವಸಂಸ್ಥೆಯಲ್ಲಿ ಭಾರೀ ಹಿನ್ನಡೆಯಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ) ಇದನ್ನು ತಡೆಹಿಡಿದಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ತಿಳಿಸಿದ್ದಾರೆ.
ಯುಎನ್ಎಸ್ಸಿಯ ಭಯೋತ್ಪಾದನ ನಿಗ್ರಹ ನಿರ್ಬಂಧಗಳ ಸಮಿತಿಯಡಿ ಅಂಗಾರಾ ಅಪ್ಪಾಜಿ ಮತ್ತು ಗೋವಿಂದ ಪಟ್ನಾಯಕ್ ಎಂಬ ಇಬ್ಬರನ್ನು ಉಗ್ರ ಪಟ್ಟಿಗೆ ಸೇರಿಸುವಂತೆ ಪಾಕ್ ಪಟ್ಟು ಹಿಡಿದಿತ್ತು. ಆರೋಪ ಮಾಡಿದರೆ ಸಾಲದು, ಸೂಕ್ತ ಸಾಕ್ಷ್ಯ ಗಳನ್ನು ಒದಗಿಸಬೇಕು ಎಂದು ಯುಎನ್ಎಸ್ಸಿ ಪಾಕ್ಗೆ ಸೂಚಿಸಿತ್ತು. ಸಾಕ್ಷ್ಯಗಳನ್ನು ಪೂರೈಸು ವಲ್ಲಿ ಪಾಕ್ ವಿಫಲವಾದ ಹಿನ್ನೆಲೆಯಲ್ಲಿ ಯುಎನ್ಎಸ್ಸಿ ಈ ಆರೋಪ ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್ನಲ್ಲಿ ಪೋಸ್ಟ್, ಲೈಕ್ ರಿಪ್ಲೈ ಗೆ ಅವಕಾಶ
Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್ ಮೇಲೆ ಹಲವು ರಾಷ್ಟ್ರಗಳ ಒತ್ತಡ